BS Yediyurappa: ರಾಜಹುಲಿ ಬಿಎಸ್​ ಯಡಿಯೂರಪ್ಪಗೆ 80ರ ಸಂಭ್ರಮ, ಅಪರೂಪದ ಫೋಟೋಗಳು ಇಲ್ಲಿವೆ

ಬೂಕನಕೆರೆ ಸಿದ್ದಲಿಂಗಯ್ಯ ಯಡಿಯೂರಪ್ಪ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಯಡಿಯೂರಪ್ಪ ಅವರು ಇಂದು 80 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರ ಕೆಲ ಅಪರೂಪದ ಫೋಟೋಗಳು ಇಲ್ಲಿವೆ.

|

Updated on:Feb 27, 2023 | 7:29 AM

ಬೂಕನಕೆರೆ ಸಿದ್ದಲಿಂಗಯ್ಯ ಯಡಿಯೂರಪ್ಪ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಯಡಿಯೂರಪ್ಪ ಅವರು ಇಂದು 80 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರ ಕೆಲ ಅಪರೂಪದ ಫೋಟೋಗಳು ಇಲ್ಲಿವೆ.

ಬೂಕನಕೆರೆ ಸಿದ್ದಲಿಂಗಯ್ಯ ಯಡಿಯೂರಪ್ಪ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಯಡಿಯೂರಪ್ಪ ಅವರು ಇಂದು 80 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರ ಕೆಲ ಅಪರೂಪದ ಫೋಟೋಗಳು ಇಲ್ಲಿವೆ.

1 / 14
1943ರ ಫೆಬ್ರವರಿ 27ರಂದು ಸಿದ್ದಲಿಂಗಯ್ಯ ಹಾಗೂ ಶ್ರೀಮತಿ ಪುಟ್ಟ ತಾಯಮ್ಮನವರ ಸುಪುತ್ರನಾಗಿ ಬಿ.ಎಸ್. ಯಡಿಯೂರಪ್ಪ ಜನಿಸಿದರು. ಇದು ರಾಜಕೀಯ ಬದುಕಿನ ಆರಂಭದ ದಿನಗಳಲ್ಲಿನ ಬಿಎಸ್​ವೈ ಚಿತ್ರ.

1943ರ ಫೆಬ್ರವರಿ 27ರಂದು ಸಿದ್ದಲಿಂಗಯ್ಯ ಹಾಗೂ ಶ್ರೀಮತಿ ಪುಟ್ಟ ತಾಯಮ್ಮನವರ ಸುಪುತ್ರನಾಗಿ ಬಿ.ಎಸ್. ಯಡಿಯೂರಪ್ಪ ಜನಿಸಿದರು. ಇದು ರಾಜಕೀಯ ಬದುಕಿನ ಆರಂಭದ ದಿನಗಳಲ್ಲಿನ ಬಿಎಸ್​ವೈ ಚಿತ್ರ.

2 / 14
ಸಭೆಯೊಂದರಲ್ಲಿ ಬಿಎಸ್​ ಯಡಿಯೂರಪ್ಪನವರು ಭಾಷಣ ಮಾಡುತ್ತಿರುವುದು.

ಸಭೆಯೊಂದರಲ್ಲಿ ಬಿಎಸ್​ ಯಡಿಯೂರಪ್ಪನವರು ಭಾಷಣ ಮಾಡುತ್ತಿರುವುದು.

3 / 14
ಅಟಲ್​ ಬಿಹಾರಿ ವಾಜಪೇಯಿ ಅವರೊಂದಿಗೆ ಬಿಎಸ್ ​ಯಡಿಯೂರಪ್ಪ ಒಡನಾಟ

ಅಟಲ್​ ಬಿಹಾರಿ ವಾಜಪೇಯಿ ಅವರೊಂದಿಗೆ ಬಿಎಸ್ ​ಯಡಿಯೂರಪ್ಪ ಒಡನಾಟ

4 / 14
ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಬಿಎಸ್ ಯಡಿಯೂರಪ್ಪನವರು

ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಬಿಎಸ್ ಯಡಿಯೂರಪ್ಪನವರು

5 / 14
ಭೋಜನ ಕೂಟದಲ್ಲಿ ಅಟಲ್​ ಬಿಹಾರಿ ವಾಜಪೇಯಿ ಅವರೊಂದಿಗೆ ಯುಡಿಯೂರಪ್ಪ ಊಟ ಮಾಡುತ್ತಿರುವುದು

ಭೋಜನ ಕೂಟದಲ್ಲಿ ಅಟಲ್​ ಬಿಹಾರಿ ವಾಜಪೇಯಿ ಅವರೊಂದಿಗೆ ಯುಡಿಯೂರಪ್ಪ ಊಟ ಮಾಡುತ್ತಿರುವುದು

6 / 14
ಯಡಿಯೂರಪ್ಪನವರನ್ನು ಸನ್ಮಾನಿಸುತ್ತಿರುವ ವಾಜಪೇಯಿ

ಯಡಿಯೂರಪ್ಪನವರನ್ನು ಸನ್ಮಾನಿಸುತ್ತಿರುವ ವಾಜಪೇಯಿ

7 / 14
ಯಾವುದೇ ರಾಜಕೀಯ ಹಿನ್ನೆಲೆಯಿಲ್ಲದೆ, ಆರ್​ಎಸ್​ಎಸ್​ (RSS) ಕಾರ್ಯಕರ್ತನಾಗಿ ಗುರುತಿಸಿಕೊಂಡು ಬಳಿಕ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಏರಿದ ಯಡಿಯೂರಪ್ಪ ಬರೋಬ್ಬರಿ 4 ಬಾರಿ ಕರ್ನಾಟಕದ ಮುಖ್ಯಮಂತ್ರಿ ಆಗಿದ್ದಾರೆ.

ಯಾವುದೇ ರಾಜಕೀಯ ಹಿನ್ನೆಲೆಯಿಲ್ಲದೆ, ಆರ್​ಎಸ್​ಎಸ್​ (RSS) ಕಾರ್ಯಕರ್ತನಾಗಿ ಗುರುತಿಸಿಕೊಂಡು ಬಳಿಕ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಏರಿದ ಯಡಿಯೂರಪ್ಪ ಬರೋಬ್ಬರಿ 4 ಬಾರಿ ಕರ್ನಾಟಕದ ಮುಖ್ಯಮಂತ್ರಿ ಆಗಿದ್ದಾರೆ.

8 / 14
ಗಣವೇಷದಲ್ಲಿ ಕೆ.ಎಸ್​ ಈಶ್ವರಪ್ಪ, ಬಿ.ಎಸ್ ಯಡಿಯೂರಪ್ಪ, ಡಿ.ಹೆಚ್​ ಶಂಕರಮೂರ್ತಿ ಹಾಗೂ ಸ್ವಯಂ ಸೇವಕರು

ಗಣವೇಷದಲ್ಲಿ ಕೆ.ಎಸ್​ ಈಶ್ವರಪ್ಪ, ಬಿ.ಎಸ್ ಯಡಿಯೂರಪ್ಪ, ಡಿ.ಹೆಚ್​ ಶಂಕರಮೂರ್ತಿ ಹಾಗೂ ಸ್ವಯಂ ಸೇವಕರು

9 / 14
ಗಣವೇಷದಲ್ಲಿ (ಬಲದಿಂದ) ಕೆ.ಎಸ್​ ಈಶ್ವರಪ್ಪ, ಬಿ.ಎಸ್ ಯಡಿಯೂರಪ್ಪ, ಡಿ.ಹೆಚ್​ ಶಂಕರಮೂರ್ತಿ ಹಾಗೂ ಸ್ವಯಂ ಸೇವಕರು

ಗಣವೇಷದಲ್ಲಿ (ಬಲದಿಂದ) ಕೆ.ಎಸ್​ ಈಶ್ವರಪ್ಪ, ಬಿ.ಎಸ್ ಯಡಿಯೂರಪ್ಪ, ಡಿ.ಹೆಚ್​ ಶಂಕರಮೂರ್ತಿ ಹಾಗೂ ಸ್ವಯಂ ಸೇವಕರು

10 / 14
2019ರಲ್ಲಿ ಹೃದಯ ಸಂಬಂಧಿ ಸಮಸ್ಯೆ ಹಿನ್ನೆಲೆ ಮಲ್ಲೇಶ್ವರಂನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದರಾಮಯ್ಯನವರನ್ನು ಅಂದಿನ ಸಿಎಂ ಆಗಿದ್ದ ಯಡಿಯೂರಪ್ಪ, ಸಚಿವರಾಗಿದ್ದ ಕೆ.ಎಸ್ ಈಶ್ವರಪ್ಪ, ಬಸವರಾಜ್ ಬೊಮ್ಮಾಯಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದ ಕ್ಷಣ.

2019ರಲ್ಲಿ ಹೃದಯ ಸಂಬಂಧಿ ಸಮಸ್ಯೆ ಹಿನ್ನೆಲೆ ಮಲ್ಲೇಶ್ವರಂನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದರಾಮಯ್ಯನವರನ್ನು ಅಂದಿನ ಸಿಎಂ ಆಗಿದ್ದ ಯಡಿಯೂರಪ್ಪ, ಸಚಿವರಾಗಿದ್ದ ಕೆ.ಎಸ್ ಈಶ್ವರಪ್ಪ, ಬಸವರಾಜ್ ಬೊಮ್ಮಾಯಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದ ಕ್ಷಣ.

11 / 14
ತಾವು ಗುಮಾಸ್ತರಾಗಿ ಕೆಲಸ ಮಾಡುತ್ತಿದ್ದ ಶಿಕಾರಿಪುರದ ವೀರಭದ್ರಶಾಸ್ತ್ರಿ ಶಂಕರ್ ರೈಸ್ ಮಿಲ್​ನ ಮಾಲೀಕರ ಮಗಳು ಮೈತ್ರಾದೇವಿಯನ್ನು ಪ್ರೀತಿಸಿದ ಯಡಿಯೂರಪ್ಪ 1967ರಲ್ಲಿ ಅವರನ್ನು ಮದುವೆಯಾದರು. ಸಾಕಷ್ಟು ಶ್ರೀಮಂತರಾಗಿದ್ದ ಮಾವನ ಮಿಲ್ ಮತ್ತಿತರ ವ್ಯವಹಾರಗಳನ್ನು ನೋಡಿಕೊಳ್ಳುತ್ತಾ ಯಡಿಯೂರಪ್ಪ ಶಿಕಾರಿಪುರದಲ್ಲಿಯೇ ಹೊಸ ಜೀವನವನ್ನು ಆರಂಭಿಸಿದರು. 2004ರಲ್ಲಿ ಯಡಿಯೂರಪ್ಪನವರ ಪತ್ನಿ ಮೈತ್ರಾದೇವಿ ಅವರ ಮನೆಯ ಸಂಪ್​ನಲ್ಲಿ ಬಿದ್ದು ಸಾವನ್ನಪ್ಪಿದರು.

ತಾವು ಗುಮಾಸ್ತರಾಗಿ ಕೆಲಸ ಮಾಡುತ್ತಿದ್ದ ಶಿಕಾರಿಪುರದ ವೀರಭದ್ರಶಾಸ್ತ್ರಿ ಶಂಕರ್ ರೈಸ್ ಮಿಲ್​ನ ಮಾಲೀಕರ ಮಗಳು ಮೈತ್ರಾದೇವಿಯನ್ನು ಪ್ರೀತಿಸಿದ ಯಡಿಯೂರಪ್ಪ 1967ರಲ್ಲಿ ಅವರನ್ನು ಮದುವೆಯಾದರು. ಸಾಕಷ್ಟು ಶ್ರೀಮಂತರಾಗಿದ್ದ ಮಾವನ ಮಿಲ್ ಮತ್ತಿತರ ವ್ಯವಹಾರಗಳನ್ನು ನೋಡಿಕೊಳ್ಳುತ್ತಾ ಯಡಿಯೂರಪ್ಪ ಶಿಕಾರಿಪುರದಲ್ಲಿಯೇ ಹೊಸ ಜೀವನವನ್ನು ಆರಂಭಿಸಿದರು. 2004ರಲ್ಲಿ ಯಡಿಯೂರಪ್ಪನವರ ಪತ್ನಿ ಮೈತ್ರಾದೇವಿ ಅವರ ಮನೆಯ ಸಂಪ್​ನಲ್ಲಿ ಬಿದ್ದು ಸಾವನ್ನಪ್ಪಿದರು.

12 / 14
1972ರಲ್ಲಿ ಶಿಕಾರಿಪುರದ ಜನಸಂಘದ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಮೊದಲ ಬಾರಿಗೆ ಸಾರ್ವಜನಿಕ ಜೀವನದಲ್ಲಿ ಗುರುತಿಸಿಕೊಂಡರು. ನಂತರ 1975ರಲ್ಲಿ ತುರ್ತು ಪರಿಸ್ಥಿತಿಯ ವಿರುದ್ಧದ ಹೋರಾಟದಲ್ಲಿ 45 ದಿನಗಳ ಕಾಲ ಜೈಲುವಾಸವನ್ನೂ ಅನುಭವಿಸಿದರು.

1972ರಲ್ಲಿ ಶಿಕಾರಿಪುರದ ಜನಸಂಘದ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಮೊದಲ ಬಾರಿಗೆ ಸಾರ್ವಜನಿಕ ಜೀವನದಲ್ಲಿ ಗುರುತಿಸಿಕೊಂಡರು. ನಂತರ 1975ರಲ್ಲಿ ತುರ್ತು ಪರಿಸ್ಥಿತಿಯ ವಿರುದ್ಧದ ಹೋರಾಟದಲ್ಲಿ 45 ದಿನಗಳ ಕಾಲ ಜೈಲುವಾಸವನ್ನೂ ಅನುಭವಿಸಿದರು.

13 / 14
4 ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿ.ಎಸ್. ಯಡಿಯೂರಪ್ಪ ಒಂದು ಬಾರಿಯೂ ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಕರ್ನಾಟಕ ಮಾತ್ರವಲ್ಲದೆ ದಕ್ಷಿಣ ಭಾರತದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಿದ ಯಡಿಯೂರಪ್ಪ ಕ್ರಮೇಣ ತಮ್ಮದೇ ಪಕ್ಷದಲ್ಲಿ ಮೂಲೆಗುಂಪಾಗತೊಡಗಿದರು.

4 ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿ.ಎಸ್. ಯಡಿಯೂರಪ್ಪ ಒಂದು ಬಾರಿಯೂ ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಕರ್ನಾಟಕ ಮಾತ್ರವಲ್ಲದೆ ದಕ್ಷಿಣ ಭಾರತದಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಿದ ಯಡಿಯೂರಪ್ಪ ಕ್ರಮೇಣ ತಮ್ಮದೇ ಪಕ್ಷದಲ್ಲಿ ಮೂಲೆಗುಂಪಾಗತೊಡಗಿದರು.

14 / 14

Published On - 7:29 am, Mon, 27 February 23

Follow us