AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brinda Acharya: ಗೆದ್ದು ಬೀಗಿದ ‘ಕೌಸಲ್ಯ ಸುಪ್ರಜಾ ರಾಮ’ ಸುಂದರಿ ಬೃಂದಾ ಆಚಾರ್ಯ

‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾಗೆ ಡಾರ್ಲಿಂಗ್ ಕೃಷ್ಣ ಹೀರೋ. ಶಶಾಂಕ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಬೃಂದಾಗೆ ಹೆಚ್ಚು ಸ್ಕ್ರೀನ್ ಸ್ಪೇಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: Jul 29, 2023 | 9:40 AM

Share
ನಟಿ ಬೃಂದಾ ಆಚಾರ್ಯ ಅವರು ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಮೂಲಕ ಅವರು ಗೆಲುವು ಕಂಡಿದ್ದಾರೆ.

ನಟಿ ಬೃಂದಾ ಆಚಾರ್ಯ ಅವರು ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಮೂಲಕ ಅವರು ಗೆಲುವು ಕಂಡಿದ್ದಾರೆ.

1 / 7
‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾಗೆ ಡಾರ್ಲಿಂಗ್ ಕೃಷ್ಣ ಹೀರೋ. ಶಶಾಂಕ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಬೃಂದಾಗೆ ಹೆಚ್ಚು ಸ್ಕ್ರೀನ್ ಸ್ಪೇಸ್ ಸಿಕ್ಕಿದೆ.

‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾಗೆ ಡಾರ್ಲಿಂಗ್ ಕೃಷ್ಣ ಹೀರೋ. ಶಶಾಂಕ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಬೃಂದಾಗೆ ಹೆಚ್ಚು ಸ್ಕ್ರೀನ್ ಸ್ಪೇಸ್ ಸಿಕ್ಕಿದೆ.

2 / 7
ಬೃಂದಾ ಮಾಡಿರುವ ಪಾತ್ರ ಲವಲವಿಕೆಯಿಂದ ಕೂಡಿದೆ. ಎರಡು ಶೇಡ್​ನಲ್ಲಿ ಅವರು ಗಮನ ಸೆಳೆದಿದ್ದಾರೆ. ಎಲ್ಲವನ್ನೂ ಸಹಿಸಿಕೊಳ್ಳುವ ಹಾಗೂ ರಿವೋಲ್ಟ್ ಆಗುವ ಪ್ರೇಮಿ ಪಾತ್ರದಲ್ಲಿ ಗಮನ ಸೆಳೆದಿದ್ದಾರೆ.

ಬೃಂದಾ ಮಾಡಿರುವ ಪಾತ್ರ ಲವಲವಿಕೆಯಿಂದ ಕೂಡಿದೆ. ಎರಡು ಶೇಡ್​ನಲ್ಲಿ ಅವರು ಗಮನ ಸೆಳೆದಿದ್ದಾರೆ. ಎಲ್ಲವನ್ನೂ ಸಹಿಸಿಕೊಳ್ಳುವ ಹಾಗೂ ರಿವೋಲ್ಟ್ ಆಗುವ ಪ್ರೇಮಿ ಪಾತ್ರದಲ್ಲಿ ಗಮನ ಸೆಳೆದಿದ್ದಾರೆ.

3 / 7
ಬೃಂದಾ ಈ ಮೊದಲು ‘ಪ್ರೇಮಂ ಪೂಜ್ಯಂ’ ಸಿನಿಮಾದಲ್ಲಿ ನಟಿಸಿದ್ದರು. ಈಗ ಅವರ ಹೊಸ ಸಿನಿಮಾಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ.

ಬೃಂದಾ ಈ ಮೊದಲು ‘ಪ್ರೇಮಂ ಪೂಜ್ಯಂ’ ಸಿನಿಮಾದಲ್ಲಿ ನಟಿಸಿದ್ದರು. ಈಗ ಅವರ ಹೊಸ ಸಿನಿಮಾಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿದೆ.

4 / 7
ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಕುರಿತು ಅಭಿಮಾನಿಗಳು ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಇದನ್ನು ನೋಡಿ ಬೃಂದಾ ಸಖತ್ ಖುಷಿಪಟ್ಟಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಕುರಿತು ಅಭಿಮಾನಿಗಳು ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಇದನ್ನು ನೋಡಿ ಬೃಂದಾ ಸಖತ್ ಖುಷಿಪಟ್ಟಿದ್ದಾರೆ.

5 / 7
ಬೃಂದಾ ಅವರಿಗೆ ಈಗ ಸಾಲು ಸಾಲು ಆಫರ್​ಗಳು ಬರುತ್ತಿವೆ. ಅವರು ಅಳೆದು ತೂಗಿ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ.

ಬೃಂದಾ ಅವರಿಗೆ ಈಗ ಸಾಲು ಸಾಲು ಆಫರ್​ಗಳು ಬರುತ್ತಿವೆ. ಅವರು ಅಳೆದು ತೂಗಿ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ.

6 / 7
ಕ್ಯೂಟ್ ಲುಕ್​ನಲ್ಲಿ ಗಮನ ಸೆಳೆವ ಬೃಂದಾ ಆಚಾರ್ಯ

ಕ್ಯೂಟ್ ಲುಕ್​ನಲ್ಲಿ ಗಮನ ಸೆಳೆವ ಬೃಂದಾ ಆಚಾರ್ಯ

7 / 7
Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?