AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nora Fatehi: ಹೊಸ ಫೋಟೋಶೂಟ್ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ ನೋರಾ ಫತೇಹಿ

ಬಾಲಿವುಡ್ ಸೇರಿದಂತೆ ಹಲವು ಚಿತ್ರರಂಗದಲ್ಲಿ, ಕಿರುತೆರೆಯಲ್ಲಿ ಗುರುತಿಸಿಕೊಂಡಿರುವ ನಟಿ ನೋರಾ ಫತೇಹಿ, ತಮ್ಮ ಹೊಸ ಪೋಟೋ ಶೂಟ್ ಮುಖಾಂತರ ಸುದ್ದಿಯಲ್ಲಿದ್ದಾರೆ. ಅವರು ಹಂಚಿಕೊಂಡಿರುವ ಚಿತ್ರಗಳು ಇಲ್ಲಿವೆ.

TV9 Web
| Edited By: |

Updated on:Nov 14, 2021 | 8:57 AM

Share
ಬಾಲಿವುಡ್ ನಟಿ, ಡಾನ್ಸರ್ ನೋರಾ ಫತೇಹಿ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸುದ್ದಿಯಲ್ಲಿರುತ್ತಾರೆ.

ಬಾಲಿವುಡ್ ನಟಿ, ಡಾನ್ಸರ್ ನೋರಾ ಫತೇಹಿ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸುದ್ದಿಯಲ್ಲಿರುತ್ತಾರೆ.

1 / 6
ಹೊಸ ಫೋಟೋಶೂಟ್ ಮಾಡಿಸಿಕೊಂಡು ಅದನ್ನು ಹಂಚಿಕೊಳ್ಳುತ್ತಾ, ಪಡ್ಡೆ ಹುಡುಗರ ನಿದ್ದೆಗೆಡಿಸುವ ಅವರು, ಇತ್ತೀಚೆಗೆ ಹೊಸ ಚಿತ್ರಗಳನ್ನು ಶೇರ್ ಮಾಡಿದ್ದಾರೆ.

ಹೊಸ ಫೋಟೋಶೂಟ್ ಮಾಡಿಸಿಕೊಂಡು ಅದನ್ನು ಹಂಚಿಕೊಳ್ಳುತ್ತಾ, ಪಡ್ಡೆ ಹುಡುಗರ ನಿದ್ದೆಗೆಡಿಸುವ ಅವರು, ಇತ್ತೀಚೆಗೆ ಹೊಸ ಚಿತ್ರಗಳನ್ನು ಶೇರ್ ಮಾಡಿದ್ದಾರೆ.

2 / 6
ಮೂಲತಃ ಕೆನಡಾದವರಾದ ನೋರಾ, ತಾನು ಹೃದಯದಿಂದ ಭಾರತೀಯಳು ಎಂದು ಹೇಳಿಕೊಳ್ಳುತ್ತಾರೆ.

ಮೂಲತಃ ಕೆನಡಾದವರಾದ ನೋರಾ, ತಾನು ಹೃದಯದಿಂದ ಭಾರತೀಯಳು ಎಂದು ಹೇಳಿಕೊಳ್ಳುತ್ತಾರೆ.

3 / 6
ಕಿರುತೆರೆ, ಬಾಲಿವುಡ್ ಸೇರಿದಂತೆ ದಕ್ಷಿಣ ಭಾರತದ ಚಿತ್ರಗಳಲ್ಲೂ ನೋರಾ ಕಾಣಿಸಿಕೊಂಡಿದ್ದು, ಬೇಡಿಕೆಯ ಕಲಾವಿದೆಯಾಗಿ ಗುರುತಿಸಿಕೊಂಡಿದ್ದಾರೆ.

ಕಿರುತೆರೆ, ಬಾಲಿವುಡ್ ಸೇರಿದಂತೆ ದಕ್ಷಿಣ ಭಾರತದ ಚಿತ್ರಗಳಲ್ಲೂ ನೋರಾ ಕಾಣಿಸಿಕೊಂಡಿದ್ದು, ಬೇಡಿಕೆಯ ಕಲಾವಿದೆಯಾಗಿ ಗುರುತಿಸಿಕೊಂಡಿದ್ದಾರೆ.

4 / 6
ಹಲವು ಆಲ್ಬಂ ಸಾಂಗ್​ಗಳಲ್ಲೂ ನೋರಾ ಕಾಣಿಸಿಕೊಂಡಿದ್ದಾರೆ.

ಹಲವು ಆಲ್ಬಂ ಸಾಂಗ್​ಗಳಲ್ಲೂ ನೋರಾ ಕಾಣಿಸಿಕೊಂಡಿದ್ದಾರೆ.

5 / 6
ಅವರ ಬತ್ತಳಿಕೆಯಲ್ಲಿ ಕೆಲವು ಚಿತ್ರಗಳಿದ್ದು, ಕಿರುತೆರೆಯ ರಿಯಾಲಿಟಿ ಶೋಗಳಿಗೆ ನಿರ್ಣಾಯಕಿ/ ಅತಿಥಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಅವರ ಬತ್ತಳಿಕೆಯಲ್ಲಿ ಕೆಲವು ಚಿತ್ರಗಳಿದ್ದು, ಕಿರುತೆರೆಯ ರಿಯಾಲಿಟಿ ಶೋಗಳಿಗೆ ನಿರ್ಣಾಯಕಿ/ ಅತಿಥಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

6 / 6

Published On - 8:55 am, Sun, 14 November 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್