Sign In

By signing in or creating an account, you agree with Associated Broadcasting Company's Terms & Conditions and Privacy Policy.

Brinda Acharya: ಗೆದ್ದು ಬೀಗಿದ ‘ಕೌಸಲ್ಯ ಸುಪ್ರಜಾ ರಾಮ’ ಸುಂದರಿ ಬೃಂದಾ ಆಚಾರ್ಯ

‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾಗೆ ಡಾರ್ಲಿಂಗ್ ಕೃಷ್ಣ ಹೀರೋ. ಶಶಾಂಕ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಬೃಂದಾಗೆ ಹೆಚ್ಚು ಸ್ಕ್ರೀನ್ ಸ್ಪೇಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Jul 29, 2023 | 9:40 AM

ನಟಿ ಬೃಂದಾ ಆಚಾರ್ಯ ಅವರು ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಮೂಲಕ ಅವರು ಗೆಲುವು ಕಂಡಿದ್ದಾರೆ.

ನಟಿ ಬೃಂದಾ ಆಚಾರ್ಯ ಅವರು ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಮೂಲಕ ಅವರು ಗೆಲುವು ಕಂಡಿದ್ದಾರೆ.

1 / 7
‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾಗೆ ಡಾರ್ಲಿಂಗ್ ಕೃಷ್ಣ ಹೀರೋ. ಶಶಾಂಕ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಬೃಂದಾಗೆ ಹೆಚ್ಚು ಸ್ಕ್ರೀನ್ ಸ್ಪೇಸ್ ಸಿಕ್ಕಿದೆ.

‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾಗೆ ಡಾರ್ಲಿಂಗ್ ಕೃಷ್ಣ ಹೀರೋ. ಶಶಾಂಕ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಬೃಂದಾಗೆ ಹೆಚ್ಚು ಸ್ಕ್ರೀನ್ ಸ್ಪೇಸ್ ಸಿಕ್ಕಿದೆ.

2 / 7
ಬೃಂದಾ ಮಾಡಿರುವ ಪಾತ್ರ ಲವಲವಿಕೆಯಿಂದ ಕೂಡಿದೆ. ಎರಡು ಶೇಡ್​ನಲ್ಲಿ ಅವರು ಗಮನ ಸೆಳೆದಿದ್ದಾರೆ. ಎಲ್ಲವನ್ನೂ ಸಹಿಸಿಕೊಳ್ಳುವ ಹಾಗೂ ರಿವೋಲ್ಟ್ ಆಗುವ ಪ್ರೇಮಿ ಪಾತ್ರದಲ್ಲಿ ಗಮನ ಸೆಳೆದಿದ್ದಾರೆ.

ಬೃಂದಾ ಮಾಡಿರುವ ಪಾತ್ರ ಲವಲವಿಕೆಯಿಂದ ಕೂಡಿದೆ. ಎರಡು ಶೇಡ್​ನಲ್ಲಿ ಅವರು ಗಮನ ಸೆಳೆದಿದ್ದಾರೆ. ಎಲ್ಲವನ್ನೂ ಸಹಿಸಿಕೊಳ್ಳುವ ಹಾಗೂ ರಿವೋಲ್ಟ್ ಆಗುವ ಪ್ರೇಮಿ ಪಾತ್ರದಲ್ಲಿ ಗಮನ ಸೆಳೆದಿದ್ದಾರೆ.

3 / 7
ಬೃಂದಾ ಈ ಮೊದಲು ‘ಪ್ರೇಮಂ ಪೂಜ್ಯಂ’ ಸಿನಿಮಾದಲ್ಲಿ ನಟಿಸಿದ್ದರು. ಈಗ ಅವರ ಹೊಸ ಸಿನಿಮಾಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ.

ಬೃಂದಾ ಈ ಮೊದಲು ‘ಪ್ರೇಮಂ ಪೂಜ್ಯಂ’ ಸಿನಿಮಾದಲ್ಲಿ ನಟಿಸಿದ್ದರು. ಈಗ ಅವರ ಹೊಸ ಸಿನಿಮಾಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ.

4 / 7
ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಕುರಿತು ಅಭಿಮಾನಿಗಳು ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಇದನ್ನು ನೋಡಿ ಬೃಂದಾ ಸಖತ್ ಖುಷಿಪಟ್ಟಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಕುರಿತು ಅಭಿಮಾನಿಗಳು ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಇದನ್ನು ನೋಡಿ ಬೃಂದಾ ಸಖತ್ ಖುಷಿಪಟ್ಟಿದ್ದಾರೆ.

5 / 7
ಬೃಂದಾ ಅವರಿಗೆ ಈಗ ಸಾಲು ಸಾಲು ಆಫರ್​ಗಳು ಬರುತ್ತಿವೆ. ಅವರು ಅಳೆದು ತೂಗಿ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ.

ಬೃಂದಾ ಅವರಿಗೆ ಈಗ ಸಾಲು ಸಾಲು ಆಫರ್​ಗಳು ಬರುತ್ತಿವೆ. ಅವರು ಅಳೆದು ತೂಗಿ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ.

6 / 7
ಕ್ಯೂಟ್ ಲುಕ್​ನಲ್ಲಿ ಗಮನ ಸೆಳೆವ ಬೃಂದಾ ಆಚಾರ್ಯ

ಕ್ಯೂಟ್ ಲುಕ್​ನಲ್ಲಿ ಗಮನ ಸೆಳೆವ ಬೃಂದಾ ಆಚಾರ್ಯ

7 / 7
Follow us
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ತಾನೊಬ್ಬನೇ ಸಮಾಜದ ಪ್ರತಿನಿಧಿ ಅಂತ ಹೇಳೋದನ್ನ ಯತ್ನಾಳ್ ನಿಲ್ಲಿಸಬೇಕು: ಶಾಸಕ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ