AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brinda Acharya: ಗೆದ್ದು ಬೀಗಿದ ‘ಕೌಸಲ್ಯ ಸುಪ್ರಜಾ ರಾಮ’ ಸುಂದರಿ ಬೃಂದಾ ಆಚಾರ್ಯ

‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾಗೆ ಡಾರ್ಲಿಂಗ್ ಕೃಷ್ಣ ಹೀರೋ. ಶಶಾಂಕ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಬೃಂದಾಗೆ ಹೆಚ್ಚು ಸ್ಕ್ರೀನ್ ಸ್ಪೇಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Jul 29, 2023 | 9:40 AM

Share
ನಟಿ ಬೃಂದಾ ಆಚಾರ್ಯ ಅವರು ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಮೂಲಕ ಅವರು ಗೆಲುವು ಕಂಡಿದ್ದಾರೆ.

ನಟಿ ಬೃಂದಾ ಆಚಾರ್ಯ ಅವರು ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಮೂಲಕ ಅವರು ಗೆಲುವು ಕಂಡಿದ್ದಾರೆ.

1 / 7
‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾಗೆ ಡಾರ್ಲಿಂಗ್ ಕೃಷ್ಣ ಹೀರೋ. ಶಶಾಂಕ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಬೃಂದಾಗೆ ಹೆಚ್ಚು ಸ್ಕ್ರೀನ್ ಸ್ಪೇಸ್ ಸಿಕ್ಕಿದೆ.

‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾಗೆ ಡಾರ್ಲಿಂಗ್ ಕೃಷ್ಣ ಹೀರೋ. ಶಶಾಂಕ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಬೃಂದಾಗೆ ಹೆಚ್ಚು ಸ್ಕ್ರೀನ್ ಸ್ಪೇಸ್ ಸಿಕ್ಕಿದೆ.

2 / 7
ಬೃಂದಾ ಮಾಡಿರುವ ಪಾತ್ರ ಲವಲವಿಕೆಯಿಂದ ಕೂಡಿದೆ. ಎರಡು ಶೇಡ್​ನಲ್ಲಿ ಅವರು ಗಮನ ಸೆಳೆದಿದ್ದಾರೆ. ಎಲ್ಲವನ್ನೂ ಸಹಿಸಿಕೊಳ್ಳುವ ಹಾಗೂ ರಿವೋಲ್ಟ್ ಆಗುವ ಪ್ರೇಮಿ ಪಾತ್ರದಲ್ಲಿ ಗಮನ ಸೆಳೆದಿದ್ದಾರೆ.

ಬೃಂದಾ ಮಾಡಿರುವ ಪಾತ್ರ ಲವಲವಿಕೆಯಿಂದ ಕೂಡಿದೆ. ಎರಡು ಶೇಡ್​ನಲ್ಲಿ ಅವರು ಗಮನ ಸೆಳೆದಿದ್ದಾರೆ. ಎಲ್ಲವನ್ನೂ ಸಹಿಸಿಕೊಳ್ಳುವ ಹಾಗೂ ರಿವೋಲ್ಟ್ ಆಗುವ ಪ್ರೇಮಿ ಪಾತ್ರದಲ್ಲಿ ಗಮನ ಸೆಳೆದಿದ್ದಾರೆ.

3 / 7
ಬೃಂದಾ ಈ ಮೊದಲು ‘ಪ್ರೇಮಂ ಪೂಜ್ಯಂ’ ಸಿನಿಮಾದಲ್ಲಿ ನಟಿಸಿದ್ದರು. ಈಗ ಅವರ ಹೊಸ ಸಿನಿಮಾಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ.

ಬೃಂದಾ ಈ ಮೊದಲು ‘ಪ್ರೇಮಂ ಪೂಜ್ಯಂ’ ಸಿನಿಮಾದಲ್ಲಿ ನಟಿಸಿದ್ದರು. ಈಗ ಅವರ ಹೊಸ ಸಿನಿಮಾಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ.

4 / 7
ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಕುರಿತು ಅಭಿಮಾನಿಗಳು ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಇದನ್ನು ನೋಡಿ ಬೃಂದಾ ಸಖತ್ ಖುಷಿಪಟ್ಟಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಕುರಿತು ಅಭಿಮಾನಿಗಳು ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಇದನ್ನು ನೋಡಿ ಬೃಂದಾ ಸಖತ್ ಖುಷಿಪಟ್ಟಿದ್ದಾರೆ.

5 / 7
ಬೃಂದಾ ಅವರಿಗೆ ಈಗ ಸಾಲು ಸಾಲು ಆಫರ್​ಗಳು ಬರುತ್ತಿವೆ. ಅವರು ಅಳೆದು ತೂಗಿ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ.

ಬೃಂದಾ ಅವರಿಗೆ ಈಗ ಸಾಲು ಸಾಲು ಆಫರ್​ಗಳು ಬರುತ್ತಿವೆ. ಅವರು ಅಳೆದು ತೂಗಿ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ.

6 / 7
ಕ್ಯೂಟ್ ಲುಕ್​ನಲ್ಲಿ ಗಮನ ಸೆಳೆವ ಬೃಂದಾ ಆಚಾರ್ಯ

ಕ್ಯೂಟ್ ಲುಕ್​ನಲ್ಲಿ ಗಮನ ಸೆಳೆವ ಬೃಂದಾ ಆಚಾರ್ಯ

7 / 7
Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ