AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tejasswi Prakash: ಬೋಲ್ಡ್ ಲುಕ್​ನಲ್ಲಿ ತೇಜಸ್ವಿ ಪ್ರಕಾಶ್​; ಇಲ್ಲಿವೆ ಫೋಟೋಸ್

ತೇಜಸ್ವಿ ಪ್ರಕಾಶ್​ ಅವರು ಸಖತ್ ಬೋಲ್ಡ್ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಅವರ ಈ ಫೋಟೋಗೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ.

ರಾಜೇಶ್ ದುಗ್ಗುಮನೆ
|

Updated on:Mar 06, 2023 | 9:29 AM

Share
ನಟಿ ತೇಜಸ್ವಿ ಪ್ರಕಾಶ್ ಅವರು ಸಖತ್ ಬೋಲ್ಡ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು, ‘ನಾಗಿನ್ 6’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

ನಟಿ ತೇಜಸ್ವಿ ಪ್ರಕಾಶ್ ಅವರು ಸಖತ್ ಬೋಲ್ಡ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು, ‘ನಾಗಿನ್ 6’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

1 / 5
ತೇಜಸ್ವಿ ಪ್ರಕಾಶ್​ ಅವರು ಸಖತ್ ಬೋಲ್ಡ್ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಅವರ ಈ ಫೋಟೋಗೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ.

ತೇಜಸ್ವಿ ಪ್ರಕಾಶ್​ ಅವರು ಸಖತ್ ಬೋಲ್ಡ್ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಅವರ ಈ ಫೋಟೋಗೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ.

2 / 5
ತೇಜಸ್ವಿ ಪ್ರಕಾಶ್ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿ ಆಗಿದ್ದರು. ‘ಕಾಂತಾರ’ ಚಿತ್ರದ ‘ಕರ್ಮ..’ ಹಾಡು ಸೂಪರ್ ಹಿಟ್ ಆಯಿತು. ಈ ಹಾಡನ್ನು ತೇಜಸ್ವಿ ಹಾಡಿ, ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದರು.

ತೇಜಸ್ವಿ ಪ್ರಕಾಶ್ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿ ಆಗಿದ್ದರು. ‘ಕಾಂತಾರ’ ಚಿತ್ರದ ‘ಕರ್ಮ..’ ಹಾಡು ಸೂಪರ್ ಹಿಟ್ ಆಯಿತು. ಈ ಹಾಡನ್ನು ತೇಜಸ್ವಿ ಹಾಡಿ, ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದರು.

3 / 5
ಕನ್ನಡದಲ್ಲೇ ‘ಕರ್ಮ’ ಹಾಡನ್ನು ತೇಜಸ್ವಿ ಹಾಡಿ ಎಲ್ಲರ ಗಮನ ಸೆಳೆದರು. ಅವರ ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು.

ಕನ್ನಡದಲ್ಲೇ ‘ಕರ್ಮ’ ಹಾಡನ್ನು ತೇಜಸ್ವಿ ಹಾಡಿ ಎಲ್ಲರ ಗಮನ ಸೆಳೆದರು. ಅವರ ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು.

4 / 5
‘ಬಿಗ್ ಬಾಸ್ ಹಿಂದಿ ಸೀಸನ್ 15’ರ ವಿನ್ನರ್ ಆಗಿದ್ದರು ತೇಜಸ್ವಿ ಪ್ರಕಾಶ್. ಅವರು ಗೆದ್ದ ನಂತರದಲ್ಲಿ ಜನಪ್ರಿಯತೆ ಹೆಚ್ಚಿತು.

‘ಬಿಗ್ ಬಾಸ್ ಹಿಂದಿ ಸೀಸನ್ 15’ರ ವಿನ್ನರ್ ಆಗಿದ್ದರು ತೇಜಸ್ವಿ ಪ್ರಕಾಶ್. ಅವರು ಗೆದ್ದ ನಂತರದಲ್ಲಿ ಜನಪ್ರಿಯತೆ ಹೆಚ್ಚಿತು.

5 / 5

Published On - 9:11 am, Mon, 6 March 23

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ