Sign In

By signing in or creating an account, you agree with Associated Broadcasting Company's Terms & Conditions and Privacy Policy.

Nora Fatehi: ಹೊಸ ಫೋಟೋಶೂಟ್ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ ನೋರಾ ಫತೇಹಿ

ಬಾಲಿವುಡ್ ಸೇರಿದಂತೆ ಹಲವು ಚಿತ್ರರಂಗದಲ್ಲಿ, ಕಿರುತೆರೆಯಲ್ಲಿ ಗುರುತಿಸಿಕೊಂಡಿರುವ ನಟಿ ನೋರಾ ಫತೇಹಿ, ತಮ್ಮ ಹೊಸ ಪೋಟೋ ಶೂಟ್ ಮುಖಾಂತರ ಸುದ್ದಿಯಲ್ಲಿದ್ದಾರೆ. ಅವರು ಹಂಚಿಕೊಂಡಿರುವ ಚಿತ್ರಗಳು ಇಲ್ಲಿವೆ.

TV9 Web
| Updated By: shivaprasad.hs

Updated on:Nov 14, 2021 | 8:57 AM

ಬಾಲಿವುಡ್ ನಟಿ, ಡಾನ್ಸರ್ ನೋರಾ ಫತೇಹಿ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸುದ್ದಿಯಲ್ಲಿರುತ್ತಾರೆ.

ಬಾಲಿವುಡ್ ನಟಿ, ಡಾನ್ಸರ್ ನೋರಾ ಫತೇಹಿ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸುದ್ದಿಯಲ್ಲಿರುತ್ತಾರೆ.

1 / 6
ಹೊಸ ಫೋಟೋಶೂಟ್ ಮಾಡಿಸಿಕೊಂಡು ಅದನ್ನು ಹಂಚಿಕೊಳ್ಳುತ್ತಾ, ಪಡ್ಡೆ ಹುಡುಗರ ನಿದ್ದೆಗೆಡಿಸುವ ಅವರು, ಇತ್ತೀಚೆಗೆ ಹೊಸ ಚಿತ್ರಗಳನ್ನು ಶೇರ್ ಮಾಡಿದ್ದಾರೆ.

ಹೊಸ ಫೋಟೋಶೂಟ್ ಮಾಡಿಸಿಕೊಂಡು ಅದನ್ನು ಹಂಚಿಕೊಳ್ಳುತ್ತಾ, ಪಡ್ಡೆ ಹುಡುಗರ ನಿದ್ದೆಗೆಡಿಸುವ ಅವರು, ಇತ್ತೀಚೆಗೆ ಹೊಸ ಚಿತ್ರಗಳನ್ನು ಶೇರ್ ಮಾಡಿದ್ದಾರೆ.

2 / 6
ಮೂಲತಃ ಕೆನಡಾದವರಾದ ನೋರಾ, ತಾನು ಹೃದಯದಿಂದ ಭಾರತೀಯಳು ಎಂದು ಹೇಳಿಕೊಳ್ಳುತ್ತಾರೆ.

ಮೂಲತಃ ಕೆನಡಾದವರಾದ ನೋರಾ, ತಾನು ಹೃದಯದಿಂದ ಭಾರತೀಯಳು ಎಂದು ಹೇಳಿಕೊಳ್ಳುತ್ತಾರೆ.

3 / 6
ಕಿರುತೆರೆ, ಬಾಲಿವುಡ್ ಸೇರಿದಂತೆ ದಕ್ಷಿಣ ಭಾರತದ ಚಿತ್ರಗಳಲ್ಲೂ ನೋರಾ ಕಾಣಿಸಿಕೊಂಡಿದ್ದು, ಬೇಡಿಕೆಯ ಕಲಾವಿದೆಯಾಗಿ ಗುರುತಿಸಿಕೊಂಡಿದ್ದಾರೆ.

ಕಿರುತೆರೆ, ಬಾಲಿವುಡ್ ಸೇರಿದಂತೆ ದಕ್ಷಿಣ ಭಾರತದ ಚಿತ್ರಗಳಲ್ಲೂ ನೋರಾ ಕಾಣಿಸಿಕೊಂಡಿದ್ದು, ಬೇಡಿಕೆಯ ಕಲಾವಿದೆಯಾಗಿ ಗುರುತಿಸಿಕೊಂಡಿದ್ದಾರೆ.

4 / 6
ಹಲವು ಆಲ್ಬಂ ಸಾಂಗ್​ಗಳಲ್ಲೂ ನೋರಾ ಕಾಣಿಸಿಕೊಂಡಿದ್ದಾರೆ.

ಹಲವು ಆಲ್ಬಂ ಸಾಂಗ್​ಗಳಲ್ಲೂ ನೋರಾ ಕಾಣಿಸಿಕೊಂಡಿದ್ದಾರೆ.

5 / 6
ಅವರ ಬತ್ತಳಿಕೆಯಲ್ಲಿ ಕೆಲವು ಚಿತ್ರಗಳಿದ್ದು, ಕಿರುತೆರೆಯ ರಿಯಾಲಿಟಿ ಶೋಗಳಿಗೆ ನಿರ್ಣಾಯಕಿ/ ಅತಿಥಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಅವರ ಬತ್ತಳಿಕೆಯಲ್ಲಿ ಕೆಲವು ಚಿತ್ರಗಳಿದ್ದು, ಕಿರುತೆರೆಯ ರಿಯಾಲಿಟಿ ಶೋಗಳಿಗೆ ನಿರ್ಣಾಯಕಿ/ ಅತಿಥಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

6 / 6

Published On - 8:55 am, Sun, 14 November 21

Follow us
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್