AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

296 ಕಿ.ಮೀ ಉದ್ದದ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ, ಹೆದ್ದಾರಿಯ ಕೆಲವು ಫೋಟೋಗಳು ಇಲ್ಲಿವೆ

ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದಲ್ಲಿ ನಿರ್ಮಾಣಗೊಂಡ 296 ಕಿ.ಮೀ ಉದ್ದದ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇಯನ್ನು ಉದ್ಘಾಟಿಸಿದ್ದಾರೆ. ಪ್ರಧಾನಿ ಮೋದಿ ಹಂಚಿಕೊಂಡ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: Jul 16, 2022 | 3:03 PM

Share
ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ವೇಯನ್ನು ಉದ್ಘಾಟಿಸಿದ್ದಾರೆ. ಸುಮಾರು14,850 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ 296 ಕಿ.ಮೀ ಉದ್ದದ ಚತುಷ್ಪಥ ಎಕ್ಸ್‌ಪ್ರೆಸ್‌ವೇ ಆಗಿದೆ.

PM Narendra Modi inaugurated the 296 km long bundelkhand Expressway here are some photos of the amazing Expressway

1 / 6
ಉದ್ಘಾಟನೆಗೊಂಡ ಹೆದ್ದಾರಿಯ ಫೋಟೋಗಳನ್ನು ಪ್ರಧಾನಿ ಮೋದಿಯವರು ಫೇಸ್​ಬುಕ್​ನಲ್ಲಿ ಹಂಚಿಕೊಂಡಿದ್ದಾರೆ.

PM Narendra Modi inaugurated the 296 km long bundelkhand Expressway here are some photos of the amazing Expressway

2 / 6
PM Narendra Modi inaugurated the 296 km long bundelkhand Expressway here are some photos of the amazing Expressway

2020ರ ಫೆಬ್ರವರಿ 29 ರಂದು ಪ್ರಧಾನಿ ಮೋದಿ ಅವರು ಚತುಷ್ಪಥ ಎಕ್ಸ್‌ಪ್ರೆಸ್‌ವೇ ಯೋಜನೆಗೆ ಶಂಕುಸ್ಥಾಪನೆ ನೇರವೇರಿಸಿದ್ದು, 28 ತಿಂಗಳ ಒಳಗಾಗಿ ಕಾಮಗಾರಿಯು ಪೂರ್ಣಗೊಂಡಿದೆ.

3 / 6
PM Narendra Modi inaugurated the 296 km long bundelkhand Expressway here are some photos of the amazing Expressway

ಉತ್ತರ ಪ್ರದೇಶ ಎಕ್ಸ್‌ಪ್ರೆಸ್‌ವೇಸ್ ಕೈಗಾರಿಕಾ ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ನಿರ್ಮಿಸಲಾಗಿರುವ ಈ ಚತುಷ್ಪಥ ಎಕ್ಸ್‌ಪ್ರೆಸ್‌ವೇ ಆರು ಪಥಗಳಿಗೆ ವಿಸ್ತರಣೆಯಾಗಬಹುದು.

4 / 6
PM Narendra Modi inaugurated the 296 km long bundelkhand Expressway here are some photos of the amazing Expressway

ಎಕ್ಸ್‌ಪ್ರೆಸ್‌ವೇ ಆರ್ಥಿಕ ಅಭಿವೃದ್ಧಿಗೆ ಪ್ರಮುಖ ಉತ್ತೇಜನವನ್ನು ನೀಡುವುದರ ಜೊತೆಗೆ ಈ ಪ್ರದೇಶದಲ್ಲಿ ಸಂಪರ್ಕವನ್ನು ಸುಧಾರಿಸಲಿದೆ.

5 / 6
PM Narendra Modi inaugurated the 296 km long bundelkhand Expressway here are some photos of the amazing Expressway

ಎಕ್ಸ್‌ಪ್ರೆಸ್‌ವೇ ಪಕ್ಕದ ಬಂದಾ ಮತ್ತು ಜಲೌನ್ ಜಿಲ್ಲೆಗಳಲ್ಲಿ ಕೈಗಾರಿಕಾ ಕಾರಿಡಾರ್ ರಚನೆಯ ಕೆಲಸ ಈಗಾಗಲೇ ಪ್ರಾರಂಭವಾಗಿದೆ.

6 / 6
Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು