Tejasswi Prakash: ಬೋಲ್ಡ್ ಲುಕ್​ನಲ್ಲಿ ತೇಜಸ್ವಿ ಪ್ರಕಾಶ್​; ಇಲ್ಲಿವೆ ಫೋಟೋಸ್

ತೇಜಸ್ವಿ ಪ್ರಕಾಶ್​ ಅವರು ಸಖತ್ ಬೋಲ್ಡ್ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಅವರ ಈ ಫೋಟೋಗೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ.

|

Updated on:Mar 06, 2023 | 9:29 AM

ನಟಿ ತೇಜಸ್ವಿ ಪ್ರಕಾಶ್ ಅವರು ಸಖತ್ ಬೋಲ್ಡ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು, ‘ನಾಗಿನ್ 6’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

ನಟಿ ತೇಜಸ್ವಿ ಪ್ರಕಾಶ್ ಅವರು ಸಖತ್ ಬೋಲ್ಡ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು, ‘ನಾಗಿನ್ 6’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

1 / 5
ತೇಜಸ್ವಿ ಪ್ರಕಾಶ್​ ಅವರು ಸಖತ್ ಬೋಲ್ಡ್ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಅವರ ಈ ಫೋಟೋಗೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ.

ತೇಜಸ್ವಿ ಪ್ರಕಾಶ್​ ಅವರು ಸಖತ್ ಬೋಲ್ಡ್ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಅವರ ಈ ಫೋಟೋಗೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ.

2 / 5
ತೇಜಸ್ವಿ ಪ್ರಕಾಶ್ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿ ಆಗಿದ್ದರು. ‘ಕಾಂತಾರ’ ಚಿತ್ರದ ‘ಕರ್ಮ..’ ಹಾಡು ಸೂಪರ್ ಹಿಟ್ ಆಯಿತು. ಈ ಹಾಡನ್ನು ತೇಜಸ್ವಿ ಹಾಡಿ, ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದರು.

ತೇಜಸ್ವಿ ಪ್ರಕಾಶ್ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿ ಆಗಿದ್ದರು. ‘ಕಾಂತಾರ’ ಚಿತ್ರದ ‘ಕರ್ಮ..’ ಹಾಡು ಸೂಪರ್ ಹಿಟ್ ಆಯಿತು. ಈ ಹಾಡನ್ನು ತೇಜಸ್ವಿ ಹಾಡಿ, ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದರು.

3 / 5
ಕನ್ನಡದಲ್ಲೇ ‘ಕರ್ಮ’ ಹಾಡನ್ನು ತೇಜಸ್ವಿ ಹಾಡಿ ಎಲ್ಲರ ಗಮನ ಸೆಳೆದರು. ಅವರ ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು.

ಕನ್ನಡದಲ್ಲೇ ‘ಕರ್ಮ’ ಹಾಡನ್ನು ತೇಜಸ್ವಿ ಹಾಡಿ ಎಲ್ಲರ ಗಮನ ಸೆಳೆದರು. ಅವರ ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು.

4 / 5
‘ಬಿಗ್ ಬಾಸ್ ಹಿಂದಿ ಸೀಸನ್ 15’ರ ವಿನ್ನರ್ ಆಗಿದ್ದರು ತೇಜಸ್ವಿ ಪ್ರಕಾಶ್. ಅವರು ಗೆದ್ದ ನಂತರದಲ್ಲಿ ಜನಪ್ರಿಯತೆ ಹೆಚ್ಚಿತು.

‘ಬಿಗ್ ಬಾಸ್ ಹಿಂದಿ ಸೀಸನ್ 15’ರ ವಿನ್ನರ್ ಆಗಿದ್ದರು ತೇಜಸ್ವಿ ಪ್ರಕಾಶ್. ಅವರು ಗೆದ್ದ ನಂತರದಲ್ಲಿ ಜನಪ್ರಿಯತೆ ಹೆಚ್ಚಿತು.

5 / 5

Published On - 9:11 am, Mon, 6 March 23

Follow us
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ