ಆಮಿರ್ ಖಾನ್-ಸಿದ್ದರಾಮಯ್ಯ ಮುಖಾಮುಖಿ, ಶುಭ ಕೋರಿದ ಸಿಎಂ
Aamir Khan movies: ಆಮಿರ್ ಖಾನ್ ಹಾಗೂ ಸಿದ್ದರಾಮಯ್ಯ ಪರಸ್ಪರ ಮುಖಾಮುಖಿ ಆಗಿ ಪರಸ್ಪರ ಹಸ್ತಲಾಘವದ ಬಳಿಕ ಕೆಲ ಸಮಯ ಮಾತುಕತೆ ಆಡಿದ್ದಾರೆ. ಆಮಿರ್ ಖಾನ್ ನಿರ್ಮಿಸಿರುವ ‘ಸಿತಾರೆ ಜಮೀನ್ ಪರ್’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಸಿನಿಮಾದ ಬಗ್ಗೆ ಆಮಿರ್ ಖಾನ್, ಸಿದ್ದರಾಮಯ್ಯ ಅವರ ಬಳಿ ಮಾಹಿತಿ ಹಂಚಿಕೊಂಡಿದ್ದಾರೆ.
Updated on: Jun 24, 2025 | 12:35 PM
Share

ಸಿಎಂ ಸಿದ್ದರಾಮಯ್ಯ ಹಾಗೂ ಬಾಲಿವುಡ್ ನಟ ಆಮಿರ್ ಖಾನ್ ಅವರು ದೆಹಲಿಯಲ್ಲಿ ಆಕಸ್ಮಿಕವಾಗಿ ಭೇಟಿ ಆಗಿದ್ದು, ಪರಸ್ಪರ ಕುಶಲೋಪರಿ ನಡೆಸಿದ್ದಾರೆ.

ಸಿದ್ದರಾಮಯ್ಯ ಅವರು ರಾಷ್ಟ್ರಪತಿಗಳ ಭೇಟಿಗೆ ರಾಷ್ಟ್ರಪತಿ ಭವನಕ್ಕೆ ತೆರಳಿದ್ದರು. ಅದೇ ವೇಳೆ ಆಮೀರ್ ಖಾನ್ ಅವರು ಸಹ ಅಲ್ಲಿಯೇ ಹಾಜರಿದ್ದರು.

ಆಮಿರ್ ಖಾನ್ ಹಾಗೂ ಸಿದ್ದರಾಮಯ್ಯ ಪರಸ್ಪರ ಮುಖಾಮುಖಿ ಆಗಿ ಪರಸ್ಪರ ಹಸ್ತಲಾಘವದ ಬಳಿಕ ಕೆಲ ಸಮಯ ಮಾತುಕತೆ ಆಡಿದ್ದಾರೆ.

ಆಮಿರ್ ಖಾನ್ ನಿರ್ಮಿಸಿರುವ ‘ಸಿತಾರೆ ಜಮೀನ್ ಪರ್’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಸಿನಿಮಾದ ಬಗ್ಗೆ ಆಮಿರ್ ಖಾನ್, ಸಿದ್ದರಾಮಯ್ಯ ಅವರ ಬಳಿ ಮಾಹಿತಿ ಹಂಚಿಕೊಂಡಿದ್ದಾರೆ.

ಆಮಿರ್ ಖಾನ್ ಅವರ ಸಿನಿಮಾಕ್ಕೆ ಸಿಎಂ ಸಿದ್ದರಾಮಯ್ಯ ಅವರು ಶುಭ ಕೋರಿದ್ದಾರೆ. ‘ಸಿತಾರೆ ಜಮೀನ್ ಪರ್’ ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಆಗಿದ್ದು, ವಿಶೇಷ ಚೇತನ ವ್ಯಕ್ತಿಗಳ ಬಗೆಗೆ ಜಾಗೃತಿ ಮೂಡಿಸುವ ಸಿನಿಮಾ ಇದಾಗಿದೆ.
Related Photo Gallery
ರೋಣ ಜಿಗಳೂರು ಕ್ರಾಸ್ ಬಳಿ ಕ್ರೂಸರ್-ಲಾರಿ ಭೀಕರ ಅಪಘಾತ, ಮೂವರು ಸಾವು
ಟ್ರಂಪ್ ಹತ್ಯೆಗೆ ಯತ್ನಿಸಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ
ಬೆಂಗಳೂರಿನಲ್ಲಿ ಗಾಳಿಯ ಮಟ್ಟ ಕಳಪೆ, ಈ ಜಿಲ್ಲೆಗಳಿಗೆ ಗುಡ್ ನ್ಯೂಸ್
‘ಜನ ನಾಯಗನ್’, ‘ಟಾಕ್ಸಿಕ್’ ಬಳಿಕ ‘ಕೆಡಿ’ ಚಿತ್ರಕ್ಕೆ ಬಂತೊಂದು ಸ್ಟ್ರಾಂಗ್ ಪ
ಉಚಿತ ಹೆಲ್ಮೆಟ್ಗೆ ಮುಗಿಬಿದ್ದ ಜನ: ಲಾರಿ ಏರಿ ಹೇಗೆ ದೋಚುತ್ತಿದ್ದಾರೆ ನೋಡಿ!
ವಿಜಯಪುರದಲ್ಲಿ ಭಾರೀ ಅಗ್ನಿ ಅವಘಡ: 1 ಕೋಟಿಗೂ ಅಧಿಕ ಮೌಲ್ಯದ ಕಾರುಗಳು ಭಸ್ಮ
ಹವಳ ಧಾರಣೆಯಿಂದ ಏನು ಲಾಭಗಳು, ಇದು ಯಾರಿಗೆ ಸೂಕ್ತ?
ದಿನದ ಪಂಚಾಂಗ ಮತ್ತು ಸಂಕಷ್ಟಿ ಚತುರ್ಥಿಯ ಮಹತ್ವ
ಮುಂಬೈ-ಪುಣೆ ಎಕ್ಸ್ಪ್ರೆಸ್ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ
ಅಪಾರ್ಟ್ಮೆಂಟ್ ಲಿಫ್ಟ್ನೊಳಗೆ ಬಲೂನ್ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್




