AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಕ್ಕೆ ಬಂದ ಮತ್ತೊಬ್ಬ ಬಾಲಿವುಡ್ ಬೆಡಗಿ, ಆಗಲೆ ಎರಡು ಸಿನಿಮಾಕ್ಕೆ ಒಪ್ಪಿಗೆ

Prachi Sharma: ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿರುವ ಬಾಲಿವುಡ್ ಚೆಲುವೆ ಪ್ರಾಚಿ ಶರ್ಮಾ, ಈಗಾಗಲೇ ಎರಡು ಸಿನಿಮಾ ಒಪ್ಪಿಕೊಂಡಿದ್ದಾರಂತೆ!

ಮಂಜುನಾಥ ಸಿ.
|

Updated on:Jun 09, 2023 | 6:15 PM

Share
ಕನ್ನಡದ "ರೆಡ್ರಮ್ "ಚಿತ್ರದ ಮೂಲಕ ಮುಂಬೈ ಪ್ರತಿಭೆ ಪ್ರಾಚಿ ಶರ್ಮ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.

ಕನ್ನಡದ "ರೆಡ್ರಮ್ "ಚಿತ್ರದ ಮೂಲಕ ಮುಂಬೈ ಪ್ರತಿಭೆ ಪ್ರಾಚಿ ಶರ್ಮ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.

1 / 5
ತೆಲುಗು ಚಿತ್ರ "ಜಿಲ್ಲಾ ಪರಿಷತ್ ಉನ್ನತ ಪಾಠಶಾಲಾ" ಮೂಲಕ ಬಣ್ಣ ಹಚ್ಚಿದ ಅನುಭವವಿರುವ ಪ್ರಾಚಿ ಶರ್ಮಾಗೆ ಇದೆ.

ತೆಲುಗು ಚಿತ್ರ "ಜಿಲ್ಲಾ ಪರಿಷತ್ ಉನ್ನತ ಪಾಠಶಾಲಾ" ಮೂಲಕ ಬಣ್ಣ ಹಚ್ಚಿದ ಅನುಭವವಿರುವ ಪ್ರಾಚಿ ಶರ್ಮಾಗೆ ಇದೆ.

2 / 5
ಈಗ ಕೌಟಿಲ್ಯ ಸಿನೆಮಾಸ್ ಹಾಗೂ ಹನಿ ಚೌಧರಿ ನಿರ್ಮಾಣದ "ರೆಡ್ರಮ್" ಚಿತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ.

ಈಗ ಕೌಟಿಲ್ಯ ಸಿನೆಮಾಸ್ ಹಾಗೂ ಹನಿ ಚೌಧರಿ ನಿರ್ಮಾಣದ "ರೆಡ್ರಮ್" ಚಿತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ.

3 / 5
ಕನ್ನಡ ಭಾಷೆಯನ್ನು ಬೇಗ ಕಲಿಯುತ್ತಿರುವ ಪ್ರಾಚಿ ಶರ್ಮ, ಆಗಲೇ "ಸ್ವಾತಿ ನಕ್ಷತ್ರ " ಎಂಬ ಮತ್ತೊಂದು ಚಿತ್ರವನ್ನು ಒಪ್ಪಿಕೊಂಡಿದ್ದಾರೆ.

ಕನ್ನಡ ಭಾಷೆಯನ್ನು ಬೇಗ ಕಲಿಯುತ್ತಿರುವ ಪ್ರಾಚಿ ಶರ್ಮ, ಆಗಲೇ "ಸ್ವಾತಿ ನಕ್ಷತ್ರ " ಎಂಬ ಮತ್ತೊಂದು ಚಿತ್ರವನ್ನು ಒಪ್ಪಿಕೊಂಡಿದ್ದಾರೆ.

4 / 5
ಹಲವು ಹೊಸ ನಟಿಯರು ಚಿತ್ರ ರಂಗಕ್ಕೆ ಬರುತ್ತರುವ ಈ ಸಮಯದಲ್ಲಿ ಪ್ರಾಚಿ ಶರ್ಮ ತಮ್ಮ ನಟನಾ ಕೌಶಲ್ಯದಿಂದ ಕನ್ನಡ ಸಿನಿ ರಸಿಕರ ಮನೆ ಮನದಲ್ಲಿ ನೆಲೆಸುವಂತಾಗಲಿ.

ಹಲವು ಹೊಸ ನಟಿಯರು ಚಿತ್ರ ರಂಗಕ್ಕೆ ಬರುತ್ತರುವ ಈ ಸಮಯದಲ್ಲಿ ಪ್ರಾಚಿ ಶರ್ಮ ತಮ್ಮ ನಟನಾ ಕೌಶಲ್ಯದಿಂದ ಕನ್ನಡ ಸಿನಿ ರಸಿಕರ ಮನೆ ಮನದಲ್ಲಿ ನೆಲೆಸುವಂತಾಗಲಿ.

5 / 5

Published On - 4:30 pm, Fri, 9 June 23

Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ