AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜೆಟ್ 2022: ಹೆಚ್ಚು ಬಾರಿ ಬಜೆಟ್ ಮಂಡಿಸಿದವರು ಯಾರು ಗೊತ್ತಾ..? ಇಲ್ಲಿದೆ ಆಸಕ್ತಿಕರ ಮಾಹಿತಿ

ಕೇಂದ್ರ ಬಜೆಟ್ 2022: ಕೇಂದ್ರ ಸರ್ಕಾರವು 2022-23ರ ಬಜೆಟ್ ಅನ್ನು ಕೆಲವೇ ದಿನಗಳಲ್ಲಿ ಪರಿಚಯಿಸಲಿದೆ. ಫೆಬ್ರವರಿ 1 ರಂದು ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ.

TV9 Web
| Edited By: |

Updated on: Jan 24, 2022 | 2:10 PM

Share
1958-59ರಲ್ಲಿ ಅಂದಿನ ಪ್ರಧಾನಿ ಜವಾಹರಲಾಲ್ ನೆಹರು ಬಜೆಟ್ ಮಂಡಿಸಿದ್ದರು. ಬಜೆಟ್ ಮಂಡಿಸಿ ದೇಶದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಆಗ ಹಣಕಾಸು ಸಚಿವಾಲಯ ಪ್ರಧಾನಿ ನೆಹರೂ ಅವರ ಅಧೀನದಲ್ಲಿತ್ತು.

1958-59ರಲ್ಲಿ ಅಂದಿನ ಪ್ರಧಾನಿ ಜವಾಹರಲಾಲ್ ನೆಹರು ಬಜೆಟ್ ಮಂಡಿಸಿದ್ದರು. ಬಜೆಟ್ ಮಂಡಿಸಿ ದೇಶದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಆಗ ಹಣಕಾಸು ಸಚಿವಾಲಯ ಪ್ರಧಾನಿ ನೆಹರೂ ಅವರ ಅಧೀನದಲ್ಲಿತ್ತು.

1 / 5
ನೆಹರೂ ನಂತರ ಇಂದಿರಾ ಗಾಂಧಿ ಕೂಡ ಪ್ರಧಾನಿಯಾಗಿ ಬಜೆಟ್ ಮಂಡಿಸಿದ್ದರು. ನಿರ್ಮಲಾ ಸೀತಾರಾಮನ್‌ಗಿಂತ ಮೊದಲು ಇಂದಿರಾಗಾಂಧಿ ಅವರು ಬಜೆಟ್‌ ಮಂಡಿಸಿ ಹಣಕಾಸು ಸಚಿವ ಸ್ಥಾನ ಅಲಂಕರಿಸಿದ ಏಕೈಕ ಮಹಿಳೆ.

ನೆಹರೂ ನಂತರ ಇಂದಿರಾ ಗಾಂಧಿ ಕೂಡ ಪ್ರಧಾನಿಯಾಗಿ ಬಜೆಟ್ ಮಂಡಿಸಿದ್ದರು. ನಿರ್ಮಲಾ ಸೀತಾರಾಮನ್‌ಗಿಂತ ಮೊದಲು ಇಂದಿರಾಗಾಂಧಿ ಅವರು ಬಜೆಟ್‌ ಮಂಡಿಸಿ ಹಣಕಾಸು ಸಚಿವ ಸ್ಥಾನ ಅಲಂಕರಿಸಿದ ಏಕೈಕ ಮಹಿಳೆ.

2 / 5
ಮೊರಾರ್ಜಿ ದೇಸಾಯಿ ಅವರು 10 ಬಜೆಟ್ ಮಂಡಿಸಿ, ದೇಶದಲ್ಲೇ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಹೊಂದಿದ್ದಾರೆ. ಅವರು 6 ಬಾರಿ ಹಣಕಾಸು ಸಚಿವರಾಗಿ ಮತ್ತು 4 ಬಾರಿ ಉಪಪ್ರಧಾನಿಯಾಗಿ ಬಜೆಟ್ ಮಂಡಿಸಿದ್ದಾರೆ. ಒಂದು ಸಂದರ್ಭದಲ್ಲಿ ಮೊರಾರ್ಜಿ ದೇಸಾಯಿ ಅವರ ಜನ್ಮದಿನದಂದು ಕೂಡ ಬಜೆಟ್ ಮಂಡಿಸಿದ್ದರು.

ಮೊರಾರ್ಜಿ ದೇಸಾಯಿ ಅವರು 10 ಬಜೆಟ್ ಮಂಡಿಸಿ, ದೇಶದಲ್ಲೇ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಹೊಂದಿದ್ದಾರೆ. ಅವರು 6 ಬಾರಿ ಹಣಕಾಸು ಸಚಿವರಾಗಿ ಮತ್ತು 4 ಬಾರಿ ಉಪಪ್ರಧಾನಿಯಾಗಿ ಬಜೆಟ್ ಮಂಡಿಸಿದ್ದಾರೆ. ಒಂದು ಸಂದರ್ಭದಲ್ಲಿ ಮೊರಾರ್ಜಿ ದೇಸಾಯಿ ಅವರ ಜನ್ಮದಿನದಂದು ಕೂಡ ಬಜೆಟ್ ಮಂಡಿಸಿದ್ದರು.

3 / 5
2016ರಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ನೇತೃತ್ವದಲ್ಲಿ ಸಾಮಾನ್ಯ ಬಜೆಟ್‌ನಲ್ಲಿ ದೊಡ್ಡ ಬದಲಾವಣೆಯಾಗಿದೆ. ಈ ಹಿಂದೆ ರೈಲ್ವೆ ಬಜೆಟ್​ನ್ನು  ಪ್ರತ್ಯೇಕವಾಗಿ ಮಂಡಿಸಲಾಗುತ್ತಿತ್ತು. ಆದರೆ, ರೈಲ್ವೆ ಬಜೆಟ್ ಅನ್ನು ರದ್ದುಗೊಳಿಸಿ  ಸಾಮಾನ್ಯ ಬಜೆಟ್ನೊಂದಿಗೆ ವಿಲೀನಗೊಳಿಸಲಾಯಿತು. ಇದು ಸುದೀರ್ಘ ಸಂಪ್ರದಾಯವನ್ನು ಕೊನೆಗೊಳಿಸಿತು.

2016ರಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ನೇತೃತ್ವದಲ್ಲಿ ಸಾಮಾನ್ಯ ಬಜೆಟ್‌ನಲ್ಲಿ ದೊಡ್ಡ ಬದಲಾವಣೆಯಾಗಿದೆ. ಈ ಹಿಂದೆ ರೈಲ್ವೆ ಬಜೆಟ್​ನ್ನು ಪ್ರತ್ಯೇಕವಾಗಿ ಮಂಡಿಸಲಾಗುತ್ತಿತ್ತು. ಆದರೆ, ರೈಲ್ವೆ ಬಜೆಟ್ ಅನ್ನು ರದ್ದುಗೊಳಿಸಿ ಸಾಮಾನ್ಯ ಬಜೆಟ್ನೊಂದಿಗೆ ವಿಲೀನಗೊಳಿಸಲಾಯಿತು. ಇದು ಸುದೀರ್ಘ ಸಂಪ್ರದಾಯವನ್ನು ಕೊನೆಗೊಳಿಸಿತು.

4 / 5
ಇಂದಿರಾ ಗಾಂಧಿ ನಂತರ ಬಜೆಟ್ ಮಂಡಿಸಿದ ಮಹಿಳೆ ಎನ್ನುವ ಕೀರ್ತಿಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪಾತ್ರರಾಗಿದ್ದಾರೆ. ಫೆಬ್ರವರಿ 1, 2022 ರಂದು ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಲಿದ್ದಾರೆ.

ಇಂದಿರಾ ಗಾಂಧಿ ನಂತರ ಬಜೆಟ್ ಮಂಡಿಸಿದ ಮಹಿಳೆ ಎನ್ನುವ ಕೀರ್ತಿಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪಾತ್ರರಾಗಿದ್ದಾರೆ. ಫೆಬ್ರವರಿ 1, 2022 ರಂದು ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಲಿದ್ದಾರೆ.

5 / 5
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ
ರಾಶಿಕಾ ಬಗ್ಗೆ ಅಪರೂಪದ ವಿಷಯಗಳ ಹೇಳಿದ ತಾಯಿ