AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಬ್ರೈಡಲ್​​ ಫೋಟೋಶೂಟ್​ ಮಾಡಿಸೋ ಭರದಲ್ಲಿ ವಿವಾದ ಮೈಮೇಲೆ ಎಳೆದುಕೊಂಡ ಯುವತಿ!

ಕೆಲ ತಿಂಗಳ ಹಿಂದೆ ವಧು ಒಬ್ಬಳು ವರನ ಜತೆ ಅರೆ ಬೆತ್ತಲಾಗಿ ಫೋಟೋ ತೆಗೆಸಿಕೊಂಡಿದ್ದಳು. ಈ ಫೋಟೋ ಸಾಕಷ್ಟು ವಿವಾದ ಸೃಷ್ಟಿಸಿತ್ತು. ಇದಾದ ಬೆನ್ನಲ್ಲೇ ಈಗ ಮತ್ತೊಂದು ಫೋಟೋಶೂಟ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Mar 29, 2021 | 5:12 PM

Share
ಇತ್ತೀಚೆಗೆ ಪ್ರೀ-ವೆಡ್ಡಿಂಗ್​ ಫೋಟೋಶೂಟ್​ಗೆ ಸಾಕಷ್ಟು ಪ್ರಾಮುಖ್ಯತೆ ನೀಡಲಾಗುತ್ತಿದೆ. ಲಕ್ಷಾಂತರ ರೂಪಾಯಿ ನೀಡಿ ಗಂಡು-ಹೆಣ್ಣು ಫೋಟೋಶೂಟ್​ ಮಾಡಿಸಿಕೊಳ್ಳುತ್ತಿದ್ದಾರೆ. ಆದರೆ, ಇತ್ತೀಚೆಗೆ ವೆಡ್ಡಿಂಗ್​ ಫೋಟೋಶೂಟ್​ ಹೆಸರಲ್ಲಿ ಆಭಾಸ ಎನಿಸುವ ಫೋಟೋಶೂಟ್​ ಮಾಡಿಸುತ್ತಿರುವುದು ಚರ್ಚೆಗೆ ಕಾರಣವಾಗುತ್ತಿದೆ. ಇದಕ್ಕೆ ಈಗ ಮತ್ತೊಂದು ಸೇರ್ಪಡೆ ಆಗಿದೆ.

ಇತ್ತೀಚೆಗೆ ಪ್ರೀ-ವೆಡ್ಡಿಂಗ್​ ಫೋಟೋಶೂಟ್​ಗೆ ಸಾಕಷ್ಟು ಪ್ರಾಮುಖ್ಯತೆ ನೀಡಲಾಗುತ್ತಿದೆ. ಲಕ್ಷಾಂತರ ರೂಪಾಯಿ ನೀಡಿ ಗಂಡು-ಹೆಣ್ಣು ಫೋಟೋಶೂಟ್​ ಮಾಡಿಸಿಕೊಳ್ಳುತ್ತಿದ್ದಾರೆ. ಆದರೆ, ಇತ್ತೀಚೆಗೆ ವೆಡ್ಡಿಂಗ್​ ಫೋಟೋಶೂಟ್​ ಹೆಸರಲ್ಲಿ ಆಭಾಸ ಎನಿಸುವ ಫೋಟೋಶೂಟ್​ ಮಾಡಿಸುತ್ತಿರುವುದು ಚರ್ಚೆಗೆ ಕಾರಣವಾಗುತ್ತಿದೆ. ಇದಕ್ಕೆ ಈಗ ಮತ್ತೊಂದು ಸೇರ್ಪಡೆ ಆಗಿದೆ.

1 / 4
ಕೆಲ ತಿಂಗಳ ಹಿಂದೆ ವಧು ಒಬ್ಬಳು ವರನ ಜತೆ ಅರೆ ಬೆತ್ತಲಾಗಿ ಫೋಟೋ ತೆಗೆಸಿಕೊಂಡಿದ್ದಳು. ಈ ಫೋಟೋ ಸಾಕಷ್ಟು ವಿವಾದ ಸೃಷ್ಟಿಸಿತ್ತು. ಇದಾದ ಬೆನ್ನಲ್ಲೇ ಈಗ ಮತ್ತೊಂದು ಫೋಟೋಶೂಟ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ.

ಕೆಲ ತಿಂಗಳ ಹಿಂದೆ ವಧು ಒಬ್ಬಳು ವರನ ಜತೆ ಅರೆ ಬೆತ್ತಲಾಗಿ ಫೋಟೋ ತೆಗೆಸಿಕೊಂಡಿದ್ದಳು. ಈ ಫೋಟೋ ಸಾಕಷ್ಟು ವಿವಾದ ಸೃಷ್ಟಿಸಿತ್ತು. ಇದಾದ ಬೆನ್ನಲ್ಲೇ ಈಗ ಮತ್ತೊಂದು ಫೋಟೋಶೂಟ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ.

2 / 4
ಹುಡುಗಿ ಒಬ್ಬಳು ಮದುವೆಗೆ ಸಿದ್ಧವಾಗುವಂತೆ ಚಿನ್ನಾಭರಣ ಧರಿಸಿದ್ದಾರೆ. ಆದರೆ, ಅವರ ಕೈಯಲ್ಲಿ ಬಾಟಲಿ ಹಾಗೂ ಸಿಗರೇಟ್​ ಕೂಡ ಇದೆ. ಮದ್ಯ ಸೇವನೆ ಮಾಡುತ್ತಾ ಆಕೆ ಸಿಗರೇಟ್​ ಸೇದುತ್ತಿದ್ದಾಳೆ. ಮದುವೆ ಉಡುಗೆ ತೊಟ್ಟು ಕೈನಲ್ಲಿ ಬಾಟಲಿ ಹಾಗೂ ಸಿಗರೇಟ್​ ಹಿಡಿದಿಟ್ಟುಕೊಂಡಿರುವುದು ಎಷ್ಟು ಸರಿ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ಇನ್ನೂ ಕೆಲವರು ಒಂದು ಹೆಜ್ಜೆ ಮುಂದೆ ಹೋಗಿ, ಇದು ಹಿಂದೂ ಸಂಸ್ಕೃತಿಗೆ ಮಾಡಿದ ಅವಮಾನ ಎಂದು ಆರೋಪಿಸಿದ್ದಾರೆ.

ಹುಡುಗಿ ಒಬ್ಬಳು ಮದುವೆಗೆ ಸಿದ್ಧವಾಗುವಂತೆ ಚಿನ್ನಾಭರಣ ಧರಿಸಿದ್ದಾರೆ. ಆದರೆ, ಅವರ ಕೈಯಲ್ಲಿ ಬಾಟಲಿ ಹಾಗೂ ಸಿಗರೇಟ್​ ಕೂಡ ಇದೆ. ಮದ್ಯ ಸೇವನೆ ಮಾಡುತ್ತಾ ಆಕೆ ಸಿಗರೇಟ್​ ಸೇದುತ್ತಿದ್ದಾಳೆ. ಮದುವೆ ಉಡುಗೆ ತೊಟ್ಟು ಕೈನಲ್ಲಿ ಬಾಟಲಿ ಹಾಗೂ ಸಿಗರೇಟ್​ ಹಿಡಿದಿಟ್ಟುಕೊಂಡಿರುವುದು ಎಷ್ಟು ಸರಿ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ಇನ್ನೂ ಕೆಲವರು ಒಂದು ಹೆಜ್ಜೆ ಮುಂದೆ ಹೋಗಿ, ಇದು ಹಿಂದೂ ಸಂಸ್ಕೃತಿಗೆ ಮಾಡಿದ ಅವಮಾನ ಎಂದು ಆರೋಪಿಸಿದ್ದಾರೆ.

3 / 4
ಸದ್ಯ, ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಅಷ್ಟೇ ಅಲ್ಲ, ಕೆಲವರು ಈ ಬೋಲ್ಡ್​ ಫೋಟೋಶೂಟ್​ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಮೊದಲು ಋಷಿ ದಂಪತಿ ಲುಕ್​ನಲ್ಲಿ ನವ ಜೋಡಿ ಫೋಟೋಶೂಟ್​ ಮಾಡಿಸಿತ್ತು. ಇದು ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿ ಭಾರೀ ಸಂಚಲನ ಸೃಷ್ಟಿಸಿತ್ತು.

ಸದ್ಯ, ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಅಷ್ಟೇ ಅಲ್ಲ, ಕೆಲವರು ಈ ಬೋಲ್ಡ್​ ಫೋಟೋಶೂಟ್​ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಮೊದಲು ಋಷಿ ದಂಪತಿ ಲುಕ್​ನಲ್ಲಿ ನವ ಜೋಡಿ ಫೋಟೋಶೂಟ್​ ಮಾಡಿಸಿತ್ತು. ಇದು ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿ ಭಾರೀ ಸಂಚಲನ ಸೃಷ್ಟಿಸಿತ್ತು.

4 / 4
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ