AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಕ್ಕೆ ಬಂದ ಮತ್ತೊಬ್ಬ ಬಾಲಿವುಡ್ ಬೆಡಗಿ, ಆಗಲೆ ಎರಡು ಸಿನಿಮಾಕ್ಕೆ ಒಪ್ಪಿಗೆ

Prachi Sharma: ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿರುವ ಬಾಲಿವುಡ್ ಚೆಲುವೆ ಪ್ರಾಚಿ ಶರ್ಮಾ, ಈಗಾಗಲೇ ಎರಡು ಸಿನಿಮಾ ಒಪ್ಪಿಕೊಂಡಿದ್ದಾರಂತೆ!

ಮಂಜುನಾಥ ಸಿ.
|

Updated on:Jun 09, 2023 | 6:15 PM

Share
ಕನ್ನಡದ "ರೆಡ್ರಮ್ "ಚಿತ್ರದ ಮೂಲಕ ಮುಂಬೈ ಪ್ರತಿಭೆ ಪ್ರಾಚಿ ಶರ್ಮ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.

ಕನ್ನಡದ "ರೆಡ್ರಮ್ "ಚಿತ್ರದ ಮೂಲಕ ಮುಂಬೈ ಪ್ರತಿಭೆ ಪ್ರಾಚಿ ಶರ್ಮ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.

1 / 5
ತೆಲುಗು ಚಿತ್ರ "ಜಿಲ್ಲಾ ಪರಿಷತ್ ಉನ್ನತ ಪಾಠಶಾಲಾ" ಮೂಲಕ ಬಣ್ಣ ಹಚ್ಚಿದ ಅನುಭವವಿರುವ ಪ್ರಾಚಿ ಶರ್ಮಾಗೆ ಇದೆ.

ತೆಲುಗು ಚಿತ್ರ "ಜಿಲ್ಲಾ ಪರಿಷತ್ ಉನ್ನತ ಪಾಠಶಾಲಾ" ಮೂಲಕ ಬಣ್ಣ ಹಚ್ಚಿದ ಅನುಭವವಿರುವ ಪ್ರಾಚಿ ಶರ್ಮಾಗೆ ಇದೆ.

2 / 5
ಈಗ ಕೌಟಿಲ್ಯ ಸಿನೆಮಾಸ್ ಹಾಗೂ ಹನಿ ಚೌಧರಿ ನಿರ್ಮಾಣದ "ರೆಡ್ರಮ್" ಚಿತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ.

ಈಗ ಕೌಟಿಲ್ಯ ಸಿನೆಮಾಸ್ ಹಾಗೂ ಹನಿ ಚೌಧರಿ ನಿರ್ಮಾಣದ "ರೆಡ್ರಮ್" ಚಿತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ.

3 / 5
ಕನ್ನಡ ಭಾಷೆಯನ್ನು ಬೇಗ ಕಲಿಯುತ್ತಿರುವ ಪ್ರಾಚಿ ಶರ್ಮ, ಆಗಲೇ "ಸ್ವಾತಿ ನಕ್ಷತ್ರ " ಎಂಬ ಮತ್ತೊಂದು ಚಿತ್ರವನ್ನು ಒಪ್ಪಿಕೊಂಡಿದ್ದಾರೆ.

ಕನ್ನಡ ಭಾಷೆಯನ್ನು ಬೇಗ ಕಲಿಯುತ್ತಿರುವ ಪ್ರಾಚಿ ಶರ್ಮ, ಆಗಲೇ "ಸ್ವಾತಿ ನಕ್ಷತ್ರ " ಎಂಬ ಮತ್ತೊಂದು ಚಿತ್ರವನ್ನು ಒಪ್ಪಿಕೊಂಡಿದ್ದಾರೆ.

4 / 5
ಹಲವು ಹೊಸ ನಟಿಯರು ಚಿತ್ರ ರಂಗಕ್ಕೆ ಬರುತ್ತರುವ ಈ ಸಮಯದಲ್ಲಿ ಪ್ರಾಚಿ ಶರ್ಮ ತಮ್ಮ ನಟನಾ ಕೌಶಲ್ಯದಿಂದ ಕನ್ನಡ ಸಿನಿ ರಸಿಕರ ಮನೆ ಮನದಲ್ಲಿ ನೆಲೆಸುವಂತಾಗಲಿ.

ಹಲವು ಹೊಸ ನಟಿಯರು ಚಿತ್ರ ರಂಗಕ್ಕೆ ಬರುತ್ತರುವ ಈ ಸಮಯದಲ್ಲಿ ಪ್ರಾಚಿ ಶರ್ಮ ತಮ್ಮ ನಟನಾ ಕೌಶಲ್ಯದಿಂದ ಕನ್ನಡ ಸಿನಿ ರಸಿಕರ ಮನೆ ಮನದಲ್ಲಿ ನೆಲೆಸುವಂತಾಗಲಿ.

5 / 5

Published On - 4:30 pm, Fri, 9 June 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ