AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದಲ್ಲಿ ಸೌಂಡ್ ಕಿರಿಕಿರಿಗೆ ಬ್ರೇಕ್​;​ ಸೈಲೆನ್ಸರ್​ಗಳ ಮೇಲೆ ರೋಡ್ ರೋಲರ್ ಹತ್ತಿಸಿ ಎಚ್ಚರಿಕೆ

ಶಾಲಾ-ಕಾಲೇಜು, ಲೇಡಿಸ್ ಹಾಸ್ಟೆಲ್ ಸೇರಿದಂತೆ ಕಾಲೇಜು ಕನ್ಯೆಯರು ಸಂಚರಿಸುವ ರಸ್ತೆಗಳಲ್ಲಿ ಐಶಾರಾಮಿ ಬೈಕ್​ಗಳನ್ನೇರಿ, ಅವುಗಳ ಸೈಲೆನ್ಸರ್ ಮಾಡಿಫೈ ಮಾಡಿ ದೊಡ್ಡ ಶಬ್ದಮಾಡಿಕೊಂಡು ಹುಡುಗಿಯರಿಗೆ ಚಮಕ್ ಕೊಡುತ್ತಿದ್ದ ರೋಡ್ ರೋಮಿಯೋಗಳಿಗೆ ಪೊಲೀಸರು ಬುದ್ದಿ ಕಲಿಸಿ ಎಚ್ಚರಿಕೆ ನೀಡಿದರು. ಅದು ಹೇಗೆ ಅಂತೀರಾ? ಈ ವರದಿ ಓದಿ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 28, 2024 | 5:54 PM

Share
ಮಾಡಿಫೈ ಮಾಡಿಸಿದ ಸೈಲೆನ್ಸರ್​ಗಳನ್ನ ಐಷಾರಾಮಿ ಬೈಕ್​ಗಳಿಗೆ ಅಳವಡಿಸಿ ಶಾಲಾ-ಕಾಲೇಜು, ಲೇಡಿಸ್ ಹಾಸ್ಟೆಲ್ ಸೇರಿದಂತೆ ಕಾಲೇಜು ಕನ್ಯೆಯರು ಸಂಚರಿಸುವ ರಸ್ತೆಗಳಲ್ಲಿ ಬೈಕ್​ಗಳನ್ನೇರಿ ಕಾಲೇಜು ಯುವತಿಯರಿಗೆ ಚಮಕ್ ಕೊಡುತ್ತಿದ್ದ ಪುಂಡರಿಗೆ ಪೊಲೀಸರು ಬುದ್ದಿ ಕಲಿಸಿದ್ದಾರೆ.

ಮಾಡಿಫೈ ಮಾಡಿಸಿದ ಸೈಲೆನ್ಸರ್​ಗಳನ್ನ ಐಷಾರಾಮಿ ಬೈಕ್​ಗಳಿಗೆ ಅಳವಡಿಸಿ ಶಾಲಾ-ಕಾಲೇಜು, ಲೇಡಿಸ್ ಹಾಸ್ಟೆಲ್ ಸೇರಿದಂತೆ ಕಾಲೇಜು ಕನ್ಯೆಯರು ಸಂಚರಿಸುವ ರಸ್ತೆಗಳಲ್ಲಿ ಬೈಕ್​ಗಳನ್ನೇರಿ ಕಾಲೇಜು ಯುವತಿಯರಿಗೆ ಚಮಕ್ ಕೊಡುತ್ತಿದ್ದ ಪುಂಡರಿಗೆ ಪೊಲೀಸರು ಬುದ್ದಿ ಕಲಿಸಿದ್ದಾರೆ.

1 / 6
ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು, ನಿರ್ಬಂಧಿತ ಬೈಕ್​ಗಳ ಸೈಲೆನ್ಸ್​ರ್​ಗಳನ್ನ ಕಿತ್ತು ಬರೋಬ್ಬರಿ 138 ಬೈಕ್​ಗಳ ಸೈಲೆನ್ಸರ್​ಗಳ ಮೇಲೆ ರೋಡ್ ರೋಲರ್ ಹತ್ತಿಸಿ ನಾಶಗೊಳಿಸುವ ಮೂಲಕ ಖಡಕ್​ ಎಚ್ಚರಿಕೆ ಕೊಟ್ಟಿದ್ದಾರೆ.

ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು, ನಿರ್ಬಂಧಿತ ಬೈಕ್​ಗಳ ಸೈಲೆನ್ಸ್​ರ್​ಗಳನ್ನ ಕಿತ್ತು ಬರೋಬ್ಬರಿ 138 ಬೈಕ್​ಗಳ ಸೈಲೆನ್ಸರ್​ಗಳ ಮೇಲೆ ರೋಡ್ ರೋಲರ್ ಹತ್ತಿಸಿ ನಾಶಗೊಳಿಸುವ ಮೂಲಕ ಖಡಕ್​ ಎಚ್ಚರಿಕೆ ಕೊಟ್ಟಿದ್ದಾರೆ.

2 / 6
5 ಸಾವಿರದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವರೆಗೂ ಸೈಲೆನ್ಸ್​ರ್​ಗಳನ್ನ ಮಾಡಿಫೈ ಮಾಡಿಕೊಂಡು ಬೈಕ್​ಗಳಿಗೆ ಅಳವಡಿಸಿ, ಹೆದ್ದಾರಿಗಳು, ಜನನಿ ಬೀಡರಸ್ತೆಗಳು, ಕಾಲೇಜು ಕ್ಯಾಂಪಸ್​ ಗಳು ಸೇರಿದಂತೆ ಹಲವೆಡೆ ರೂಂಂಂ.. ರೂಂಂಂ ಎಂದು ಕರ್ಕಶ ಶಬ್ದ ಮಾಡುತ್ತಾ ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿದ್ದರು.

5 ಸಾವಿರದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವರೆಗೂ ಸೈಲೆನ್ಸ್​ರ್​ಗಳನ್ನ ಮಾಡಿಫೈ ಮಾಡಿಕೊಂಡು ಬೈಕ್​ಗಳಿಗೆ ಅಳವಡಿಸಿ, ಹೆದ್ದಾರಿಗಳು, ಜನನಿ ಬೀಡರಸ್ತೆಗಳು, ಕಾಲೇಜು ಕ್ಯಾಂಪಸ್​ ಗಳು ಸೇರಿದಂತೆ ಹಲವೆಡೆ ರೂಂಂಂ.. ರೂಂಂಂ ಎಂದು ಕರ್ಕಶ ಶಬ್ದ ಮಾಡುತ್ತಾ ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿದ್ದರು.

3 / 6
ಇನ್ನು ಇತ್ತೀಚೆಗೆ ಕೋಲಾರದಲ್ಲಿ ಬೈಕ್ ವೀಲಿಂಗ್​ಗೆ ವ್ಯಕ್ತಿಯೊಬ್ಬ ಬಲಿಯಾದ ನಂತರ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ಎಚ್ಚೆತ್ತುಕೊಂಡು ರಸ್ತೆ ಸಂಚಾರಿ ನಿಯಮಗಳನ್ನ ಉಲ್ಲಂಘಿಸಿದವರಿಗೆ ಖಡಕ್​ ಎಚ್ಚರಿಕೆ ಮೂಲಕ ತಿಳಿಸಿದ್ದಾರೆ.

ಇನ್ನು ಇತ್ತೀಚೆಗೆ ಕೋಲಾರದಲ್ಲಿ ಬೈಕ್ ವೀಲಿಂಗ್​ಗೆ ವ್ಯಕ್ತಿಯೊಬ್ಬ ಬಲಿಯಾದ ನಂತರ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ಎಚ್ಚೆತ್ತುಕೊಂಡು ರಸ್ತೆ ಸಂಚಾರಿ ನಿಯಮಗಳನ್ನ ಉಲ್ಲಂಘಿಸಿದವರಿಗೆ ಖಡಕ್​ ಎಚ್ಚರಿಕೆ ಮೂಲಕ ತಿಳಿಸಿದ್ದಾರೆ.

4 / 6
ಇದೀಗ ಸೈಲೆನ್ಸ್​ರ್​ಗಳ ಮೂಲಕ ಪರಿಸರ ಮಾಲಿನ್ಯ ಉಂಟುಮಾಡಿ ಪುಂಡಾಟ ಮೆರೆದಿದ್ದ ಬೈಕ್ ಸವಾರರಿಗೆ, ಪೊಲೀಸರು ಎಚ್ಚರಿಗೆ ನೀಡಿದ್ದಾರೆ.

ಇದೀಗ ಸೈಲೆನ್ಸ್​ರ್​ಗಳ ಮೂಲಕ ಪರಿಸರ ಮಾಲಿನ್ಯ ಉಂಟುಮಾಡಿ ಪುಂಡಾಟ ಮೆರೆದಿದ್ದ ಬೈಕ್ ಸವಾರರಿಗೆ, ಪೊಲೀಸರು ಎಚ್ಚರಿಗೆ ನೀಡಿದ್ದಾರೆ.

5 / 6
ರಸ್ತೆ ಸಾರಿಗೆ, ಸಂಚಾರ ನಿಯಮಗಳನ್ನ ಉಲ್ಲಂಘಿಸಿ ಮನಸೋ ಇಚ್ಚೆ ಸೈಲೆನ್ಸ್​ರ್​ಗಳನ್ನ ಮಾರ್ಪಡಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಪುಂಡರಿಗೆ ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು, ಸರಿಯಾಗಿ ಬುದ್ದಿ ಕಲಿಸಿದ್ದಾರೆ.

ರಸ್ತೆ ಸಾರಿಗೆ, ಸಂಚಾರ ನಿಯಮಗಳನ್ನ ಉಲ್ಲಂಘಿಸಿ ಮನಸೋ ಇಚ್ಚೆ ಸೈಲೆನ್ಸ್​ರ್​ಗಳನ್ನ ಮಾರ್ಪಡಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಪುಂಡರಿಗೆ ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು, ಸರಿಯಾಗಿ ಬುದ್ದಿ ಕಲಿಸಿದ್ದಾರೆ.

6 / 6
Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್