ಚಿಕ್ಕಬಳ್ಳಾಪುರದಲ್ಲಿ ಸೌಂಡ್ ಕಿರಿಕಿರಿಗೆ ಬ್ರೇಕ್​;​ ಸೈಲೆನ್ಸರ್​ಗಳ ಮೇಲೆ ರೋಡ್ ರೋಲರ್ ಹತ್ತಿಸಿ ಎಚ್ಚರಿಕೆ

ಶಾಲಾ-ಕಾಲೇಜು, ಲೇಡಿಸ್ ಹಾಸ್ಟೆಲ್ ಸೇರಿದಂತೆ ಕಾಲೇಜು ಕನ್ಯೆಯರು ಸಂಚರಿಸುವ ರಸ್ತೆಗಳಲ್ಲಿ ಐಶಾರಾಮಿ ಬೈಕ್​ಗಳನ್ನೇರಿ, ಅವುಗಳ ಸೈಲೆನ್ಸರ್ ಮಾಡಿಫೈ ಮಾಡಿ ದೊಡ್ಡ ಶಬ್ದಮಾಡಿಕೊಂಡು ಹುಡುಗಿಯರಿಗೆ ಚಮಕ್ ಕೊಡುತ್ತಿದ್ದ ರೋಡ್ ರೋಮಿಯೋಗಳಿಗೆ ಪೊಲೀಸರು ಬುದ್ದಿ ಕಲಿಸಿ ಎಚ್ಚರಿಕೆ ನೀಡಿದರು. ಅದು ಹೇಗೆ ಅಂತೀರಾ? ಈ ವರದಿ ಓದಿ.

| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 28, 2024 | 5:54 PM

ಮಾಡಿಫೈ ಮಾಡಿಸಿದ ಸೈಲೆನ್ಸರ್​ಗಳನ್ನ ಐಷಾರಾಮಿ ಬೈಕ್​ಗಳಿಗೆ ಅಳವಡಿಸಿ ಶಾಲಾ-ಕಾಲೇಜು, ಲೇಡಿಸ್ ಹಾಸ್ಟೆಲ್ ಸೇರಿದಂತೆ ಕಾಲೇಜು ಕನ್ಯೆಯರು ಸಂಚರಿಸುವ ರಸ್ತೆಗಳಲ್ಲಿ ಬೈಕ್​ಗಳನ್ನೇರಿ ಕಾಲೇಜು ಯುವತಿಯರಿಗೆ ಚಮಕ್ ಕೊಡುತ್ತಿದ್ದ ಪುಂಡರಿಗೆ ಪೊಲೀಸರು ಬುದ್ದಿ ಕಲಿಸಿದ್ದಾರೆ.

ಮಾಡಿಫೈ ಮಾಡಿಸಿದ ಸೈಲೆನ್ಸರ್​ಗಳನ್ನ ಐಷಾರಾಮಿ ಬೈಕ್​ಗಳಿಗೆ ಅಳವಡಿಸಿ ಶಾಲಾ-ಕಾಲೇಜು, ಲೇಡಿಸ್ ಹಾಸ್ಟೆಲ್ ಸೇರಿದಂತೆ ಕಾಲೇಜು ಕನ್ಯೆಯರು ಸಂಚರಿಸುವ ರಸ್ತೆಗಳಲ್ಲಿ ಬೈಕ್​ಗಳನ್ನೇರಿ ಕಾಲೇಜು ಯುವತಿಯರಿಗೆ ಚಮಕ್ ಕೊಡುತ್ತಿದ್ದ ಪುಂಡರಿಗೆ ಪೊಲೀಸರು ಬುದ್ದಿ ಕಲಿಸಿದ್ದಾರೆ.

1 / 6
ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು, ನಿರ್ಬಂಧಿತ ಬೈಕ್​ಗಳ ಸೈಲೆನ್ಸ್​ರ್​ಗಳನ್ನ ಕಿತ್ತು ಬರೋಬ್ಬರಿ 138 ಬೈಕ್​ಗಳ ಸೈಲೆನ್ಸರ್​ಗಳ ಮೇಲೆ ರೋಡ್ ರೋಲರ್ ಹತ್ತಿಸಿ ನಾಶಗೊಳಿಸುವ ಮೂಲಕ ಖಡಕ್​ ಎಚ್ಚರಿಕೆ ಕೊಟ್ಟಿದ್ದಾರೆ.

ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು, ನಿರ್ಬಂಧಿತ ಬೈಕ್​ಗಳ ಸೈಲೆನ್ಸ್​ರ್​ಗಳನ್ನ ಕಿತ್ತು ಬರೋಬ್ಬರಿ 138 ಬೈಕ್​ಗಳ ಸೈಲೆನ್ಸರ್​ಗಳ ಮೇಲೆ ರೋಡ್ ರೋಲರ್ ಹತ್ತಿಸಿ ನಾಶಗೊಳಿಸುವ ಮೂಲಕ ಖಡಕ್​ ಎಚ್ಚರಿಕೆ ಕೊಟ್ಟಿದ್ದಾರೆ.

2 / 6
5 ಸಾವಿರದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವರೆಗೂ ಸೈಲೆನ್ಸ್​ರ್​ಗಳನ್ನ ಮಾಡಿಫೈ ಮಾಡಿಕೊಂಡು ಬೈಕ್​ಗಳಿಗೆ ಅಳವಡಿಸಿ, ಹೆದ್ದಾರಿಗಳು, ಜನನಿ ಬೀಡರಸ್ತೆಗಳು, ಕಾಲೇಜು ಕ್ಯಾಂಪಸ್​ ಗಳು ಸೇರಿದಂತೆ ಹಲವೆಡೆ ರೂಂಂಂ.. ರೂಂಂಂ ಎಂದು ಕರ್ಕಶ ಶಬ್ದ ಮಾಡುತ್ತಾ ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿದ್ದರು.

5 ಸಾವಿರದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವರೆಗೂ ಸೈಲೆನ್ಸ್​ರ್​ಗಳನ್ನ ಮಾಡಿಫೈ ಮಾಡಿಕೊಂಡು ಬೈಕ್​ಗಳಿಗೆ ಅಳವಡಿಸಿ, ಹೆದ್ದಾರಿಗಳು, ಜನನಿ ಬೀಡರಸ್ತೆಗಳು, ಕಾಲೇಜು ಕ್ಯಾಂಪಸ್​ ಗಳು ಸೇರಿದಂತೆ ಹಲವೆಡೆ ರೂಂಂಂ.. ರೂಂಂಂ ಎಂದು ಕರ್ಕಶ ಶಬ್ದ ಮಾಡುತ್ತಾ ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿದ್ದರು.

3 / 6
ಇನ್ನು ಇತ್ತೀಚೆಗೆ ಕೋಲಾರದಲ್ಲಿ ಬೈಕ್ ವೀಲಿಂಗ್​ಗೆ ವ್ಯಕ್ತಿಯೊಬ್ಬ ಬಲಿಯಾದ ನಂತರ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ಎಚ್ಚೆತ್ತುಕೊಂಡು ರಸ್ತೆ ಸಂಚಾರಿ ನಿಯಮಗಳನ್ನ ಉಲ್ಲಂಘಿಸಿದವರಿಗೆ ಖಡಕ್​ ಎಚ್ಚರಿಕೆ ಮೂಲಕ ತಿಳಿಸಿದ್ದಾರೆ.

ಇನ್ನು ಇತ್ತೀಚೆಗೆ ಕೋಲಾರದಲ್ಲಿ ಬೈಕ್ ವೀಲಿಂಗ್​ಗೆ ವ್ಯಕ್ತಿಯೊಬ್ಬ ಬಲಿಯಾದ ನಂತರ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ಎಚ್ಚೆತ್ತುಕೊಂಡು ರಸ್ತೆ ಸಂಚಾರಿ ನಿಯಮಗಳನ್ನ ಉಲ್ಲಂಘಿಸಿದವರಿಗೆ ಖಡಕ್​ ಎಚ್ಚರಿಕೆ ಮೂಲಕ ತಿಳಿಸಿದ್ದಾರೆ.

4 / 6
ಇದೀಗ ಸೈಲೆನ್ಸ್​ರ್​ಗಳ ಮೂಲಕ ಪರಿಸರ ಮಾಲಿನ್ಯ ಉಂಟುಮಾಡಿ ಪುಂಡಾಟ ಮೆರೆದಿದ್ದ ಬೈಕ್ ಸವಾರರಿಗೆ, ಪೊಲೀಸರು ಎಚ್ಚರಿಗೆ ನೀಡಿದ್ದಾರೆ.

ಇದೀಗ ಸೈಲೆನ್ಸ್​ರ್​ಗಳ ಮೂಲಕ ಪರಿಸರ ಮಾಲಿನ್ಯ ಉಂಟುಮಾಡಿ ಪುಂಡಾಟ ಮೆರೆದಿದ್ದ ಬೈಕ್ ಸವಾರರಿಗೆ, ಪೊಲೀಸರು ಎಚ್ಚರಿಗೆ ನೀಡಿದ್ದಾರೆ.

5 / 6
ರಸ್ತೆ ಸಾರಿಗೆ, ಸಂಚಾರ ನಿಯಮಗಳನ್ನ ಉಲ್ಲಂಘಿಸಿ ಮನಸೋ ಇಚ್ಚೆ ಸೈಲೆನ್ಸ್​ರ್​ಗಳನ್ನ ಮಾರ್ಪಡಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಪುಂಡರಿಗೆ ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು, ಸರಿಯಾಗಿ ಬುದ್ದಿ ಕಲಿಸಿದ್ದಾರೆ.

ರಸ್ತೆ ಸಾರಿಗೆ, ಸಂಚಾರ ನಿಯಮಗಳನ್ನ ಉಲ್ಲಂಘಿಸಿ ಮನಸೋ ಇಚ್ಚೆ ಸೈಲೆನ್ಸ್​ರ್​ಗಳನ್ನ ಮಾರ್ಪಡಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಪುಂಡರಿಗೆ ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು, ಸರಿಯಾಗಿ ಬುದ್ದಿ ಕಲಿಸಿದ್ದಾರೆ.

6 / 6
Follow us
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ