AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Disha Patani: ಬದಲಾಯ್ತು ದಿಶಾ ಪಟಾಣಿ ವೇಷ; ಬಿಕಿನಿ ಬದಿಗಿಟ್ಟು ಮೈ ತುಂಬ ಬಟ್ಟೆ ಧರಿಸಿದ್ದಕ್ಕೆ ನೆಟ್ಟಿಗರಿಗೆ ಅಚ್ಚರಿ

Disha Patani Viral Photos: ಇಷ್ಟು ದಿನ ಬೋಲ್ಡ್​ ಲುಕ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದ ದಿಶಾ ಪಟಾಣಿ ಅವರು ಈಗ ಏಕಾಏಕಿ ಲುಕ್​ ಬದಲಾಯಿಸಿಕೊಂಡಿದ್ದಾರೆ. ಅವರ ಫೋಟೋಗಳು​ ವೈರಲ್​ ಆಗಿವೆ.

ಮದನ್​ ಕುಮಾರ್​
|

Updated on:Apr 21, 2023 | 5:49 PM

ನಟಿ ದಿಶಾ ಪಟಾಣಿ ಅವರು ಯಾವಾಗಲೂ ಗ್ಲಾಮರಸ್​ ಆದ ಬಟ್ಟೆ ಧರಿಸಿಯೇ ಜನರನ್ನು ಸೆಳೆಯುತ್ತಾರೆ. ಆದರೆ ಈಗ ಅವರು ಏಕಾಏಕಿ ತಮ್ಮ ವೇಷ ಬದಲಿಸಿದ್ದಾರೆ.

ನಟಿ ದಿಶಾ ಪಟಾಣಿ ಅವರು ಯಾವಾಗಲೂ ಗ್ಲಾಮರಸ್​ ಆದ ಬಟ್ಟೆ ಧರಿಸಿಯೇ ಜನರನ್ನು ಸೆಳೆಯುತ್ತಾರೆ. ಆದರೆ ಈಗ ಅವರು ಏಕಾಏಕಿ ತಮ್ಮ ವೇಷ ಬದಲಿಸಿದ್ದಾರೆ.

1 / 5
ಸದಾ ಕಾಲ ಬಿಕಿನಿ ಧರಿಸಿ, ಬೀಚ್​ನಲ್ಲಿ ಫೋಟೋಶೂಟ್​ ಮಾಡುತ್ತಿದ್ದ ದಿಶಾ ಪಟಾಣಿ ಅವರು ಈಗ ಮೈ ತುಂಬ ಬಟ್ಟೆ ಧರಿಸಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

ಸದಾ ಕಾಲ ಬಿಕಿನಿ ಧರಿಸಿ, ಬೀಚ್​ನಲ್ಲಿ ಫೋಟೋಶೂಟ್​ ಮಾಡುತ್ತಿದ್ದ ದಿಶಾ ಪಟಾಣಿ ಅವರು ಈಗ ಮೈ ತುಂಬ ಬಟ್ಟೆ ಧರಿಸಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

2 / 5
ಇತ್ತೀಚೆಗೆ ದಿಶಾ ಪಟಾಣಿ ಅವರು ವಾರಾಣಸಿಗೆ ಭೇಟಿ ನೀಡಿದ್ದಾರೆ. ಅಲ್ಲಿ ಅವರು ಗಂಗಾ ಆರತಿ ಮಾಡಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ನೋಡಿ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ದಿಶಾ ಪಟಾಣಿ ಅವರು ವಾರಾಣಸಿಗೆ ಭೇಟಿ ನೀಡಿದ್ದಾರೆ. ಅಲ್ಲಿ ಅವರು ಗಂಗಾ ಆರತಿ ಮಾಡಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ನೋಡಿ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ.

3 / 5
ಚಿತ್ರರಂಗದಲ್ಲಿ ದಿಶಾ ಪಟಾಣಿ ಅವರಿಗೆ ಸಖತ್​ ಬೇಡಿಕೆ ಇದೆ. ಹಿಂದಿ ಚಿತ್ರರಂಗದಲ್ಲಿ ಅವರು ಭದ್ರವಾಗಿ ನೆಲೆ ಕಂಡುಕೊಂಡಿದ್ದಾರೆ. ಅವರ ಕೈಯಲ್ಲಿ ಹಲವು ಆಫರ್​ಗಳಿವೆ.

ಚಿತ್ರರಂಗದಲ್ಲಿ ದಿಶಾ ಪಟಾಣಿ ಅವರಿಗೆ ಸಖತ್​ ಬೇಡಿಕೆ ಇದೆ. ಹಿಂದಿ ಚಿತ್ರರಂಗದಲ್ಲಿ ಅವರು ಭದ್ರವಾಗಿ ನೆಲೆ ಕಂಡುಕೊಂಡಿದ್ದಾರೆ. ಅವರ ಕೈಯಲ್ಲಿ ಹಲವು ಆಫರ್​ಗಳಿವೆ.

4 / 5
ದಿಶಾ ಪಟಾಣಿ ಅವರು ಈಗ ‘ಕಂಗುವ’ ಚಿತ್ರಕ್ಕೆ ನಾಯಕಿ ಆಗಿದ್ದಾರೆ. ಈ ಸಿನಿಮಾ ಮೂಲಕ ಅವರು ತಮಿಳು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಚಿಯಾನ್​ ವಿಕ್ರಮ್​ ಜೊತೆ ಅವರು ತೆರೆ ಹಂಚಿಕೊಳ್ಳಲಿದ್ದಾರೆ.

ದಿಶಾ ಪಟಾಣಿ ಅವರು ಈಗ ‘ಕಂಗುವ’ ಚಿತ್ರಕ್ಕೆ ನಾಯಕಿ ಆಗಿದ್ದಾರೆ. ಈ ಸಿನಿಮಾ ಮೂಲಕ ಅವರು ತಮಿಳು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಚಿಯಾನ್​ ವಿಕ್ರಮ್​ ಜೊತೆ ಅವರು ತೆರೆ ಹಂಚಿಕೊಳ್ಳಲಿದ್ದಾರೆ.

5 / 5

Published On - 5:49 pm, Fri, 21 April 23

Follow us
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್