AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mouni Roy Photos: ಗ್ಲಾಮರಸ್​ ಆಗಿ ಪೋಸ್​ ನೀಡಿದ ‘ಕೆಜಿಎಫ್​’ ಸುಂದರಿ ಮೌನಿ ರಾಯ್​

Mouni Roy New Photoshoot: ಮೌನಿ ರಾಯ್​ ಮೂಲತಃ ಪಶ್ಚಿಮ ಬಂಗಾಳದವರು. ಸಿನಿಮಾ ಸಲುವಾಗಿ ಅವರು ಮುಂಬೈನಲ್ಲಿ ಸೆಟ್ಲ್​ ಆಗಿದ್ದಾರೆ.

TV9 Web
| Edited By: |

Updated on: Nov 17, 2022 | 3:54 PM

Share
ನಟಿ ಮೌನಿ ರಾಯ್​ ಅವರು ದೇಶಾದ್ಯಂತ ಜನಪ್ರಿಯತೆ ಹೊಂದಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿರುವ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 2.5 ಕೋಟಿ ಜನರು ಫಾಲೋ ಮಾಡುತ್ತಿದ್ದಾರೆ.

Brahmastra Part 1 movie actress Mouni Roy poses for glamorous photoshoot

1 / 5
ಹಿಂದಿ ಸೀರಿಯಲ್​ ಮತ್ತು ಬಾಲಿವುಡ್​ ಸಿನಿಮಾಗಳಲ್ಲಿ ನಟಿಸಿರುವ ಮೌನಿ ರಾಯ್​ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಹಲವು ಆಫರ್​ಗಳನ್ನು ಕೈಯಲ್ಲಿಟ್ಟುಕೊಂಡು ಮೌನಿ ಮಿಂಚುತ್ತಿದ್ದಾರೆ.

Brahmastra Part 1 movie actress Mouni Roy poses for glamorous photoshoot

2 / 5
ಯಶ್​ ನಟನೆಯ ‘ಕೆಜಿಎಫ್​’ ಚಿತ್ರದ ಹಿಂದಿ ವರ್ಷನ್​ನಲ್ಲಿನ ‘ಗಲಿ ಗಲಿ ಮೇ..’ ಹಾಡಿಗೆ ಮೌನಿ ರಾಯ್​ ಹೆಜ್ಜೆ ಹಾಕಿ ಅಭಿಮಾನಿಗಳನ್ನು ರಂಜಿಸಿದರು. ಅಕ್ಷಯ್​ ಕುಮಾರ್​ ಜೊತೆ ‘ಗೋಲ್ಡ್​’ ಚಿತ್ರದಲ್ಲಿ ನಟಿಸಿ ಅವರು ಗಮನ ಸೆಳೆದರು.

ಯಶ್​ ನಟನೆಯ ‘ಕೆಜಿಎಫ್​’ ಚಿತ್ರದ ಹಿಂದಿ ವರ್ಷನ್​ನಲ್ಲಿನ ‘ಗಲಿ ಗಲಿ ಮೇ..’ ಹಾಡಿಗೆ ಮೌನಿ ರಾಯ್​ ಹೆಜ್ಜೆ ಹಾಕಿ ಅಭಿಮಾನಿಗಳನ್ನು ರಂಜಿಸಿದರು. ಅಕ್ಷಯ್​ ಕುಮಾರ್​ ಜೊತೆ ‘ಗೋಲ್ಡ್​’ ಚಿತ್ರದಲ್ಲಿ ನಟಿಸಿ ಅವರು ಗಮನ ಸೆಳೆದರು.

3 / 5
ಗ್ಲಾಮರಸ್​ ಆಗಿ ಕಾಣಿಸಿಕೊಳ್ಳುವಲ್ಲಿ ಮೌನಿ ರಾಯ್​ ಅವರು ಎಂದಿಗೂ ಹಿಂದೇಟು ಹಾಕಿದವರಲ್ಲ. ಹಾಟ್​ ಅವತಾರದಲ್ಲಿ ಅವರು ಆಗಾಗ ಫೋಟೋಶೂಟ್​ ಮಾಡಿಸುತ್ತಾರೆ. ಅವರ ಫೋಟೋಗಳಿಗೆ ಫ್ಯಾನ್ಸ್​ ಮೆಚ್ಚುಗೆ ಸೂಚಿಸಿದ್ದಾರೆ.

ಗ್ಲಾಮರಸ್​ ಆಗಿ ಕಾಣಿಸಿಕೊಳ್ಳುವಲ್ಲಿ ಮೌನಿ ರಾಯ್​ ಅವರು ಎಂದಿಗೂ ಹಿಂದೇಟು ಹಾಕಿದವರಲ್ಲ. ಹಾಟ್​ ಅವತಾರದಲ್ಲಿ ಅವರು ಆಗಾಗ ಫೋಟೋಶೂಟ್​ ಮಾಡಿಸುತ್ತಾರೆ. ಅವರ ಫೋಟೋಗಳಿಗೆ ಫ್ಯಾನ್ಸ್​ ಮೆಚ್ಚುಗೆ ಸೂಚಿಸಿದ್ದಾರೆ.

4 / 5
ಮೌನಿ ರಾಯ್​ ಮೂಲತಃ ಪಶ್ಚಿಮ ಬಂಗಾಳದವರು. ಸಿನಿಮಾ ಸಲುವಾಗಿ ಮುಂಬೈನಲ್ಲಿ ಸೆಟ್ಲ್​ ಆಗಿದ್ದಾರೆ. ಸಿನಿಮಾ, ಸೀರಿಯಲ್​ ಮಾತ್ರವಲ್ಲದೇ ಅನೇಕ ಮ್ಯೂಸಿಕ್​ ವಿಡಿಯೋಗಳಲ್ಲೂ ಅವರು ಕಾಣಿಸಿಕೊಂಡಿದ್ದಾರೆ.

ಮೌನಿ ರಾಯ್​ ಮೂಲತಃ ಪಶ್ಚಿಮ ಬಂಗಾಳದವರು. ಸಿನಿಮಾ ಸಲುವಾಗಿ ಮುಂಬೈನಲ್ಲಿ ಸೆಟ್ಲ್​ ಆಗಿದ್ದಾರೆ. ಸಿನಿಮಾ, ಸೀರಿಯಲ್​ ಮಾತ್ರವಲ್ಲದೇ ಅನೇಕ ಮ್ಯೂಸಿಕ್​ ವಿಡಿಯೋಗಳಲ್ಲೂ ಅವರು ಕಾಣಿಸಿಕೊಂಡಿದ್ದಾರೆ.

5 / 5
Web contact
Web contact

TV9 Kannada

Read More
Follow Us
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?