AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದಲ್ಲಿ ಸೌಂಡ್ ಕಿರಿಕಿರಿಗೆ ಬ್ರೇಕ್​;​ ಸೈಲೆನ್ಸರ್​ಗಳ ಮೇಲೆ ರೋಡ್ ರೋಲರ್ ಹತ್ತಿಸಿ ಎಚ್ಚರಿಕೆ

ಶಾಲಾ-ಕಾಲೇಜು, ಲೇಡಿಸ್ ಹಾಸ್ಟೆಲ್ ಸೇರಿದಂತೆ ಕಾಲೇಜು ಕನ್ಯೆಯರು ಸಂಚರಿಸುವ ರಸ್ತೆಗಳಲ್ಲಿ ಐಶಾರಾಮಿ ಬೈಕ್​ಗಳನ್ನೇರಿ, ಅವುಗಳ ಸೈಲೆನ್ಸರ್ ಮಾಡಿಫೈ ಮಾಡಿ ದೊಡ್ಡ ಶಬ್ದಮಾಡಿಕೊಂಡು ಹುಡುಗಿಯರಿಗೆ ಚಮಕ್ ಕೊಡುತ್ತಿದ್ದ ರೋಡ್ ರೋಮಿಯೋಗಳಿಗೆ ಪೊಲೀಸರು ಬುದ್ದಿ ಕಲಿಸಿ ಎಚ್ಚರಿಕೆ ನೀಡಿದರು. ಅದು ಹೇಗೆ ಅಂತೀರಾ? ಈ ವರದಿ ಓದಿ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 28, 2024 | 5:54 PM

ಮಾಡಿಫೈ ಮಾಡಿಸಿದ ಸೈಲೆನ್ಸರ್​ಗಳನ್ನ ಐಷಾರಾಮಿ ಬೈಕ್​ಗಳಿಗೆ ಅಳವಡಿಸಿ ಶಾಲಾ-ಕಾಲೇಜು, ಲೇಡಿಸ್ ಹಾಸ್ಟೆಲ್ ಸೇರಿದಂತೆ ಕಾಲೇಜು ಕನ್ಯೆಯರು ಸಂಚರಿಸುವ ರಸ್ತೆಗಳಲ್ಲಿ ಬೈಕ್​ಗಳನ್ನೇರಿ ಕಾಲೇಜು ಯುವತಿಯರಿಗೆ ಚಮಕ್ ಕೊಡುತ್ತಿದ್ದ ಪುಂಡರಿಗೆ ಪೊಲೀಸರು ಬುದ್ದಿ ಕಲಿಸಿದ್ದಾರೆ.

ಮಾಡಿಫೈ ಮಾಡಿಸಿದ ಸೈಲೆನ್ಸರ್​ಗಳನ್ನ ಐಷಾರಾಮಿ ಬೈಕ್​ಗಳಿಗೆ ಅಳವಡಿಸಿ ಶಾಲಾ-ಕಾಲೇಜು, ಲೇಡಿಸ್ ಹಾಸ್ಟೆಲ್ ಸೇರಿದಂತೆ ಕಾಲೇಜು ಕನ್ಯೆಯರು ಸಂಚರಿಸುವ ರಸ್ತೆಗಳಲ್ಲಿ ಬೈಕ್​ಗಳನ್ನೇರಿ ಕಾಲೇಜು ಯುವತಿಯರಿಗೆ ಚಮಕ್ ಕೊಡುತ್ತಿದ್ದ ಪುಂಡರಿಗೆ ಪೊಲೀಸರು ಬುದ್ದಿ ಕಲಿಸಿದ್ದಾರೆ.

1 / 6
ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು, ನಿರ್ಬಂಧಿತ ಬೈಕ್​ಗಳ ಸೈಲೆನ್ಸ್​ರ್​ಗಳನ್ನ ಕಿತ್ತು ಬರೋಬ್ಬರಿ 138 ಬೈಕ್​ಗಳ ಸೈಲೆನ್ಸರ್​ಗಳ ಮೇಲೆ ರೋಡ್ ರೋಲರ್ ಹತ್ತಿಸಿ ನಾಶಗೊಳಿಸುವ ಮೂಲಕ ಖಡಕ್​ ಎಚ್ಚರಿಕೆ ಕೊಟ್ಟಿದ್ದಾರೆ.

ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು, ನಿರ್ಬಂಧಿತ ಬೈಕ್​ಗಳ ಸೈಲೆನ್ಸ್​ರ್​ಗಳನ್ನ ಕಿತ್ತು ಬರೋಬ್ಬರಿ 138 ಬೈಕ್​ಗಳ ಸೈಲೆನ್ಸರ್​ಗಳ ಮೇಲೆ ರೋಡ್ ರೋಲರ್ ಹತ್ತಿಸಿ ನಾಶಗೊಳಿಸುವ ಮೂಲಕ ಖಡಕ್​ ಎಚ್ಚರಿಕೆ ಕೊಟ್ಟಿದ್ದಾರೆ.

2 / 6
5 ಸಾವಿರದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವರೆಗೂ ಸೈಲೆನ್ಸ್​ರ್​ಗಳನ್ನ ಮಾಡಿಫೈ ಮಾಡಿಕೊಂಡು ಬೈಕ್​ಗಳಿಗೆ ಅಳವಡಿಸಿ, ಹೆದ್ದಾರಿಗಳು, ಜನನಿ ಬೀಡರಸ್ತೆಗಳು, ಕಾಲೇಜು ಕ್ಯಾಂಪಸ್​ ಗಳು ಸೇರಿದಂತೆ ಹಲವೆಡೆ ರೂಂಂಂ.. ರೂಂಂಂ ಎಂದು ಕರ್ಕಶ ಶಬ್ದ ಮಾಡುತ್ತಾ ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿದ್ದರು.

5 ಸಾವಿರದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವರೆಗೂ ಸೈಲೆನ್ಸ್​ರ್​ಗಳನ್ನ ಮಾಡಿಫೈ ಮಾಡಿಕೊಂಡು ಬೈಕ್​ಗಳಿಗೆ ಅಳವಡಿಸಿ, ಹೆದ್ದಾರಿಗಳು, ಜನನಿ ಬೀಡರಸ್ತೆಗಳು, ಕಾಲೇಜು ಕ್ಯಾಂಪಸ್​ ಗಳು ಸೇರಿದಂತೆ ಹಲವೆಡೆ ರೂಂಂಂ.. ರೂಂಂಂ ಎಂದು ಕರ್ಕಶ ಶಬ್ದ ಮಾಡುತ್ತಾ ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿದ್ದರು.

3 / 6
ಇನ್ನು ಇತ್ತೀಚೆಗೆ ಕೋಲಾರದಲ್ಲಿ ಬೈಕ್ ವೀಲಿಂಗ್​ಗೆ ವ್ಯಕ್ತಿಯೊಬ್ಬ ಬಲಿಯಾದ ನಂತರ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ಎಚ್ಚೆತ್ತುಕೊಂಡು ರಸ್ತೆ ಸಂಚಾರಿ ನಿಯಮಗಳನ್ನ ಉಲ್ಲಂಘಿಸಿದವರಿಗೆ ಖಡಕ್​ ಎಚ್ಚರಿಕೆ ಮೂಲಕ ತಿಳಿಸಿದ್ದಾರೆ.

ಇನ್ನು ಇತ್ತೀಚೆಗೆ ಕೋಲಾರದಲ್ಲಿ ಬೈಕ್ ವೀಲಿಂಗ್​ಗೆ ವ್ಯಕ್ತಿಯೊಬ್ಬ ಬಲಿಯಾದ ನಂತರ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ಎಚ್ಚೆತ್ತುಕೊಂಡು ರಸ್ತೆ ಸಂಚಾರಿ ನಿಯಮಗಳನ್ನ ಉಲ್ಲಂಘಿಸಿದವರಿಗೆ ಖಡಕ್​ ಎಚ್ಚರಿಕೆ ಮೂಲಕ ತಿಳಿಸಿದ್ದಾರೆ.

4 / 6
ಇದೀಗ ಸೈಲೆನ್ಸ್​ರ್​ಗಳ ಮೂಲಕ ಪರಿಸರ ಮಾಲಿನ್ಯ ಉಂಟುಮಾಡಿ ಪುಂಡಾಟ ಮೆರೆದಿದ್ದ ಬೈಕ್ ಸವಾರರಿಗೆ, ಪೊಲೀಸರು ಎಚ್ಚರಿಗೆ ನೀಡಿದ್ದಾರೆ.

ಇದೀಗ ಸೈಲೆನ್ಸ್​ರ್​ಗಳ ಮೂಲಕ ಪರಿಸರ ಮಾಲಿನ್ಯ ಉಂಟುಮಾಡಿ ಪುಂಡಾಟ ಮೆರೆದಿದ್ದ ಬೈಕ್ ಸವಾರರಿಗೆ, ಪೊಲೀಸರು ಎಚ್ಚರಿಗೆ ನೀಡಿದ್ದಾರೆ.

5 / 6
ರಸ್ತೆ ಸಾರಿಗೆ, ಸಂಚಾರ ನಿಯಮಗಳನ್ನ ಉಲ್ಲಂಘಿಸಿ ಮನಸೋ ಇಚ್ಚೆ ಸೈಲೆನ್ಸ್​ರ್​ಗಳನ್ನ ಮಾರ್ಪಡಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಪುಂಡರಿಗೆ ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು, ಸರಿಯಾಗಿ ಬುದ್ದಿ ಕಲಿಸಿದ್ದಾರೆ.

ರಸ್ತೆ ಸಾರಿಗೆ, ಸಂಚಾರ ನಿಯಮಗಳನ್ನ ಉಲ್ಲಂಘಿಸಿ ಮನಸೋ ಇಚ್ಚೆ ಸೈಲೆನ್ಸ್​ರ್​ಗಳನ್ನ ಮಾರ್ಪಡಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಪುಂಡರಿಗೆ ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು, ಸರಿಯಾಗಿ ಬುದ್ದಿ ಕಲಿಸಿದ್ದಾರೆ.

6 / 6
Follow us
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಮಂಗಳೂರಿನಲ್ಲಿ ಭಾರೀ ಮಳೆ: ಪಂಪ್‌ವೆಲ್ ಮತ್ತೆ ಮುಳುಗಡೆ, ವಿಡಿಯೋ ನೋಡಿ
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಖಾದಿಗಳಿಗಿಂತ ಖಾಕಿಗಳು ಬ್ಯಾಟ್ ಚೆನ್ನಾಗಿ ಬೀಸಬಲ್ಲರು!
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು