AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Book Reading Practice: ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಲು ಕೆಲ ಸರಳ ವಿಧಾನಗಳು ಇಲ್ಲಿವೆ

ಅನೇಕರು ಪುಸ್ತಕಗಳನ್ನು ಖರೀದಿಸುತ್ತಾರೆ, ಆದರೆ ಕೆಲವರು ಪುಸ್ತಕಗಳನ್ನು ಓದಲು ಹಿಂಜರಿಯುತ್ತಾರೆ. ಪುಸ್ತಕ ಓದುವ ಅಭ್ಯಾಸವೇ ಇಲ್ಲ ಎನ್ನುತ್ತಾರೆ ಇನ್ನೂ ಕೆಲವರು. ಪುಸ್ತಕಗಳನ್ನು ಓದುವ ಅಭ್ಯಾಸವನ್ನು ಹೇಗೆ ಬೆಳೆಸಿಕೊಳ್ಳುವುದು ಎಂದನ್ನು ತಿಳಿಯಿರಿ.

TV9 Web
| Edited By: |

Updated on:Feb 20, 2022 | 4:10 PM

Share
ಪುಸ್ತಕಗಳನ್ನು ಓದುವ ಅಭ್ಯಾಸವನ್ನು ಮಾಡಿಕೊಳ್ಳಲು ಮೊದಲನೆಯದಾಗಿ, ಸ್ಪಷ್ಟ ಮನಸ್ಸಿನಿಂದ ಓದಲು ಕುಳಿತುಕೊಳ್ಳಿ. ನಿಮ್ಮ ಮನಸ್ಸಿನಲ್ಲಿ ಯಾವುದೇ ಆಲೋಚನೆಗಳೊಂದಿಗೆ ಪುಸ್ತಕಗಳನ್ನು ಓದಲು ಪ್ರಾರಂಭಿಸಬೇಡಿ.

1 / 5
ನೀವು ಸ್ವಚ್ಛ ಮನಸ್ಸಿನಿಂದ ಪುಸ್ತಕವನ್ನು ಓದಲು ಪ್ರಾರಂಭಿಸಿದಾಗ, ಪುಸ್ತಕದಲ್ಲಿನ ಮಾಹಿತಿಯು ಮನಸ್ಸಿನಲ್ಲಿ ಆಳಕ್ಕೆ ಇಳಿಯುತ್ತದೆ. ಇದರಿಂದ ಪುಸ್ತಕ ಓದುವ ಹವ್ಯಾಸ ಹೆಚ್ಚುತ್ತದೆ. ಆದ್ದರಿಂದ ಪ್ರತಿದಿನ ಪುಸ್ತಕಗಳನ್ನು ಓದಲು ಪ್ರಯತ್ನಿಸಿ.

2 / 5
Book Reading Practice: ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಲು ಕೆಲ ಸರಳ ವಿಧಾನಗಳು ಇಲ್ಲಿವೆ

ನಿಮಗೆ ಇಷ್ಟವಿರುವ ವಿಷಯ, ವ್ಯಕ್ತಿ, ವಿಶೇಷ ಲೇಖನಗಳನ್ನು ಮೊದಲಿಗೆ ಆರಂಭಿಸಿ. ನಿಮಗೆ ಸಂತೋಷವಾಗುವ ಪುಸ್ತಕಗಳನ್ನು ಓದಲು ಪ್ರಾರಂಭಿಸಿ.

3 / 5
Book Reading Practice: ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಲು ಕೆಲ ಸರಳ ವಿಧಾನಗಳು ಇಲ್ಲಿವೆ

ನಿಮ್ಮ ಓದುವ ಹವ್ಯಾಸವನ್ನು ಹೆಚ್ಚಿಸಲು ನಿಮ್ಮ ಶಬ್ದಕೋಶವನ್ನು ಹೆಚ್ಚಿಸಿ. ಅಂದರೆ ನಿಮಗೆ ಹೆಚ್ಚು ಪದಗಳು ತಿಳಿದಂತೆ ಪುಸ್ತಕದಲ್ಲಿನ ಪದಗಳು ನೆನಪಿನಲ್ಲಿರುವತ್ತದೆ.

4 / 5
Book Reading Practice: ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಲು ಕೆಲ ಸರಳ ವಿಧಾನಗಳು ಇಲ್ಲಿವೆ

ಪ್ರತಿದಿನ ಅಥವಾ ವಾರದ ಒಂದು ನಿರ್ದಿಷ್ಟ ಸಮಯದಲ್ಲಿ ನಿಮ್ಮ ನೆಚ್ಚಿನ ಪುಸ್ತಕದ ಕನಿಷ್ಠ ಕೆಲವು ಪುಟಗಳನ್ನು ಓದಿ. ಓದುವ ಹವ್ಯಾಸ ಹೆಚ್ಚಾಗುವುದನ್ನು ನೀವು ಕಾಣುತ್ತಿರಿ.

5 / 5

Published On - 3:35 pm, Sun, 20 February 22

Web contact
Web contact

TV9 Kannada

Read More
Follow Us
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು