ಆಮಿರ್ ಖಾನ್-ಸಿದ್ದರಾಮಯ್ಯ ಮುಖಾಮುಖಿ, ಶುಭ ಕೋರಿದ ಸಿಎಂ
Aamir Khan movies: ಆಮಿರ್ ಖಾನ್ ಹಾಗೂ ಸಿದ್ದರಾಮಯ್ಯ ಪರಸ್ಪರ ಮುಖಾಮುಖಿ ಆಗಿ ಪರಸ್ಪರ ಹಸ್ತಲಾಘವದ ಬಳಿಕ ಕೆಲ ಸಮಯ ಮಾತುಕತೆ ಆಡಿದ್ದಾರೆ. ಆಮಿರ್ ಖಾನ್ ನಿರ್ಮಿಸಿರುವ ‘ಸಿತಾರೆ ಜಮೀನ್ ಪರ್’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಸಿನಿಮಾದ ಬಗ್ಗೆ ಆಮಿರ್ ಖಾನ್, ಸಿದ್ದರಾಮಯ್ಯ ಅವರ ಬಳಿ ಮಾಹಿತಿ ಹಂಚಿಕೊಂಡಿದ್ದಾರೆ.
Updated on: Jun 24, 2025 | 12:35 PM
Share

ಸಿಎಂ ಸಿದ್ದರಾಮಯ್ಯ ಹಾಗೂ ಬಾಲಿವುಡ್ ನಟ ಆಮಿರ್ ಖಾನ್ ಅವರು ದೆಹಲಿಯಲ್ಲಿ ಆಕಸ್ಮಿಕವಾಗಿ ಭೇಟಿ ಆಗಿದ್ದು, ಪರಸ್ಪರ ಕುಶಲೋಪರಿ ನಡೆಸಿದ್ದಾರೆ.

ಸಿದ್ದರಾಮಯ್ಯ ಅವರು ರಾಷ್ಟ್ರಪತಿಗಳ ಭೇಟಿಗೆ ರಾಷ್ಟ್ರಪತಿ ಭವನಕ್ಕೆ ತೆರಳಿದ್ದರು. ಅದೇ ವೇಳೆ ಆಮೀರ್ ಖಾನ್ ಅವರು ಸಹ ಅಲ್ಲಿಯೇ ಹಾಜರಿದ್ದರು.

ಆಮಿರ್ ಖಾನ್ ಹಾಗೂ ಸಿದ್ದರಾಮಯ್ಯ ಪರಸ್ಪರ ಮುಖಾಮುಖಿ ಆಗಿ ಪರಸ್ಪರ ಹಸ್ತಲಾಘವದ ಬಳಿಕ ಕೆಲ ಸಮಯ ಮಾತುಕತೆ ಆಡಿದ್ದಾರೆ.

ಆಮಿರ್ ಖಾನ್ ನಿರ್ಮಿಸಿರುವ ‘ಸಿತಾರೆ ಜಮೀನ್ ಪರ್’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಸಿನಿಮಾದ ಬಗ್ಗೆ ಆಮಿರ್ ಖಾನ್, ಸಿದ್ದರಾಮಯ್ಯ ಅವರ ಬಳಿ ಮಾಹಿತಿ ಹಂಚಿಕೊಂಡಿದ್ದಾರೆ.

ಆಮಿರ್ ಖಾನ್ ಅವರ ಸಿನಿಮಾಕ್ಕೆ ಸಿಎಂ ಸಿದ್ದರಾಮಯ್ಯ ಅವರು ಶುಭ ಕೋರಿದ್ದಾರೆ. ‘ಸಿತಾರೆ ಜಮೀನ್ ಪರ್’ ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಆಗಿದ್ದು, ವಿಶೇಷ ಚೇತನ ವ್ಯಕ್ತಿಗಳ ಬಗೆಗೆ ಜಾಗೃತಿ ಮೂಡಿಸುವ ಸಿನಿಮಾ ಇದಾಗಿದೆ.
Related Photo Gallery
ಅವಮಾನಿಸಿದ ಕೋಚ್ ಮುಂದೆ ಅಬ್ಬರಿಸಿದ ಹರ್ಲೀನ್ ಡಿಯೋಲ್
ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಬೋನಿಗೆ ಬಿದ್ದ 4 ವರ್ಷದ ಹೆಣ್ಣು ಚಿರತೆ
ಅಗ್ನಿ ಅವಘಡ: ಆಗಸದೆತ್ತರಕ್ಕೆ ಚಾಚಿದ ಬೆಂಕಿಯ ಕೆನ್ನಾಲಿಗೆ
ಹೆಚ್ಚುತ್ತಿದೆ ಗಿಲ್ಲಿ ಟ್ಯಾಟೂ ಹಾಕಿಸುವ ಫ್ಯಾನ್ಸ್ ಸಂಖ್ಯೆ
ಪನೀರ್ ಬ್ರೊಕೋಲಿ ಸ್ಟಿರ್ ಫ್ರೈ ಎಷ್ಟು ಸಿಂಪಲ್ ಆಗಿ ಮಾಡಬಹುದು ಗೊತ್ತಾ?
ಸ್ಲಿಪ್ನಲ್ಲಿ ಚಿರತೆಯಂತೆ ಎಗರಿ ಅದ್ಭುತ ಕ್ಯಾಚ್ ಹಿಡಿದ ಆರ್ಸಿಬಿ ಆಟಗಾರ
ರಕ್ಷಿತಾ ಶೆಟ್ಟಿ ಪರ ತುಳುವಿನಲ್ಲಿ ರೂಪೇಶ್ ಶೆಟ್ಟಿ ಪ್ರಚಾರ




