AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದಲ್ಲಿ ಸೌಂಡ್ ಕಿರಿಕಿರಿಗೆ ಬ್ರೇಕ್​;​ ಸೈಲೆನ್ಸರ್​ಗಳ ಮೇಲೆ ರೋಡ್ ರೋಲರ್ ಹತ್ತಿಸಿ ಎಚ್ಚರಿಕೆ

ಶಾಲಾ-ಕಾಲೇಜು, ಲೇಡಿಸ್ ಹಾಸ್ಟೆಲ್ ಸೇರಿದಂತೆ ಕಾಲೇಜು ಕನ್ಯೆಯರು ಸಂಚರಿಸುವ ರಸ್ತೆಗಳಲ್ಲಿ ಐಶಾರಾಮಿ ಬೈಕ್​ಗಳನ್ನೇರಿ, ಅವುಗಳ ಸೈಲೆನ್ಸರ್ ಮಾಡಿಫೈ ಮಾಡಿ ದೊಡ್ಡ ಶಬ್ದಮಾಡಿಕೊಂಡು ಹುಡುಗಿಯರಿಗೆ ಚಮಕ್ ಕೊಡುತ್ತಿದ್ದ ರೋಡ್ ರೋಮಿಯೋಗಳಿಗೆ ಪೊಲೀಸರು ಬುದ್ದಿ ಕಲಿಸಿ ಎಚ್ಚರಿಕೆ ನೀಡಿದರು. ಅದು ಹೇಗೆ ಅಂತೀರಾ? ಈ ವರದಿ ಓದಿ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 28, 2024 | 5:54 PM

Share
ಮಾಡಿಫೈ ಮಾಡಿಸಿದ ಸೈಲೆನ್ಸರ್​ಗಳನ್ನ ಐಷಾರಾಮಿ ಬೈಕ್​ಗಳಿಗೆ ಅಳವಡಿಸಿ ಶಾಲಾ-ಕಾಲೇಜು, ಲೇಡಿಸ್ ಹಾಸ್ಟೆಲ್ ಸೇರಿದಂತೆ ಕಾಲೇಜು ಕನ್ಯೆಯರು ಸಂಚರಿಸುವ ರಸ್ತೆಗಳಲ್ಲಿ ಬೈಕ್​ಗಳನ್ನೇರಿ ಕಾಲೇಜು ಯುವತಿಯರಿಗೆ ಚಮಕ್ ಕೊಡುತ್ತಿದ್ದ ಪುಂಡರಿಗೆ ಪೊಲೀಸರು ಬುದ್ದಿ ಕಲಿಸಿದ್ದಾರೆ.

ಮಾಡಿಫೈ ಮಾಡಿಸಿದ ಸೈಲೆನ್ಸರ್​ಗಳನ್ನ ಐಷಾರಾಮಿ ಬೈಕ್​ಗಳಿಗೆ ಅಳವಡಿಸಿ ಶಾಲಾ-ಕಾಲೇಜು, ಲೇಡಿಸ್ ಹಾಸ್ಟೆಲ್ ಸೇರಿದಂತೆ ಕಾಲೇಜು ಕನ್ಯೆಯರು ಸಂಚರಿಸುವ ರಸ್ತೆಗಳಲ್ಲಿ ಬೈಕ್​ಗಳನ್ನೇರಿ ಕಾಲೇಜು ಯುವತಿಯರಿಗೆ ಚಮಕ್ ಕೊಡುತ್ತಿದ್ದ ಪುಂಡರಿಗೆ ಪೊಲೀಸರು ಬುದ್ದಿ ಕಲಿಸಿದ್ದಾರೆ.

1 / 6
ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು, ನಿರ್ಬಂಧಿತ ಬೈಕ್​ಗಳ ಸೈಲೆನ್ಸ್​ರ್​ಗಳನ್ನ ಕಿತ್ತು ಬರೋಬ್ಬರಿ 138 ಬೈಕ್​ಗಳ ಸೈಲೆನ್ಸರ್​ಗಳ ಮೇಲೆ ರೋಡ್ ರೋಲರ್ ಹತ್ತಿಸಿ ನಾಶಗೊಳಿಸುವ ಮೂಲಕ ಖಡಕ್​ ಎಚ್ಚರಿಕೆ ಕೊಟ್ಟಿದ್ದಾರೆ.

ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು, ನಿರ್ಬಂಧಿತ ಬೈಕ್​ಗಳ ಸೈಲೆನ್ಸ್​ರ್​ಗಳನ್ನ ಕಿತ್ತು ಬರೋಬ್ಬರಿ 138 ಬೈಕ್​ಗಳ ಸೈಲೆನ್ಸರ್​ಗಳ ಮೇಲೆ ರೋಡ್ ರೋಲರ್ ಹತ್ತಿಸಿ ನಾಶಗೊಳಿಸುವ ಮೂಲಕ ಖಡಕ್​ ಎಚ್ಚರಿಕೆ ಕೊಟ್ಟಿದ್ದಾರೆ.

2 / 6
5 ಸಾವಿರದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವರೆಗೂ ಸೈಲೆನ್ಸ್​ರ್​ಗಳನ್ನ ಮಾಡಿಫೈ ಮಾಡಿಕೊಂಡು ಬೈಕ್​ಗಳಿಗೆ ಅಳವಡಿಸಿ, ಹೆದ್ದಾರಿಗಳು, ಜನನಿ ಬೀಡರಸ್ತೆಗಳು, ಕಾಲೇಜು ಕ್ಯಾಂಪಸ್​ ಗಳು ಸೇರಿದಂತೆ ಹಲವೆಡೆ ರೂಂಂಂ.. ರೂಂಂಂ ಎಂದು ಕರ್ಕಶ ಶಬ್ದ ಮಾಡುತ್ತಾ ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿದ್ದರು.

5 ಸಾವಿರದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವರೆಗೂ ಸೈಲೆನ್ಸ್​ರ್​ಗಳನ್ನ ಮಾಡಿಫೈ ಮಾಡಿಕೊಂಡು ಬೈಕ್​ಗಳಿಗೆ ಅಳವಡಿಸಿ, ಹೆದ್ದಾರಿಗಳು, ಜನನಿ ಬೀಡರಸ್ತೆಗಳು, ಕಾಲೇಜು ಕ್ಯಾಂಪಸ್​ ಗಳು ಸೇರಿದಂತೆ ಹಲವೆಡೆ ರೂಂಂಂ.. ರೂಂಂಂ ಎಂದು ಕರ್ಕಶ ಶಬ್ದ ಮಾಡುತ್ತಾ ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿದ್ದರು.

3 / 6
ಇನ್ನು ಇತ್ತೀಚೆಗೆ ಕೋಲಾರದಲ್ಲಿ ಬೈಕ್ ವೀಲಿಂಗ್​ಗೆ ವ್ಯಕ್ತಿಯೊಬ್ಬ ಬಲಿಯಾದ ನಂತರ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ಎಚ್ಚೆತ್ತುಕೊಂಡು ರಸ್ತೆ ಸಂಚಾರಿ ನಿಯಮಗಳನ್ನ ಉಲ್ಲಂಘಿಸಿದವರಿಗೆ ಖಡಕ್​ ಎಚ್ಚರಿಕೆ ಮೂಲಕ ತಿಳಿಸಿದ್ದಾರೆ.

ಇನ್ನು ಇತ್ತೀಚೆಗೆ ಕೋಲಾರದಲ್ಲಿ ಬೈಕ್ ವೀಲಿಂಗ್​ಗೆ ವ್ಯಕ್ತಿಯೊಬ್ಬ ಬಲಿಯಾದ ನಂತರ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ಎಚ್ಚೆತ್ತುಕೊಂಡು ರಸ್ತೆ ಸಂಚಾರಿ ನಿಯಮಗಳನ್ನ ಉಲ್ಲಂಘಿಸಿದವರಿಗೆ ಖಡಕ್​ ಎಚ್ಚರಿಕೆ ಮೂಲಕ ತಿಳಿಸಿದ್ದಾರೆ.

4 / 6
ಇದೀಗ ಸೈಲೆನ್ಸ್​ರ್​ಗಳ ಮೂಲಕ ಪರಿಸರ ಮಾಲಿನ್ಯ ಉಂಟುಮಾಡಿ ಪುಂಡಾಟ ಮೆರೆದಿದ್ದ ಬೈಕ್ ಸವಾರರಿಗೆ, ಪೊಲೀಸರು ಎಚ್ಚರಿಗೆ ನೀಡಿದ್ದಾರೆ.

ಇದೀಗ ಸೈಲೆನ್ಸ್​ರ್​ಗಳ ಮೂಲಕ ಪರಿಸರ ಮಾಲಿನ್ಯ ಉಂಟುಮಾಡಿ ಪುಂಡಾಟ ಮೆರೆದಿದ್ದ ಬೈಕ್ ಸವಾರರಿಗೆ, ಪೊಲೀಸರು ಎಚ್ಚರಿಗೆ ನೀಡಿದ್ದಾರೆ.

5 / 6
ರಸ್ತೆ ಸಾರಿಗೆ, ಸಂಚಾರ ನಿಯಮಗಳನ್ನ ಉಲ್ಲಂಘಿಸಿ ಮನಸೋ ಇಚ್ಚೆ ಸೈಲೆನ್ಸ್​ರ್​ಗಳನ್ನ ಮಾರ್ಪಡಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಪುಂಡರಿಗೆ ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು, ಸರಿಯಾಗಿ ಬುದ್ದಿ ಕಲಿಸಿದ್ದಾರೆ.

ರಸ್ತೆ ಸಾರಿಗೆ, ಸಂಚಾರ ನಿಯಮಗಳನ್ನ ಉಲ್ಲಂಘಿಸಿ ಮನಸೋ ಇಚ್ಚೆ ಸೈಲೆನ್ಸ್​ರ್​ಗಳನ್ನ ಮಾರ್ಪಡಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಪುಂಡರಿಗೆ ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು, ಸರಿಯಾಗಿ ಬುದ್ದಿ ಕಲಿಸಿದ್ದಾರೆ.

6 / 6
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
Follow Us
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ