AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದಲ್ಲಿ ಸೌಂಡ್ ಕಿರಿಕಿರಿಗೆ ಬ್ರೇಕ್​;​ ಸೈಲೆನ್ಸರ್​ಗಳ ಮೇಲೆ ರೋಡ್ ರೋಲರ್ ಹತ್ತಿಸಿ ಎಚ್ಚರಿಕೆ

ಶಾಲಾ-ಕಾಲೇಜು, ಲೇಡಿಸ್ ಹಾಸ್ಟೆಲ್ ಸೇರಿದಂತೆ ಕಾಲೇಜು ಕನ್ಯೆಯರು ಸಂಚರಿಸುವ ರಸ್ತೆಗಳಲ್ಲಿ ಐಶಾರಾಮಿ ಬೈಕ್​ಗಳನ್ನೇರಿ, ಅವುಗಳ ಸೈಲೆನ್ಸರ್ ಮಾಡಿಫೈ ಮಾಡಿ ದೊಡ್ಡ ಶಬ್ದಮಾಡಿಕೊಂಡು ಹುಡುಗಿಯರಿಗೆ ಚಮಕ್ ಕೊಡುತ್ತಿದ್ದ ರೋಡ್ ರೋಮಿಯೋಗಳಿಗೆ ಪೊಲೀಸರು ಬುದ್ದಿ ಕಲಿಸಿ ಎಚ್ಚರಿಕೆ ನೀಡಿದರು. ಅದು ಹೇಗೆ ಅಂತೀರಾ? ಈ ವರದಿ ಓದಿ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Aug 28, 2024 | 5:54 PM

Share
ಮಾಡಿಫೈ ಮಾಡಿಸಿದ ಸೈಲೆನ್ಸರ್​ಗಳನ್ನ ಐಷಾರಾಮಿ ಬೈಕ್​ಗಳಿಗೆ ಅಳವಡಿಸಿ ಶಾಲಾ-ಕಾಲೇಜು, ಲೇಡಿಸ್ ಹಾಸ್ಟೆಲ್ ಸೇರಿದಂತೆ ಕಾಲೇಜು ಕನ್ಯೆಯರು ಸಂಚರಿಸುವ ರಸ್ತೆಗಳಲ್ಲಿ ಬೈಕ್​ಗಳನ್ನೇರಿ ಕಾಲೇಜು ಯುವತಿಯರಿಗೆ ಚಮಕ್ ಕೊಡುತ್ತಿದ್ದ ಪುಂಡರಿಗೆ ಪೊಲೀಸರು ಬುದ್ದಿ ಕಲಿಸಿದ್ದಾರೆ.

ಮಾಡಿಫೈ ಮಾಡಿಸಿದ ಸೈಲೆನ್ಸರ್​ಗಳನ್ನ ಐಷಾರಾಮಿ ಬೈಕ್​ಗಳಿಗೆ ಅಳವಡಿಸಿ ಶಾಲಾ-ಕಾಲೇಜು, ಲೇಡಿಸ್ ಹಾಸ್ಟೆಲ್ ಸೇರಿದಂತೆ ಕಾಲೇಜು ಕನ್ಯೆಯರು ಸಂಚರಿಸುವ ರಸ್ತೆಗಳಲ್ಲಿ ಬೈಕ್​ಗಳನ್ನೇರಿ ಕಾಲೇಜು ಯುವತಿಯರಿಗೆ ಚಮಕ್ ಕೊಡುತ್ತಿದ್ದ ಪುಂಡರಿಗೆ ಪೊಲೀಸರು ಬುದ್ದಿ ಕಲಿಸಿದ್ದಾರೆ.

1 / 6
ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು, ನಿರ್ಬಂಧಿತ ಬೈಕ್​ಗಳ ಸೈಲೆನ್ಸ್​ರ್​ಗಳನ್ನ ಕಿತ್ತು ಬರೋಬ್ಬರಿ 138 ಬೈಕ್​ಗಳ ಸೈಲೆನ್ಸರ್​ಗಳ ಮೇಲೆ ರೋಡ್ ರೋಲರ್ ಹತ್ತಿಸಿ ನಾಶಗೊಳಿಸುವ ಮೂಲಕ ಖಡಕ್​ ಎಚ್ಚರಿಕೆ ಕೊಟ್ಟಿದ್ದಾರೆ.

ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು, ನಿರ್ಬಂಧಿತ ಬೈಕ್​ಗಳ ಸೈಲೆನ್ಸ್​ರ್​ಗಳನ್ನ ಕಿತ್ತು ಬರೋಬ್ಬರಿ 138 ಬೈಕ್​ಗಳ ಸೈಲೆನ್ಸರ್​ಗಳ ಮೇಲೆ ರೋಡ್ ರೋಲರ್ ಹತ್ತಿಸಿ ನಾಶಗೊಳಿಸುವ ಮೂಲಕ ಖಡಕ್​ ಎಚ್ಚರಿಕೆ ಕೊಟ್ಟಿದ್ದಾರೆ.

2 / 6
5 ಸಾವಿರದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವರೆಗೂ ಸೈಲೆನ್ಸ್​ರ್​ಗಳನ್ನ ಮಾಡಿಫೈ ಮಾಡಿಕೊಂಡು ಬೈಕ್​ಗಳಿಗೆ ಅಳವಡಿಸಿ, ಹೆದ್ದಾರಿಗಳು, ಜನನಿ ಬೀಡರಸ್ತೆಗಳು, ಕಾಲೇಜು ಕ್ಯಾಂಪಸ್​ ಗಳು ಸೇರಿದಂತೆ ಹಲವೆಡೆ ರೂಂಂಂ.. ರೂಂಂಂ ಎಂದು ಕರ್ಕಶ ಶಬ್ದ ಮಾಡುತ್ತಾ ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿದ್ದರು.

5 ಸಾವಿರದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವರೆಗೂ ಸೈಲೆನ್ಸ್​ರ್​ಗಳನ್ನ ಮಾಡಿಫೈ ಮಾಡಿಕೊಂಡು ಬೈಕ್​ಗಳಿಗೆ ಅಳವಡಿಸಿ, ಹೆದ್ದಾರಿಗಳು, ಜನನಿ ಬೀಡರಸ್ತೆಗಳು, ಕಾಲೇಜು ಕ್ಯಾಂಪಸ್​ ಗಳು ಸೇರಿದಂತೆ ಹಲವೆಡೆ ರೂಂಂಂ.. ರೂಂಂಂ ಎಂದು ಕರ್ಕಶ ಶಬ್ದ ಮಾಡುತ್ತಾ ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿದ್ದರು.

3 / 6
ಇನ್ನು ಇತ್ತೀಚೆಗೆ ಕೋಲಾರದಲ್ಲಿ ಬೈಕ್ ವೀಲಿಂಗ್​ಗೆ ವ್ಯಕ್ತಿಯೊಬ್ಬ ಬಲಿಯಾದ ನಂತರ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ಎಚ್ಚೆತ್ತುಕೊಂಡು ರಸ್ತೆ ಸಂಚಾರಿ ನಿಯಮಗಳನ್ನ ಉಲ್ಲಂಘಿಸಿದವರಿಗೆ ಖಡಕ್​ ಎಚ್ಚರಿಕೆ ಮೂಲಕ ತಿಳಿಸಿದ್ದಾರೆ.

ಇನ್ನು ಇತ್ತೀಚೆಗೆ ಕೋಲಾರದಲ್ಲಿ ಬೈಕ್ ವೀಲಿಂಗ್​ಗೆ ವ್ಯಕ್ತಿಯೊಬ್ಬ ಬಲಿಯಾದ ನಂತರ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ಎಚ್ಚೆತ್ತುಕೊಂಡು ರಸ್ತೆ ಸಂಚಾರಿ ನಿಯಮಗಳನ್ನ ಉಲ್ಲಂಘಿಸಿದವರಿಗೆ ಖಡಕ್​ ಎಚ್ಚರಿಕೆ ಮೂಲಕ ತಿಳಿಸಿದ್ದಾರೆ.

4 / 6
ಇದೀಗ ಸೈಲೆನ್ಸ್​ರ್​ಗಳ ಮೂಲಕ ಪರಿಸರ ಮಾಲಿನ್ಯ ಉಂಟುಮಾಡಿ ಪುಂಡಾಟ ಮೆರೆದಿದ್ದ ಬೈಕ್ ಸವಾರರಿಗೆ, ಪೊಲೀಸರು ಎಚ್ಚರಿಗೆ ನೀಡಿದ್ದಾರೆ.

ಇದೀಗ ಸೈಲೆನ್ಸ್​ರ್​ಗಳ ಮೂಲಕ ಪರಿಸರ ಮಾಲಿನ್ಯ ಉಂಟುಮಾಡಿ ಪುಂಡಾಟ ಮೆರೆದಿದ್ದ ಬೈಕ್ ಸವಾರರಿಗೆ, ಪೊಲೀಸರು ಎಚ್ಚರಿಗೆ ನೀಡಿದ್ದಾರೆ.

5 / 6
ರಸ್ತೆ ಸಾರಿಗೆ, ಸಂಚಾರ ನಿಯಮಗಳನ್ನ ಉಲ್ಲಂಘಿಸಿ ಮನಸೋ ಇಚ್ಚೆ ಸೈಲೆನ್ಸ್​ರ್​ಗಳನ್ನ ಮಾರ್ಪಡಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಪುಂಡರಿಗೆ ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು, ಸರಿಯಾಗಿ ಬುದ್ದಿ ಕಲಿಸಿದ್ದಾರೆ.

ರಸ್ತೆ ಸಾರಿಗೆ, ಸಂಚಾರ ನಿಯಮಗಳನ್ನ ಉಲ್ಲಂಘಿಸಿ ಮನಸೋ ಇಚ್ಚೆ ಸೈಲೆನ್ಸ್​ರ್​ಗಳನ್ನ ಮಾರ್ಪಡಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಪುಂಡರಿಗೆ ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು, ಸರಿಯಾಗಿ ಬುದ್ದಿ ಕಲಿಸಿದ್ದಾರೆ.

6 / 6
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್