ಬಣ್ಣಬಣ್ಣದ ಡ್ರೆಸ್ನಲ್ಲಿ ಮಿಂಚಿದ ಬಾಲಿವುಡ್ ಸೆಲೆಬ್ರಿಟಿಗಳು; ಯಾರು ಬೆಸ್ಟ್?
ಸೆಲೆಬ್ರಿಟಿಗಳು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುತ್ತಾರೆ. ಹಲವು ಫೋಟೋಗಳನ್ನು ಹಂಚಿಕೊಂಡು ಗಮನ ಸೆಳೆಯುತ್ತಾರೆ. ಕಳೆದ ವಾರ ಸೋಶಿಯಲ್ ಮೀಡಿಯಾದಲ್ಲಿ ಮಿಂಚಿದ ಸೆಲೆಬ್ರಿಟಿಗಳು ಇವರೇ ನೋಡಿ. ಈ ಪೈಕಿ ಕರೀನಾ ಹಾಗೂ ಉರ್ಫಿ ಬಟ್ಟೆ ಹೆಚ್ಚು ಅಂಕ ಗಿಟ್ಟಿಸಿಕೊಂಡಿದೆ.
Updated on: Feb 27, 2023 | 12:35 PM

ಆಲಿಯಾ ಭಟ್ ಅವರು ಮಗುವಿನ ಆರೈಕೆಯಲ್ಲಿ ಬ್ಯುಸಿ ಇದ್ದಾರೆ. ಅವರು ಸೀರೆ ಉಟ್ಟು ಮಿಂಚಿದ್ದಾರೆ. ಈ ಫೋಟೋಗಳಿಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಹೀನಾ ಖಾನ್ ಅವರು ಸೋಶಿಯಲ್ ಮೀಡಿಯಾ ಮೂಲಕ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ. ಬೋಲ್ಡ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಉರ್ಫಿ ಜಾವೇದ್ ಅವರು ಚಿತ್ರ ವಿಚಿತ್ರ ಡ್ರೆಸ್ ತೊಡುವುದರಲ್ಲಿ ಎತ್ತಿದ ಕೈ. ಅವರು ಭಿನ್ನ ರೀತಿಯಲ್ಲಿ ಡ್ರೆಸ್ ಹಾಕಿ ಗಮನ ಸೆಳೆದಿದ್ದಾರೆ.

ಕರೀನಾ ಕಪೂರ್ ಅವರು ನಟನೆಯಿಂದ ದೂರ ಉಳಿದರೂ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಗ್ಲಾಮರಸ್ ಫೋಟೋ ಮೂಲಕ ಅವರು ಗಮನ ಸೆಳೆದಿದ್ದಾರೆ. ಕೆಂಪು ಬಣ್ಣದ ಬಟ್ಟೆಯಲ್ಲಿ ಅವರು ಮಿಂಚಿದ್ದಾರೆ.

ಆಯುಷ್ಮಾನ್ ಖುರಾನಾ ಅವರು ಬಾಲಿವುಡ್ನ ಬೇಡಿಕೆಯ ಹೀರೋ. ಕಡಿಮೆ ಬಜೆಟ್ನಲ್ಲಿ ರೆಡಿ ಆಗುವ ಅವರ ಸಿನಿಮಾಗಳು ಒಳ್ಳೆಯ ಕಲೆಕ್ಷನ್ ಮಾಡುತ್ತವೆ. ಅವರು ಕಪ್ಪು ಬಣ್ಣದ ಡ್ರೆಸ್ನಲ್ಲಿ ಮಿಂಚಿದ್ದಾರೆ.
Related Photo Gallery

ಚಿನ್ನಸ್ವಾಮಿಯಲ್ಲಿ ಕೊನೆಗೂ ಅಬ್ಬರಿಸಿದ ವಿರಾಟ್ ಕೊಹ್ಲಿ

ಎಲ್ಲಾ ಕೆಲಸಕ್ಕೂ ಎಡಗೈ ಬಳಸುವ ಜನರಿಗೆ ಈ ಆರೋಗ್ಯ ಸಮಸ್ಯೆ ತಪ್ಪಿದ್ದಲ್ಲ

Rohit Sharma: ಹಿಟ್ಮ್ಯಾನ್ ಧೂಮ್ ಧಮಾಕಾ: ಭರ್ಜರಿ ದಾಖಲೆ ನಿರ್ಮಾಣ

IPL 2025: ಇಂದು RCB ಗೆದ್ದರೆ ಮಹತ್ವದ ಬದಲಾವಣೆ ಖಚಿತ

ಉಗ್ರ ದಾಳಿಗೆ ಇಡೀ ದೇಶವೇ ಶೋಕದಲ್ಲಿರುವಾಗ, ಇನ್ಸ್ಪೆಕ್ಟರ್ ಭರ್ಜರಿ ರೋಡ್ ಶೋ

ಭೂಮಿಯ ಮೇಲಿನ ಸ್ವರ್ಗ ಈ ʼಪಹಲ್ಗಾಮ್ʼ

ಕಾಡು ಮೇಡಲ್ಲಿ ಸುತ್ತಾಡುತ್ತಾ ಓದಿ ಯುಪಿಎಸ್ಸಿ ಪಾಸ್ ಮಾಡಿದ ಕುರಿಗಾಹಿ

ಎಲ್ಲರ ಚಿತ್ತ ಪಹಲ್ಗಾಮ್ನತ್ತ... ಉಗ್ರರ ದಾಳಿಗೆ ಕ್ರಿಕೆಟಿಗರ ಆಕ್ರೋಶ

ಅಡುಗೆಯಲ್ಲಿ ಈ ಮಸಾಲೆ ಇದ್ದರೆ ಹೃದಯ ಚೆನ್ನಾಗಿರುತ್ತೆ

Kl Rahul: ದಾಖಲೆಗಳು ಧೂಳೀಪಟ... ಹೊಸ ಇತಿಹಾಸ ರಚಿಸಿದ ಕೆಎಲ್ ರಾಹುಲ್
ತವರಿನಲ್ಲಿ ಗೆದ್ದ ಆರ್ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ

ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ

‘ರಾಜ್ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು

ರ್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ

ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ

ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ

ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ

ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ

ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
