AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಕ್ಕೆ ಬಂದ ಮತ್ತೊಬ್ಬ ಬಾಲಿವುಡ್ ಬೆಡಗಿ, ಆಗಲೆ ಎರಡು ಸಿನಿಮಾಕ್ಕೆ ಒಪ್ಪಿಗೆ

Prachi Sharma: ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿರುವ ಬಾಲಿವುಡ್ ಚೆಲುವೆ ಪ್ರಾಚಿ ಶರ್ಮಾ, ಈಗಾಗಲೇ ಎರಡು ಸಿನಿಮಾ ಒಪ್ಪಿಕೊಂಡಿದ್ದಾರಂತೆ!

ಮಂಜುನಾಥ ಸಿ.
|

Updated on:Jun 09, 2023 | 6:15 PM

Share
ಕನ್ನಡದ "ರೆಡ್ರಮ್ "ಚಿತ್ರದ ಮೂಲಕ ಮುಂಬೈ ಪ್ರತಿಭೆ ಪ್ರಾಚಿ ಶರ್ಮ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.

ಕನ್ನಡದ "ರೆಡ್ರಮ್ "ಚಿತ್ರದ ಮೂಲಕ ಮುಂಬೈ ಪ್ರತಿಭೆ ಪ್ರಾಚಿ ಶರ್ಮ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.

1 / 5
ತೆಲುಗು ಚಿತ್ರ "ಜಿಲ್ಲಾ ಪರಿಷತ್ ಉನ್ನತ ಪಾಠಶಾಲಾ" ಮೂಲಕ ಬಣ್ಣ ಹಚ್ಚಿದ ಅನುಭವವಿರುವ ಪ್ರಾಚಿ ಶರ್ಮಾಗೆ ಇದೆ.

ತೆಲುಗು ಚಿತ್ರ "ಜಿಲ್ಲಾ ಪರಿಷತ್ ಉನ್ನತ ಪಾಠಶಾಲಾ" ಮೂಲಕ ಬಣ್ಣ ಹಚ್ಚಿದ ಅನುಭವವಿರುವ ಪ್ರಾಚಿ ಶರ್ಮಾಗೆ ಇದೆ.

2 / 5
ಈಗ ಕೌಟಿಲ್ಯ ಸಿನೆಮಾಸ್ ಹಾಗೂ ಹನಿ ಚೌಧರಿ ನಿರ್ಮಾಣದ "ರೆಡ್ರಮ್" ಚಿತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ.

ಈಗ ಕೌಟಿಲ್ಯ ಸಿನೆಮಾಸ್ ಹಾಗೂ ಹನಿ ಚೌಧರಿ ನಿರ್ಮಾಣದ "ರೆಡ್ರಮ್" ಚಿತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ.

3 / 5
ಕನ್ನಡ ಭಾಷೆಯನ್ನು ಬೇಗ ಕಲಿಯುತ್ತಿರುವ ಪ್ರಾಚಿ ಶರ್ಮ, ಆಗಲೇ "ಸ್ವಾತಿ ನಕ್ಷತ್ರ " ಎಂಬ ಮತ್ತೊಂದು ಚಿತ್ರವನ್ನು ಒಪ್ಪಿಕೊಂಡಿದ್ದಾರೆ.

ಕನ್ನಡ ಭಾಷೆಯನ್ನು ಬೇಗ ಕಲಿಯುತ್ತಿರುವ ಪ್ರಾಚಿ ಶರ್ಮ, ಆಗಲೇ "ಸ್ವಾತಿ ನಕ್ಷತ್ರ " ಎಂಬ ಮತ್ತೊಂದು ಚಿತ್ರವನ್ನು ಒಪ್ಪಿಕೊಂಡಿದ್ದಾರೆ.

4 / 5
ಹಲವು ಹೊಸ ನಟಿಯರು ಚಿತ್ರ ರಂಗಕ್ಕೆ ಬರುತ್ತರುವ ಈ ಸಮಯದಲ್ಲಿ ಪ್ರಾಚಿ ಶರ್ಮ ತಮ್ಮ ನಟನಾ ಕೌಶಲ್ಯದಿಂದ ಕನ್ನಡ ಸಿನಿ ರಸಿಕರ ಮನೆ ಮನದಲ್ಲಿ ನೆಲೆಸುವಂತಾಗಲಿ.

ಹಲವು ಹೊಸ ನಟಿಯರು ಚಿತ್ರ ರಂಗಕ್ಕೆ ಬರುತ್ತರುವ ಈ ಸಮಯದಲ್ಲಿ ಪ್ರಾಚಿ ಶರ್ಮ ತಮ್ಮ ನಟನಾ ಕೌಶಲ್ಯದಿಂದ ಕನ್ನಡ ಸಿನಿ ರಸಿಕರ ಮನೆ ಮನದಲ್ಲಿ ನೆಲೆಸುವಂತಾಗಲಿ.

5 / 5

Published On - 4:30 pm, Fri, 9 June 23

ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದ ಕಾಂಕ್ರೀಟ್ ಸ್ಲ್ಯಾಬ್
ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದ ಕಾಂಕ್ರೀಟ್ ಸ್ಲ್ಯಾಬ್
ವಿದ್ಯಾರ್ಥಿಗಳ ಕೈಯಲ್ಲಿ ಗಾರೆ ಕೆಲಸ ಮಾಡಿಸಿದ ಶಿಕ್ಷಕರು, ವ್ಯಾಪಕ ಆಕ್ರೋಶ
ವಿದ್ಯಾರ್ಥಿಗಳ ಕೈಯಲ್ಲಿ ಗಾರೆ ಕೆಲಸ ಮಾಡಿಸಿದ ಶಿಕ್ಷಕರು, ವ್ಯಾಪಕ ಆಕ್ರೋಶ
ಎಣ್ಣೆ ಪಾರ್ಟಿ ಜತೆಗೇ ಕಡತ ನಿರ್ವಹಣೆ! ಬೆಸ್ಕಾಂ ಅಧಿಕಾರಿಗಳ ವಿಡಿಯೋ ವೈರಲ್
ಎಣ್ಣೆ ಪಾರ್ಟಿ ಜತೆಗೇ ಕಡತ ನಿರ್ವಹಣೆ! ಬೆಸ್ಕಾಂ ಅಧಿಕಾರಿಗಳ ವಿಡಿಯೋ ವೈರಲ್
‘ದೊಡ್ಮನೆ ಹಬ್ಬ’ದಲ್ಲಿ ಗಾನ ಬಜಾನ ತಂಡದ ಟ್ರೋಲ್ ಸಾಂಗ್
‘ದೊಡ್ಮನೆ ಹಬ್ಬ’ದಲ್ಲಿ ಗಾನ ಬಜಾನ ತಂಡದ ಟ್ರೋಲ್ ಸಾಂಗ್
ಹಂಪಿ ಉತ್ಸವದಲ್ಲಿ ಡ್ಯಾನ್ಸ್ ಮಾಡಿ ರಂಜಿಸಿದ ಶಿವರಾಜ್​​ಕುಮಾರ್
ಹಂಪಿ ಉತ್ಸವದಲ್ಲಿ ಡ್ಯಾನ್ಸ್ ಮಾಡಿ ರಂಜಿಸಿದ ಶಿವರಾಜ್​​ಕುಮಾರ್
ಶಿವರಾತ್ರಿಗೆ ಮಾದಪ್ಪನ ಸನ್ನಿಧಿಗೆ ತೆರಳುವ ಭಕ್ತರೇ ಎಚ್ಚರ
ಶಿವರಾತ್ರಿಗೆ ಮಾದಪ್ಪನ ಸನ್ನಿಧಿಗೆ ತೆರಳುವ ಭಕ್ತರೇ ಎಚ್ಚರ
ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?