AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tejasswi Prakash: ಬೋಲ್ಡ್ ಲುಕ್​ನಲ್ಲಿ ತೇಜಸ್ವಿ ಪ್ರಕಾಶ್​; ಇಲ್ಲಿವೆ ಫೋಟೋಸ್

ತೇಜಸ್ವಿ ಪ್ರಕಾಶ್​ ಅವರು ಸಖತ್ ಬೋಲ್ಡ್ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಅವರ ಈ ಫೋಟೋಗೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ.

ರಾಜೇಶ್ ದುಗ್ಗುಮನೆ
|

Updated on:Mar 06, 2023 | 9:29 AM

Share
ನಟಿ ತೇಜಸ್ವಿ ಪ್ರಕಾಶ್ ಅವರು ಸಖತ್ ಬೋಲ್ಡ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು, ‘ನಾಗಿನ್ 6’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

ನಟಿ ತೇಜಸ್ವಿ ಪ್ರಕಾಶ್ ಅವರು ಸಖತ್ ಬೋಲ್ಡ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು, ‘ನಾಗಿನ್ 6’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

1 / 5
ತೇಜಸ್ವಿ ಪ್ರಕಾಶ್​ ಅವರು ಸಖತ್ ಬೋಲ್ಡ್ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಅವರ ಈ ಫೋಟೋಗೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ.

ತೇಜಸ್ವಿ ಪ್ರಕಾಶ್​ ಅವರು ಸಖತ್ ಬೋಲ್ಡ್ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಅವರ ಈ ಫೋಟೋಗೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ.

2 / 5
ತೇಜಸ್ವಿ ಪ್ರಕಾಶ್ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿ ಆಗಿದ್ದರು. ‘ಕಾಂತಾರ’ ಚಿತ್ರದ ‘ಕರ್ಮ..’ ಹಾಡು ಸೂಪರ್ ಹಿಟ್ ಆಯಿತು. ಈ ಹಾಡನ್ನು ತೇಜಸ್ವಿ ಹಾಡಿ, ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದರು.

ತೇಜಸ್ವಿ ಪ್ರಕಾಶ್ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿ ಆಗಿದ್ದರು. ‘ಕಾಂತಾರ’ ಚಿತ್ರದ ‘ಕರ್ಮ..’ ಹಾಡು ಸೂಪರ್ ಹಿಟ್ ಆಯಿತು. ಈ ಹಾಡನ್ನು ತೇಜಸ್ವಿ ಹಾಡಿ, ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದರು.

3 / 5
ಕನ್ನಡದಲ್ಲೇ ‘ಕರ್ಮ’ ಹಾಡನ್ನು ತೇಜಸ್ವಿ ಹಾಡಿ ಎಲ್ಲರ ಗಮನ ಸೆಳೆದರು. ಅವರ ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು.

ಕನ್ನಡದಲ್ಲೇ ‘ಕರ್ಮ’ ಹಾಡನ್ನು ತೇಜಸ್ವಿ ಹಾಡಿ ಎಲ್ಲರ ಗಮನ ಸೆಳೆದರು. ಅವರ ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು.

4 / 5
‘ಬಿಗ್ ಬಾಸ್ ಹಿಂದಿ ಸೀಸನ್ 15’ರ ವಿನ್ನರ್ ಆಗಿದ್ದರು ತೇಜಸ್ವಿ ಪ್ರಕಾಶ್. ಅವರು ಗೆದ್ದ ನಂತರದಲ್ಲಿ ಜನಪ್ರಿಯತೆ ಹೆಚ್ಚಿತು.

‘ಬಿಗ್ ಬಾಸ್ ಹಿಂದಿ ಸೀಸನ್ 15’ರ ವಿನ್ನರ್ ಆಗಿದ್ದರು ತೇಜಸ್ವಿ ಪ್ರಕಾಶ್. ಅವರು ಗೆದ್ದ ನಂತರದಲ್ಲಿ ಜನಪ್ರಿಯತೆ ಹೆಚ್ಚಿತು.

5 / 5

Published On - 9:11 am, Mon, 6 March 23

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್