AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NMACC: ಅಂಬಾನಿಯ ಕಲ್ಚರಲ್ ಸೆಂಟರ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಾಲಿವುಡ್ ಗಣ್ಯರು

ನೀತಾ ಮುಕೇಶ್ ಅಂಬಾನಿ ಕಲ್ಚರಲ್ ಸೆಂಟರ್ ಉದ್ಘಾಟನೆಯಲ್ಲಿ ಬಾಲಿವುಡ್ ಸೆಲೆಬ್ರಿಟಿಗಳ ದಂಡೇ ಭಾಗಿಯಾಗಿತ್ತು. ಸೆಲೆಬ್ರಿಟಿಗಳ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Apr 01, 2023 | 9:00 PM

Share
ನೀತಾ ಮುಕೇಶ್ ಅಂಬಾನಿ ಕಲ್ಚರಲ್ ಸೆಂಟರ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶಾರುಖ್ ಖಾನ್ ಕುಟುಂಬ

ನೀತಾ ಮುಕೇಶ್ ಅಂಬಾನಿ ಕಲ್ಚರಲ್ ಸೆಂಟರ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶಾರುಖ್ ಖಾನ್ ಕುಟುಂಬ

1 / 5
ನೀತಾ ಮುಕೇಶ್ ಅಂಬಾನಿ ಕಲ್ಚರಲ್ ಸೆಂಟರ್ ಉದ್ಘಾಟನೆಯಲ್ಲಿ ಸೆಕ್ಸಿ ಉಡುಗೆ ತೊಟ್ಟು ಭಾಗವಹಿಸಿದ್ದ ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್ ಜೋನಸ್

ನೀತಾ ಮುಕೇಶ್ ಅಂಬಾನಿ ಕಲ್ಚರಲ್ ಸೆಂಟರ್ ಉದ್ಘಾಟನೆಯಲ್ಲಿ ಸೆಕ್ಸಿ ಉಡುಗೆ ತೊಟ್ಟು ಭಾಗವಹಿಸಿದ್ದ ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್ ಜೋನಸ್

2 / 5
ಎನ್​ಎಂಎಸಿಸಿ ಉದ್ಘಾಟನೆಯಲ್ಲಿ ಸರಳವಾಗಿ ಆದರೆ ಸುಂದರವಾಗಿ ಕಾಣಿಸಿಕೊಂಡ ಐಶ್ವರ್ಯಾ ರೈ, ಮಗಳು ಸಹ ಜೊತೆಗಿದ್ದಾಳೆ.

ಎನ್​ಎಂಎಸಿಸಿ ಉದ್ಘಾಟನೆಯಲ್ಲಿ ಸರಳವಾಗಿ ಆದರೆ ಸುಂದರವಾಗಿ ಕಾಣಿಸಿಕೊಂಡ ಐಶ್ವರ್ಯಾ ರೈ, ಮಗಳು ಸಹ ಜೊತೆಗಿದ್ದಾಳೆ.

3 / 5
ಎನ್​ಎಂಎಸಿಸಿ ಉದ್ಘಾಟನೆಯಲ್ಲಿ ಇಡೀ ಕುಟುಂಬದೊಟ್ಟಿಗೆ ಭಾಗಿಯಾದ ಆಮಿರ್ ಖಾನ್, ಭಾವಿ ಅಳಿಯ ಸಹ ಜೊತೆಗಿದ್ದಾರೆ.

ಎನ್​ಎಂಎಸಿಸಿ ಉದ್ಘಾಟನೆಯಲ್ಲಿ ಇಡೀ ಕುಟುಂಬದೊಟ್ಟಿಗೆ ಭಾಗಿಯಾದ ಆಮಿರ್ ಖಾನ್, ಭಾವಿ ಅಳಿಯ ಸಹ ಜೊತೆಗಿದ್ದಾರೆ.

4 / 5
ಎನ್​ಎಂಎಸಿಸಿ ಉದ್ಘಾಟನೆಯಲ್ಲಿ ಕುಟುಂಬದೊಟ್ಟಿಗೆ ಭಾಗಿಯಾಗಿದ್ದ ಆಮಿರ್ ಖಾನ್

ಎನ್​ಎಂಎಸಿಸಿ ಉದ್ಘಾಟನೆಯಲ್ಲಿ ಕುಟುಂಬದೊಟ್ಟಿಗೆ ಭಾಗಿಯಾಗಿದ್ದ ಆಮಿರ್ ಖಾನ್

5 / 5
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ