AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mouni Roy Photos: ಗ್ಲಾಮರಸ್​ ಆಗಿ ಪೋಸ್​ ನೀಡಿದ ‘ಕೆಜಿಎಫ್​’ ಸುಂದರಿ ಮೌನಿ ರಾಯ್​

Mouni Roy New Photoshoot: ಮೌನಿ ರಾಯ್​ ಮೂಲತಃ ಪಶ್ಚಿಮ ಬಂಗಾಳದವರು. ಸಿನಿಮಾ ಸಲುವಾಗಿ ಅವರು ಮುಂಬೈನಲ್ಲಿ ಸೆಟ್ಲ್​ ಆಗಿದ್ದಾರೆ.

TV9 Web
| Edited By: |

Updated on: Nov 17, 2022 | 3:54 PM

Share
ನಟಿ ಮೌನಿ ರಾಯ್​ ಅವರು ದೇಶಾದ್ಯಂತ ಜನಪ್ರಿಯತೆ ಹೊಂದಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿರುವ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಬರೋಬ್ಬರಿ 2.5 ಕೋಟಿ ಜನರು ಫಾಲೋ ಮಾಡುತ್ತಿದ್ದಾರೆ.

Brahmastra Part 1 movie actress Mouni Roy poses for glamorous photoshoot

1 / 5
ಹಿಂದಿ ಸೀರಿಯಲ್​ ಮತ್ತು ಬಾಲಿವುಡ್​ ಸಿನಿಮಾಗಳಲ್ಲಿ ನಟಿಸಿರುವ ಮೌನಿ ರಾಯ್​ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಹಲವು ಆಫರ್​ಗಳನ್ನು ಕೈಯಲ್ಲಿಟ್ಟುಕೊಂಡು ಮೌನಿ ಮಿಂಚುತ್ತಿದ್ದಾರೆ.

Brahmastra Part 1 movie actress Mouni Roy poses for glamorous photoshoot

2 / 5
ಯಶ್​ ನಟನೆಯ ‘ಕೆಜಿಎಫ್​’ ಚಿತ್ರದ ಹಿಂದಿ ವರ್ಷನ್​ನಲ್ಲಿನ ‘ಗಲಿ ಗಲಿ ಮೇ..’ ಹಾಡಿಗೆ ಮೌನಿ ರಾಯ್​ ಹೆಜ್ಜೆ ಹಾಕಿ ಅಭಿಮಾನಿಗಳನ್ನು ರಂಜಿಸಿದರು. ಅಕ್ಷಯ್​ ಕುಮಾರ್​ ಜೊತೆ ‘ಗೋಲ್ಡ್​’ ಚಿತ್ರದಲ್ಲಿ ನಟಿಸಿ ಅವರು ಗಮನ ಸೆಳೆದರು.

ಯಶ್​ ನಟನೆಯ ‘ಕೆಜಿಎಫ್​’ ಚಿತ್ರದ ಹಿಂದಿ ವರ್ಷನ್​ನಲ್ಲಿನ ‘ಗಲಿ ಗಲಿ ಮೇ..’ ಹಾಡಿಗೆ ಮೌನಿ ರಾಯ್​ ಹೆಜ್ಜೆ ಹಾಕಿ ಅಭಿಮಾನಿಗಳನ್ನು ರಂಜಿಸಿದರು. ಅಕ್ಷಯ್​ ಕುಮಾರ್​ ಜೊತೆ ‘ಗೋಲ್ಡ್​’ ಚಿತ್ರದಲ್ಲಿ ನಟಿಸಿ ಅವರು ಗಮನ ಸೆಳೆದರು.

3 / 5
ಗ್ಲಾಮರಸ್​ ಆಗಿ ಕಾಣಿಸಿಕೊಳ್ಳುವಲ್ಲಿ ಮೌನಿ ರಾಯ್​ ಅವರು ಎಂದಿಗೂ ಹಿಂದೇಟು ಹಾಕಿದವರಲ್ಲ. ಹಾಟ್​ ಅವತಾರದಲ್ಲಿ ಅವರು ಆಗಾಗ ಫೋಟೋಶೂಟ್​ ಮಾಡಿಸುತ್ತಾರೆ. ಅವರ ಫೋಟೋಗಳಿಗೆ ಫ್ಯಾನ್ಸ್​ ಮೆಚ್ಚುಗೆ ಸೂಚಿಸಿದ್ದಾರೆ.

ಗ್ಲಾಮರಸ್​ ಆಗಿ ಕಾಣಿಸಿಕೊಳ್ಳುವಲ್ಲಿ ಮೌನಿ ರಾಯ್​ ಅವರು ಎಂದಿಗೂ ಹಿಂದೇಟು ಹಾಕಿದವರಲ್ಲ. ಹಾಟ್​ ಅವತಾರದಲ್ಲಿ ಅವರು ಆಗಾಗ ಫೋಟೋಶೂಟ್​ ಮಾಡಿಸುತ್ತಾರೆ. ಅವರ ಫೋಟೋಗಳಿಗೆ ಫ್ಯಾನ್ಸ್​ ಮೆಚ್ಚುಗೆ ಸೂಚಿಸಿದ್ದಾರೆ.

4 / 5
ಮೌನಿ ರಾಯ್​ ಮೂಲತಃ ಪಶ್ಚಿಮ ಬಂಗಾಳದವರು. ಸಿನಿಮಾ ಸಲುವಾಗಿ ಮುಂಬೈನಲ್ಲಿ ಸೆಟ್ಲ್​ ಆಗಿದ್ದಾರೆ. ಸಿನಿಮಾ, ಸೀರಿಯಲ್​ ಮಾತ್ರವಲ್ಲದೇ ಅನೇಕ ಮ್ಯೂಸಿಕ್​ ವಿಡಿಯೋಗಳಲ್ಲೂ ಅವರು ಕಾಣಿಸಿಕೊಂಡಿದ್ದಾರೆ.

ಮೌನಿ ರಾಯ್​ ಮೂಲತಃ ಪಶ್ಚಿಮ ಬಂಗಾಳದವರು. ಸಿನಿಮಾ ಸಲುವಾಗಿ ಮುಂಬೈನಲ್ಲಿ ಸೆಟ್ಲ್​ ಆಗಿದ್ದಾರೆ. ಸಿನಿಮಾ, ಸೀರಿಯಲ್​ ಮಾತ್ರವಲ್ಲದೇ ಅನೇಕ ಮ್ಯೂಸಿಕ್​ ವಿಡಿಯೋಗಳಲ್ಲೂ ಅವರು ಕಾಣಿಸಿಕೊಂಡಿದ್ದಾರೆ.

5 / 5
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ