AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mouni Roy Photos: ಗ್ಲಾಮರಸ್​ ಆಗಿ ಪೋಸ್​ ನೀಡಿದ ‘ಕೆಜಿಎಫ್​’ ಸುಂದರಿ ಮೌನಿ ರಾಯ್​

Mouni Roy New Photoshoot: ಮೌನಿ ರಾಯ್​ ಮೂಲತಃ ಪಶ್ಚಿಮ ಬಂಗಾಳದವರು. ಸಿನಿಮಾ ಸಲುವಾಗಿ ಅವರು ಮುಂಬೈನಲ್ಲಿ ಸೆಟ್ಲ್​ ಆಗಿದ್ದಾರೆ.

TV9 Web
| Edited By: |

Updated on: Nov 17, 2022 | 3:54 PM

Share
ನಟಿ ಮೌನಿ ರಾಯ್​ ಅವರು ದೇಶಾದ್ಯಂತ ಜನಪ್ರಿಯತೆ ಹೊಂದಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿರುವ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 2.5 ಕೋಟಿ ಜನರು ಫಾಲೋ ಮಾಡುತ್ತಿದ್ದಾರೆ.

Brahmastra Part 1 movie actress Mouni Roy poses for glamorous photoshoot

1 / 5
ಹಿಂದಿ ಸೀರಿಯಲ್​ ಮತ್ತು ಬಾಲಿವುಡ್​ ಸಿನಿಮಾಗಳಲ್ಲಿ ನಟಿಸಿರುವ ಮೌನಿ ರಾಯ್​ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಹಲವು ಆಫರ್​ಗಳನ್ನು ಕೈಯಲ್ಲಿಟ್ಟುಕೊಂಡು ಮೌನಿ ಮಿಂಚುತ್ತಿದ್ದಾರೆ.

Brahmastra Part 1 movie actress Mouni Roy poses for glamorous photoshoot

2 / 5
ಯಶ್​ ನಟನೆಯ ‘ಕೆಜಿಎಫ್​’ ಚಿತ್ರದ ಹಿಂದಿ ವರ್ಷನ್​ನಲ್ಲಿನ ‘ಗಲಿ ಗಲಿ ಮೇ..’ ಹಾಡಿಗೆ ಮೌನಿ ರಾಯ್​ ಹೆಜ್ಜೆ ಹಾಕಿ ಅಭಿಮಾನಿಗಳನ್ನು ರಂಜಿಸಿದರು. ಅಕ್ಷಯ್​ ಕುಮಾರ್​ ಜೊತೆ ‘ಗೋಲ್ಡ್​’ ಚಿತ್ರದಲ್ಲಿ ನಟಿಸಿ ಅವರು ಗಮನ ಸೆಳೆದರು.

ಯಶ್​ ನಟನೆಯ ‘ಕೆಜಿಎಫ್​’ ಚಿತ್ರದ ಹಿಂದಿ ವರ್ಷನ್​ನಲ್ಲಿನ ‘ಗಲಿ ಗಲಿ ಮೇ..’ ಹಾಡಿಗೆ ಮೌನಿ ರಾಯ್​ ಹೆಜ್ಜೆ ಹಾಕಿ ಅಭಿಮಾನಿಗಳನ್ನು ರಂಜಿಸಿದರು. ಅಕ್ಷಯ್​ ಕುಮಾರ್​ ಜೊತೆ ‘ಗೋಲ್ಡ್​’ ಚಿತ್ರದಲ್ಲಿ ನಟಿಸಿ ಅವರು ಗಮನ ಸೆಳೆದರು.

3 / 5
ಗ್ಲಾಮರಸ್​ ಆಗಿ ಕಾಣಿಸಿಕೊಳ್ಳುವಲ್ಲಿ ಮೌನಿ ರಾಯ್​ ಅವರು ಎಂದಿಗೂ ಹಿಂದೇಟು ಹಾಕಿದವರಲ್ಲ. ಹಾಟ್​ ಅವತಾರದಲ್ಲಿ ಅವರು ಆಗಾಗ ಫೋಟೋಶೂಟ್​ ಮಾಡಿಸುತ್ತಾರೆ. ಅವರ ಫೋಟೋಗಳಿಗೆ ಫ್ಯಾನ್ಸ್​ ಮೆಚ್ಚುಗೆ ಸೂಚಿಸಿದ್ದಾರೆ.

ಗ್ಲಾಮರಸ್​ ಆಗಿ ಕಾಣಿಸಿಕೊಳ್ಳುವಲ್ಲಿ ಮೌನಿ ರಾಯ್​ ಅವರು ಎಂದಿಗೂ ಹಿಂದೇಟು ಹಾಕಿದವರಲ್ಲ. ಹಾಟ್​ ಅವತಾರದಲ್ಲಿ ಅವರು ಆಗಾಗ ಫೋಟೋಶೂಟ್​ ಮಾಡಿಸುತ್ತಾರೆ. ಅವರ ಫೋಟೋಗಳಿಗೆ ಫ್ಯಾನ್ಸ್​ ಮೆಚ್ಚುಗೆ ಸೂಚಿಸಿದ್ದಾರೆ.

4 / 5
ಮೌನಿ ರಾಯ್​ ಮೂಲತಃ ಪಶ್ಚಿಮ ಬಂಗಾಳದವರು. ಸಿನಿಮಾ ಸಲುವಾಗಿ ಮುಂಬೈನಲ್ಲಿ ಸೆಟ್ಲ್​ ಆಗಿದ್ದಾರೆ. ಸಿನಿಮಾ, ಸೀರಿಯಲ್​ ಮಾತ್ರವಲ್ಲದೇ ಅನೇಕ ಮ್ಯೂಸಿಕ್​ ವಿಡಿಯೋಗಳಲ್ಲೂ ಅವರು ಕಾಣಿಸಿಕೊಂಡಿದ್ದಾರೆ.

ಮೌನಿ ರಾಯ್​ ಮೂಲತಃ ಪಶ್ಚಿಮ ಬಂಗಾಳದವರು. ಸಿನಿಮಾ ಸಲುವಾಗಿ ಮುಂಬೈನಲ್ಲಿ ಸೆಟ್ಲ್​ ಆಗಿದ್ದಾರೆ. ಸಿನಿಮಾ, ಸೀರಿಯಲ್​ ಮಾತ್ರವಲ್ಲದೇ ಅನೇಕ ಮ್ಯೂಸಿಕ್​ ವಿಡಿಯೋಗಳಲ್ಲೂ ಅವರು ಕಾಣಿಸಿಕೊಂಡಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ