AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tejasswi Prakash: ಬೋಲ್ಡ್ ಲುಕ್​ನಲ್ಲಿ ತೇಜಸ್ವಿ ಪ್ರಕಾಶ್​; ಇಲ್ಲಿವೆ ಫೋಟೋಸ್

ತೇಜಸ್ವಿ ಪ್ರಕಾಶ್​ ಅವರು ಸಖತ್ ಬೋಲ್ಡ್ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಅವರ ಈ ಫೋಟೋಗೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ.

ರಾಜೇಶ್ ದುಗ್ಗುಮನೆ
|

Updated on:Mar 06, 2023 | 9:29 AM

Share
ನಟಿ ತೇಜಸ್ವಿ ಪ್ರಕಾಶ್ ಅವರು ಸಖತ್ ಬೋಲ್ಡ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು, ‘ನಾಗಿನ್ 6’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

ನಟಿ ತೇಜಸ್ವಿ ಪ್ರಕಾಶ್ ಅವರು ಸಖತ್ ಬೋಲ್ಡ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು, ‘ನಾಗಿನ್ 6’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

1 / 5
ತೇಜಸ್ವಿ ಪ್ರಕಾಶ್​ ಅವರು ಸಖತ್ ಬೋಲ್ಡ್ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಅವರ ಈ ಫೋಟೋಗೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ.

ತೇಜಸ್ವಿ ಪ್ರಕಾಶ್​ ಅವರು ಸಖತ್ ಬೋಲ್ಡ್ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ. ಅವರ ಈ ಫೋಟೋಗೆ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ.

2 / 5
ತೇಜಸ್ವಿ ಪ್ರಕಾಶ್ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿ ಆಗಿದ್ದರು. ‘ಕಾಂತಾರ’ ಚಿತ್ರದ ‘ಕರ್ಮ..’ ಹಾಡು ಸೂಪರ್ ಹಿಟ್ ಆಯಿತು. ಈ ಹಾಡನ್ನು ತೇಜಸ್ವಿ ಹಾಡಿ, ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದರು.

ತೇಜಸ್ವಿ ಪ್ರಕಾಶ್ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿ ಆಗಿದ್ದರು. ‘ಕಾಂತಾರ’ ಚಿತ್ರದ ‘ಕರ್ಮ..’ ಹಾಡು ಸೂಪರ್ ಹಿಟ್ ಆಯಿತು. ಈ ಹಾಡನ್ನು ತೇಜಸ್ವಿ ಹಾಡಿ, ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡಿದ್ದರು.

3 / 5
ಕನ್ನಡದಲ್ಲೇ ‘ಕರ್ಮ’ ಹಾಡನ್ನು ತೇಜಸ್ವಿ ಹಾಡಿ ಎಲ್ಲರ ಗಮನ ಸೆಳೆದರು. ಅವರ ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು.

ಕನ್ನಡದಲ್ಲೇ ‘ಕರ್ಮ’ ಹಾಡನ್ನು ತೇಜಸ್ವಿ ಹಾಡಿ ಎಲ್ಲರ ಗಮನ ಸೆಳೆದರು. ಅವರ ಈ ವಿಡಿಯೋ ಸಾಕಷ್ಟು ವೈರಲ್ ಆಗಿತ್ತು.

4 / 5
‘ಬಿಗ್ ಬಾಸ್ ಹಿಂದಿ ಸೀಸನ್ 15’ರ ವಿನ್ನರ್ ಆಗಿದ್ದರು ತೇಜಸ್ವಿ ಪ್ರಕಾಶ್. ಅವರು ಗೆದ್ದ ನಂತರದಲ್ಲಿ ಜನಪ್ರಿಯತೆ ಹೆಚ್ಚಿತು.

‘ಬಿಗ್ ಬಾಸ್ ಹಿಂದಿ ಸೀಸನ್ 15’ರ ವಿನ್ನರ್ ಆಗಿದ್ದರು ತೇಜಸ್ವಿ ಪ್ರಕಾಶ್. ಅವರು ಗೆದ್ದ ನಂತರದಲ್ಲಿ ಜನಪ್ರಿಯತೆ ಹೆಚ್ಚಿತು.

5 / 5

Published On - 9:11 am, Mon, 6 March 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ