AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tejasswi Prakash: ಬೋಲ್ಡ್ ಲುಕ್​ನಲ್ಲಿ ತೇಜಸ್ವಿ ಪ್ರಕಾಶ್​; ಇಲ್ಲಿವೆ ಫೋಟೋಸ್

ತೇಜಸ್ವಿ ಪ್ರಕಾಶ್​ ಅವರು ಸಖತ್ ಬೋಲ್ಡ್ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಅವರ ಈ ಫೋಟೋಗೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ.

ರಾಜೇಶ್ ದುಗ್ಗುಮನೆ
|

Updated on:Mar 06, 2023 | 9:29 AM

Share
ನಟಿ ತೇಜಸ್ವಿ ಪ್ರಕಾಶ್ ಅವರು ಸಖತ್ ಬೋಲ್ಡ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು, ‘ನಾಗಿನ್ 6’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

ನಟಿ ತೇಜಸ್ವಿ ಪ್ರಕಾಶ್ ಅವರು ಸಖತ್ ಬೋಲ್ಡ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು, ‘ನಾಗಿನ್ 6’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

1 / 5
ತೇಜಸ್ವಿ ಪ್ರಕಾಶ್​ ಅವರು ಸಖತ್ ಬೋಲ್ಡ್ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಅವರ ಈ ಫೋಟೋಗೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ.

ತೇಜಸ್ವಿ ಪ್ರಕಾಶ್​ ಅವರು ಸಖತ್ ಬೋಲ್ಡ್ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಅವರ ಈ ಫೋಟೋಗೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ.

2 / 5
ತೇಜಸ್ವಿ ಪ್ರಕಾಶ್ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿ ಆಗಿದ್ದರು. ‘ಕಾಂತಾರ’ ಚಿತ್ರದ ‘ಕರ್ಮ..’ ಹಾಡು ಸೂಪರ್ ಹಿಟ್ ಆಯಿತು. ಈ ಹಾಡನ್ನು ತೇಜಸ್ವಿ ಹಾಡಿ, ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದರು.

ತೇಜಸ್ವಿ ಪ್ರಕಾಶ್ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿ ಆಗಿದ್ದರು. ‘ಕಾಂತಾರ’ ಚಿತ್ರದ ‘ಕರ್ಮ..’ ಹಾಡು ಸೂಪರ್ ಹಿಟ್ ಆಯಿತು. ಈ ಹಾಡನ್ನು ತೇಜಸ್ವಿ ಹಾಡಿ, ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದರು.

3 / 5
ಕನ್ನಡದಲ್ಲೇ ‘ಕರ್ಮ’ ಹಾಡನ್ನು ತೇಜಸ್ವಿ ಹಾಡಿ ಎಲ್ಲರ ಗಮನ ಸೆಳೆದರು. ಅವರ ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು.

ಕನ್ನಡದಲ್ಲೇ ‘ಕರ್ಮ’ ಹಾಡನ್ನು ತೇಜಸ್ವಿ ಹಾಡಿ ಎಲ್ಲರ ಗಮನ ಸೆಳೆದರು. ಅವರ ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು.

4 / 5
‘ಬಿಗ್ ಬಾಸ್ ಹಿಂದಿ ಸೀಸನ್ 15’ರ ವಿನ್ನರ್ ಆಗಿದ್ದರು ತೇಜಸ್ವಿ ಪ್ರಕಾಶ್. ಅವರು ಗೆದ್ದ ನಂತರದಲ್ಲಿ ಜನಪ್ರಿಯತೆ ಹೆಚ್ಚಿತು.

‘ಬಿಗ್ ಬಾಸ್ ಹಿಂದಿ ಸೀಸನ್ 15’ರ ವಿನ್ನರ್ ಆಗಿದ್ದರು ತೇಜಸ್ವಿ ಪ್ರಕಾಶ್. ಅವರು ಗೆದ್ದ ನಂತರದಲ್ಲಿ ಜನಪ್ರಿಯತೆ ಹೆಚ್ಚಿತು.

5 / 5

Published On - 9:11 am, Mon, 6 March 23

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್