AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BSNL: ಬಿಎಸ್​ಎನ್​ಎಲ್​ನ 100 ರೂ. ಒಳಗಿನ ಈ ಮೂರು ಪ್ಲಾನ್​ನಲ್ಲಿದೆ ಬಂಪರ್ ಆಫರ್

ಬಿಎಸ್ ​ಎನ್​ ಎಲ್ ಸೈಲೆಂಟ್ ಆಗಿ ಗ್ರಾಹಕರನ್ನು ಸೆಳೆಯಲು ಪ್ರಯತ್ನಿಸುತ್ತಿದೆ. ಇದರಲ್ಲೂ ಬಜೆಟ್ ಬೆಲೆಯ ಆಕರ್ಷಕ ಯೋಜನೆಗಳು ಇವೆ. ಅವುಗಳಲ್ಲಿ ಮೂರು ಮುಖ್ಯ ಪ್ರಿಪೇಯ್ಡ್ ಪ್ಲಾನ್ ಬಗ್ಗೆ ಇಲ್ಲಿ ತಿಳಿಸಲಾಗಿದೆ.

TV9 Web
| Edited By: |

Updated on: Jul 24, 2022 | 2:15 PM

Share
ಟೆಲಿಕಾಂ ಮಾರುಕಟ್ಟೆಯಲ್ಲಿ ಇಂದು ಖಾಸಗಿ ಕಂಪನಿಗಳ ಹಾವಳಿ ಹೆಚ್ಚಾಗಿದೆ. ರಿಲಯನ್ಸ್ ಜಿಯೋ, ಭಾರ್ತಿ ಏರ್ಟೆಲ್ ಹಾಗೂ ವೊಡಾಫೋನ್ ಐಡಿಯಾ (ವಿ) ನಡುವೆ ಸರ್ಕಾರಿ ಸಾಮ್ಯದ ಬಿಎಸ್ ​ಎನ್​ ಎಲ್ ಸಂಸ್ಥೆಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ಸಿಗುತ್ತಿಲ್ಲ.

ಟೆಲಿಕಾಂ ಮಾರುಕಟ್ಟೆಯಲ್ಲಿ ಇಂದು ಖಾಸಗಿ ಕಂಪನಿಗಳ ಹಾವಳಿ ಹೆಚ್ಚಾಗಿದೆ. ರಿಲಯನ್ಸ್ ಜಿಯೋ, ಭಾರ್ತಿ ಏರ್ಟೆಲ್ ಹಾಗೂ ವೊಡಾಫೋನ್ ಐಡಿಯಾ (ವಿ) ನಡುವೆ ಸರ್ಕಾರಿ ಸಾಮ್ಯದ ಬಿಎಸ್ ​ಎನ್​ ಎಲ್ ಸಂಸ್ಥೆಗೆ ದೊಡ್ಡ ಮಟ್ಟದಲ್ಲಿ ಯಶಸ್ಸು ಸಿಗುತ್ತಿಲ್ಲ.

1 / 6
ಆದರೂ ತನ್ನ ಬಳಕೆದಾರರಿಗೆ ಆಕರ್ಷಕ ಆಫರ್​ ಗಳನ್ನು ಕೊಡುವುದರಲ್ಲಿ ಬಿಎಸ್​ ಎನ್​ ಎಲ್ ಹಿಂದೆಬಿದ್ದಿಲ್ಲ. ಒಂದುಕಡೆ ಜಿಯೋವನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟಕ್ಕೇರಲು ಏರ್ಟಲ್ ಹರಸಾಹಸ ಪಡುತ್ತಿದ್ದರೆ ಇತ್ತ ಬಿಎಸ್ ​ಎನ್​ ಎಲ್ ಸೈಲೆಂಟ್ ಆಗಿ ಗ್ರಾಹಕರನ್ನು ಸೆಳೆಯಲು ಪ್ರಯತ್ನಿಸುತ್ತಿದೆ. ಇದರಲ್ಲೂ ಬಜೆಟ್ ಬೆಲೆಯ ಆಕರ್ಷಕ ಯೋಜನೆಗಳು ಇವೆ. ಅವುಗಳಲ್ಲಿ ಮೂರು ಮುಖ್ಯ ಪ್ರಿಪೇಯ್ಡ್ ಪ್ಲಾನ್ ಬಗ್ಗೆ ಇಲ್ಲಿ ತಿಳಿಸಲಾಗಿದೆ.

ಆದರೂ ತನ್ನ ಬಳಕೆದಾರರಿಗೆ ಆಕರ್ಷಕ ಆಫರ್​ ಗಳನ್ನು ಕೊಡುವುದರಲ್ಲಿ ಬಿಎಸ್​ ಎನ್​ ಎಲ್ ಹಿಂದೆಬಿದ್ದಿಲ್ಲ. ಒಂದುಕಡೆ ಜಿಯೋವನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟಕ್ಕೇರಲು ಏರ್ಟಲ್ ಹರಸಾಹಸ ಪಡುತ್ತಿದ್ದರೆ ಇತ್ತ ಬಿಎಸ್ ​ಎನ್​ ಎಲ್ ಸೈಲೆಂಟ್ ಆಗಿ ಗ್ರಾಹಕರನ್ನು ಸೆಳೆಯಲು ಪ್ರಯತ್ನಿಸುತ್ತಿದೆ. ಇದರಲ್ಲೂ ಬಜೆಟ್ ಬೆಲೆಯ ಆಕರ್ಷಕ ಯೋಜನೆಗಳು ಇವೆ. ಅವುಗಳಲ್ಲಿ ಮೂರು ಮುಖ್ಯ ಪ್ರಿಪೇಯ್ಡ್ ಪ್ಲಾನ್ ಬಗ್ಗೆ ಇಲ್ಲಿ ತಿಳಿಸಲಾಗಿದೆ.

2 / 6
ಬಿಎಸ್ ​ಎನ್​ ಎಲ್ 87 ರೂ. ಪ್ರಿಪೇಯ್ಡ್ ಪ್ಲಾನ್: ಬಿಎಸ್ ​ಎನ್​ ಎಲ್​ ನ ಈ 87 ರೂಪಾಯಿಯ ಪ್ರಿಪೇಯ್ಡ್ ಪ್ಲಾನ್ 14 ದಿನಗಳ ವ್ಯಾಲಿಡಿಟಿಯೊಂದಿಗೆ ಬರುತ್ತದೆ. ಇದರಲ್ಲಿ ಅನಿಯಮಿತ ವಾಯ್ಸ್ ಕರೆ ಸೌಲಭ್ಯ ನೀಡಲಾಗಿದೆ. ಪ್ರತಿ ದಿನ 1 ಜಿಬಿ ಡೇಟಾ ಸಿಗಲಿದ್ದು, 40Kbps ಸ್ಪೀಡ್​ನಲ್ಲಿ ಕಾರ್ಯನಿರ್ವಹಿಸುತ್ತದೆ. ದಿನಕ್ಕೆ 100 ಎಸ್​ ಎಮ್ ​ಎಸ್ ಉಚಿತ. ಇದು ಬಿಎಸ್​ ಎನ್ ​ಎಲ್ ​ನಲ್ಲಿ ಅತ್ಯಂತ ಕಡಿಮೆ ಬೆಲೆಗೆ ಲಭ್ಯವಿರುವ ಅತ್ಯುತ್ತಮ ಯೋಜನೆಯಾಗಿದೆ.

ಬಿಎಸ್ ​ಎನ್​ ಎಲ್ 87 ರೂ. ಪ್ರಿಪೇಯ್ಡ್ ಪ್ಲಾನ್: ಬಿಎಸ್ ​ಎನ್​ ಎಲ್​ ನ ಈ 87 ರೂಪಾಯಿಯ ಪ್ರಿಪೇಯ್ಡ್ ಪ್ಲಾನ್ 14 ದಿನಗಳ ವ್ಯಾಲಿಡಿಟಿಯೊಂದಿಗೆ ಬರುತ್ತದೆ. ಇದರಲ್ಲಿ ಅನಿಯಮಿತ ವಾಯ್ಸ್ ಕರೆ ಸೌಲಭ್ಯ ನೀಡಲಾಗಿದೆ. ಪ್ರತಿ ದಿನ 1 ಜಿಬಿ ಡೇಟಾ ಸಿಗಲಿದ್ದು, 40Kbps ಸ್ಪೀಡ್​ನಲ್ಲಿ ಕಾರ್ಯನಿರ್ವಹಿಸುತ್ತದೆ. ದಿನಕ್ಕೆ 100 ಎಸ್​ ಎಮ್ ​ಎಸ್ ಉಚಿತ. ಇದು ಬಿಎಸ್​ ಎನ್ ​ಎಲ್ ​ನಲ್ಲಿ ಅತ್ಯಂತ ಕಡಿಮೆ ಬೆಲೆಗೆ ಲಭ್ಯವಿರುವ ಅತ್ಯುತ್ತಮ ಯೋಜನೆಯಾಗಿದೆ.

3 / 6
ಬಿಎಸ್ ​ಎನ್​ ಎಲ್ 97 ರೂ. ಪ್ರಿಪೇಯ್ಡ್ ಪ್ಲಾನ್: ಬಿಎಸ್ ​ಎನ್​ ಎಲ್​ 100 ರೂ. ಒಳಗಡೆ ಇರುವ ಯೋಜನೆಯಲ್ಲಿ 97 ರೂಪಾಯಿಯ ಪ್ರಿಪೇಯ್ಡ್ ಪ್ಲಾನ್ ಕೂಡ ಒಂದಾಗಿದ್ದು ಇದು 18 ದಿನಗಳ ವ್ಯಾಲಿಡಿಟಿಯೊಂದಿಗೆ ಬರುತ್ತದೆ. ಇದರಲ್ಲಿ ಅನಿಯಮಿತ ವಾಯ್ಸ್ ಕರೆ ಸೌಲಭ್ಯ ನೀಡಲಾಗಿದೆ.

ಬಿಎಸ್ ​ಎನ್​ ಎಲ್ 97 ರೂ. ಪ್ರಿಪೇಯ್ಡ್ ಪ್ಲಾನ್: ಬಿಎಸ್ ​ಎನ್​ ಎಲ್​ 100 ರೂ. ಒಳಗಡೆ ಇರುವ ಯೋಜನೆಯಲ್ಲಿ 97 ರೂಪಾಯಿಯ ಪ್ರಿಪೇಯ್ಡ್ ಪ್ಲಾನ್ ಕೂಡ ಒಂದಾಗಿದ್ದು ಇದು 18 ದಿನಗಳ ವ್ಯಾಲಿಡಿಟಿಯೊಂದಿಗೆ ಬರುತ್ತದೆ. ಇದರಲ್ಲಿ ಅನಿಯಮಿತ ವಾಯ್ಸ್ ಕರೆ ಸೌಲಭ್ಯ ನೀಡಲಾಗಿದೆ.

4 / 6
ಈ 97 ರೂ. ಪ್ಲಾನ್ ನಲ್ಲಿ ಪ್ರತಿ ದಿನ 2 ಜಿಬಿ ಡೇಟಾ ಸಿಗಲಿದ್ದು, ಡೇಟಾ ಮುಗಿದ ಬಳಿಕ 80Kbps ಸ್ಪೀಡ್ ​ನಲ್ಲಿ ಕಾರ್ಯನಿರ್ವಹಿಸುತ್ತದೆ. ಆದರೆ, ಇದರಲ್ಲಿ ಯಾವುದೇ ಉಚಿತ ಎಸ್ ​ಎಮ್​ ಎಸ್ ಪ್ಯಾಕ್ ಇರುವುದಿಲ್ಲ.

ಈ 97 ರೂ. ಪ್ಲಾನ್ ನಲ್ಲಿ ಪ್ರತಿ ದಿನ 2 ಜಿಬಿ ಡೇಟಾ ಸಿಗಲಿದ್ದು, ಡೇಟಾ ಮುಗಿದ ಬಳಿಕ 80Kbps ಸ್ಪೀಡ್ ​ನಲ್ಲಿ ಕಾರ್ಯನಿರ್ವಹಿಸುತ್ತದೆ. ಆದರೆ, ಇದರಲ್ಲಿ ಯಾವುದೇ ಉಚಿತ ಎಸ್ ​ಎಮ್​ ಎಸ್ ಪ್ಯಾಕ್ ಇರುವುದಿಲ್ಲ.

5 / 6
ಬಿಎಸ್ ​ಎನ್​ ಎಲ್ 99 ರೂ. ಪ್ರಿಪೇಯ್ಡ್ ಪ್ಲಾನ್: ಬಿಎಸ್ ​ಎನ್​ ಎಲ್​ ನ 99 ರೂಪಾಯಿಯ ಪ್ರಿಪೇಯ್ಡ್ ಪ್ಲಾನ್ 18 ದಿನಗಳ ವ್ಯಾಲಿಡಿಟಿಯೊಂದಿಗೆ ಬರುತ್ತದೆ. ಇದರಲ್ಲಿ ಅನಿಯಮಿತ ವಾಯ್ಸ್ ಕರೆಯನ್ನು ಮಾಡಬಹುದು. PRBT ಸೌಲಭ್ಯ ಕೂಡ ಇದೆ. ಆದರೆ, ಇದರಲ್ಲಿ ಯಾವುದೇ ಇತರೆ ಪ್ಲಾನ್​ ಗಳು ಇರುವುದಿಲ್ಲ.

ಬಿಎಸ್ ​ಎನ್​ ಎಲ್ 99 ರೂ. ಪ್ರಿಪೇಯ್ಡ್ ಪ್ಲಾನ್: ಬಿಎಸ್ ​ಎನ್​ ಎಲ್​ ನ 99 ರೂಪಾಯಿಯ ಪ್ರಿಪೇಯ್ಡ್ ಪ್ಲಾನ್ 18 ದಿನಗಳ ವ್ಯಾಲಿಡಿಟಿಯೊಂದಿಗೆ ಬರುತ್ತದೆ. ಇದರಲ್ಲಿ ಅನಿಯಮಿತ ವಾಯ್ಸ್ ಕರೆಯನ್ನು ಮಾಡಬಹುದು. PRBT ಸೌಲಭ್ಯ ಕೂಡ ಇದೆ. ಆದರೆ, ಇದರಲ್ಲಿ ಯಾವುದೇ ಇತರೆ ಪ್ಲಾನ್​ ಗಳು ಇರುವುದಿಲ್ಲ.

6 / 6
Follow Us
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?