AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brinda Acharya: ಗೆದ್ದು ಬೀಗಿದ ‘ಕೌಸಲ್ಯ ಸುಪ್ರಜಾ ರಾಮ’ ಸುಂದರಿ ಬೃಂದಾ ಆಚಾರ್ಯ

‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾಗೆ ಡಾರ್ಲಿಂಗ್ ಕೃಷ್ಣ ಹೀರೋ. ಶಶಾಂಕ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಬೃಂದಾಗೆ ಹೆಚ್ಚು ಸ್ಕ್ರೀನ್ ಸ್ಪೇಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Jul 29, 2023 | 9:40 AM

Share
ನಟಿ ಬೃಂದಾ ಆಚಾರ್ಯ ಅವರು ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಮೂಲಕ ಅವರು ಗೆಲುವು ಕಂಡಿದ್ದಾರೆ.

ನಟಿ ಬೃಂದಾ ಆಚಾರ್ಯ ಅವರು ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಮೂಲಕ ಅವರು ಗೆಲುವು ಕಂಡಿದ್ದಾರೆ.

1 / 7
‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾಗೆ ಡಾರ್ಲಿಂಗ್ ಕೃಷ್ಣ ಹೀರೋ. ಶಶಾಂಕ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಬೃಂದಾಗೆ ಹೆಚ್ಚು ಸ್ಕ್ರೀನ್ ಸ್ಪೇಸ್ ಸಿಕ್ಕಿದೆ.

‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾಗೆ ಡಾರ್ಲಿಂಗ್ ಕೃಷ್ಣ ಹೀರೋ. ಶಶಾಂಕ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಬೃಂದಾಗೆ ಹೆಚ್ಚು ಸ್ಕ್ರೀನ್ ಸ್ಪೇಸ್ ಸಿಕ್ಕಿದೆ.

2 / 7
ಬೃಂದಾ ಮಾಡಿರುವ ಪಾತ್ರ ಲವಲವಿಕೆಯಿಂದ ಕೂಡಿದೆ. ಎರಡು ಶೇಡ್​ನಲ್ಲಿ ಅವರು ಗಮನ ಸೆಳೆದಿದ್ದಾರೆ. ಎಲ್ಲವನ್ನೂ ಸಹಿಸಿಕೊಳ್ಳುವ ಹಾಗೂ ರಿವೋಲ್ಟ್ ಆಗುವ ಪ್ರೇಮಿ ಪಾತ್ರದಲ್ಲಿ ಗಮನ ಸೆಳೆದಿದ್ದಾರೆ.

ಬೃಂದಾ ಮಾಡಿರುವ ಪಾತ್ರ ಲವಲವಿಕೆಯಿಂದ ಕೂಡಿದೆ. ಎರಡು ಶೇಡ್​ನಲ್ಲಿ ಅವರು ಗಮನ ಸೆಳೆದಿದ್ದಾರೆ. ಎಲ್ಲವನ್ನೂ ಸಹಿಸಿಕೊಳ್ಳುವ ಹಾಗೂ ರಿವೋಲ್ಟ್ ಆಗುವ ಪ್ರೇಮಿ ಪಾತ್ರದಲ್ಲಿ ಗಮನ ಸೆಳೆದಿದ್ದಾರೆ.

3 / 7
ಬೃಂದಾ ಈ ಮೊದಲು ‘ಪ್ರೇಮಂ ಪೂಜ್ಯಂ’ ಸಿನಿಮಾದಲ್ಲಿ ನಟಿಸಿದ್ದರು. ಈಗ ಅವರ ಹೊಸ ಸಿನಿಮಾಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ.

ಬೃಂದಾ ಈ ಮೊದಲು ‘ಪ್ರೇಮಂ ಪೂಜ್ಯಂ’ ಸಿನಿಮಾದಲ್ಲಿ ನಟಿಸಿದ್ದರು. ಈಗ ಅವರ ಹೊಸ ಸಿನಿಮಾಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ.

4 / 7
ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಕುರಿತು ಅಭಿಮಾನಿಗಳು ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಇದನ್ನು ನೋಡಿ ಬೃಂದಾ ಸಖತ್ ಖುಷಿಪಟ್ಟಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಕುರಿತು ಅಭಿಮಾನಿಗಳು ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಇದನ್ನು ನೋಡಿ ಬೃಂದಾ ಸಖತ್ ಖುಷಿಪಟ್ಟಿದ್ದಾರೆ.

5 / 7
ಬೃಂದಾ ಅವರಿಗೆ ಈಗ ಸಾಲು ಸಾಲು ಆಫರ್​ಗಳು ಬರುತ್ತಿವೆ. ಅವರು ಅಳೆದು ತೂಗಿ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ.

ಬೃಂದಾ ಅವರಿಗೆ ಈಗ ಸಾಲು ಸಾಲು ಆಫರ್​ಗಳು ಬರುತ್ತಿವೆ. ಅವರು ಅಳೆದು ತೂಗಿ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ.

6 / 7
ಕ್ಯೂಟ್ ಲುಕ್​ನಲ್ಲಿ ಗಮನ ಸೆಳೆವ ಬೃಂದಾ ಆಚಾರ್ಯ

ಕ್ಯೂಟ್ ಲುಕ್​ನಲ್ಲಿ ಗಮನ ಸೆಳೆವ ಬೃಂದಾ ಆಚಾರ್ಯ

7 / 7
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್