AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಕ್ಕೆ ಬಂದ ಮತ್ತೊಬ್ಬ ಬಾಲಿವುಡ್ ಬೆಡಗಿ, ಆಗಲೆ ಎರಡು ಸಿನಿಮಾಕ್ಕೆ ಒಪ್ಪಿಗೆ

Prachi Sharma: ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿರುವ ಬಾಲಿವುಡ್ ಚೆಲುವೆ ಪ್ರಾಚಿ ಶರ್ಮಾ, ಈಗಾಗಲೇ ಎರಡು ಸಿನಿಮಾ ಒಪ್ಪಿಕೊಂಡಿದ್ದಾರಂತೆ!

ಮಂಜುನಾಥ ಸಿ.
|

Updated on:Jun 09, 2023 | 6:15 PM

Share
ಕನ್ನಡದ "ರೆಡ್ರಮ್ "ಚಿತ್ರದ ಮೂಲಕ ಮುಂಬೈ ಪ್ರತಿಭೆ ಪ್ರಾಚಿ ಶರ್ಮ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.

ಕನ್ನಡದ "ರೆಡ್ರಮ್ "ಚಿತ್ರದ ಮೂಲಕ ಮುಂಬೈ ಪ್ರತಿಭೆ ಪ್ರಾಚಿ ಶರ್ಮ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.

1 / 5
ತೆಲುಗು ಚಿತ್ರ "ಜಿಲ್ಲಾ ಪರಿಷತ್ ಉನ್ನತ ಪಾಠಶಾಲಾ" ಮೂಲಕ ಬಣ್ಣ ಹಚ್ಚಿದ ಅನುಭವವಿರುವ ಪ್ರಾಚಿ ಶರ್ಮಾಗೆ ಇದೆ.

ತೆಲುಗು ಚಿತ್ರ "ಜಿಲ್ಲಾ ಪರಿಷತ್ ಉನ್ನತ ಪಾಠಶಾಲಾ" ಮೂಲಕ ಬಣ್ಣ ಹಚ್ಚಿದ ಅನುಭವವಿರುವ ಪ್ರಾಚಿ ಶರ್ಮಾಗೆ ಇದೆ.

2 / 5
ಈಗ ಕೌಟಿಲ್ಯ ಸಿನೆಮಾಸ್ ಹಾಗೂ ಹನಿ ಚೌಧರಿ ನಿರ್ಮಾಣದ "ರೆಡ್ರಮ್" ಚಿತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ.

ಈಗ ಕೌಟಿಲ್ಯ ಸಿನೆಮಾಸ್ ಹಾಗೂ ಹನಿ ಚೌಧರಿ ನಿರ್ಮಾಣದ "ರೆಡ್ರಮ್" ಚಿತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ.

3 / 5
ಕನ್ನಡ ಭಾಷೆಯನ್ನು ಬೇಗ ಕಲಿಯುತ್ತಿರುವ ಪ್ರಾಚಿ ಶರ್ಮ, ಆಗಲೇ "ಸ್ವಾತಿ ನಕ್ಷತ್ರ " ಎಂಬ ಮತ್ತೊಂದು ಚಿತ್ರವನ್ನು ಒಪ್ಪಿಕೊಂಡಿದ್ದಾರೆ.

ಕನ್ನಡ ಭಾಷೆಯನ್ನು ಬೇಗ ಕಲಿಯುತ್ತಿರುವ ಪ್ರಾಚಿ ಶರ್ಮ, ಆಗಲೇ "ಸ್ವಾತಿ ನಕ್ಷತ್ರ " ಎಂಬ ಮತ್ತೊಂದು ಚಿತ್ರವನ್ನು ಒಪ್ಪಿಕೊಂಡಿದ್ದಾರೆ.

4 / 5
ಹಲವು ಹೊಸ ನಟಿಯರು ಚಿತ್ರ ರಂಗಕ್ಕೆ ಬರುತ್ತರುವ ಈ ಸಮಯದಲ್ಲಿ ಪ್ರಾಚಿ ಶರ್ಮ ತಮ್ಮ ನಟನಾ ಕೌಶಲ್ಯದಿಂದ ಕನ್ನಡ ಸಿನಿ ರಸಿಕರ ಮನೆ ಮನದಲ್ಲಿ ನೆಲೆಸುವಂತಾಗಲಿ.

ಹಲವು ಹೊಸ ನಟಿಯರು ಚಿತ್ರ ರಂಗಕ್ಕೆ ಬರುತ್ತರುವ ಈ ಸಮಯದಲ್ಲಿ ಪ್ರಾಚಿ ಶರ್ಮ ತಮ್ಮ ನಟನಾ ಕೌಶಲ್ಯದಿಂದ ಕನ್ನಡ ಸಿನಿ ರಸಿಕರ ಮನೆ ಮನದಲ್ಲಿ ನೆಲೆಸುವಂತಾಗಲಿ.

5 / 5

Published On - 4:30 pm, Fri, 9 June 23

Follow Us
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು