AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವ ಜನತೆಗೆ ಗುಡ್ ನ್ಯೂಸ್: ಭಾರತದಲ್ಲಿ 5 ಲಕ್ಷ ಉದ್ಯೋಗ ಸೃಷ್ಟಿಸಲಿದೆ ಈ ಕಂಪನಿ!

iPhone maker Apple: ಉದ್ಯೋಗಕಾಂಕ್ಷಿ ಭಾರತೀಯ ಯುವ ಜನತೆಗೆ ಅಮೆರಿಕದ ಪ್ರಸಿದ್ಧ ಐಫೋನ್ ತಯಾರಿಕಾ ಕಂಪನಿ ಆ್ಯಪಲ್ ಸಿಹಿ ಸುದ್ದಿ ನೀಡಿದೆ. ಕಂಪನಿಯು ಭಾರತದಲ್ಲಿ ದೊಡ್ಡ ಮಟ್ಟದಲ್ಲಿ ವ್ಯವಹಾರ ನಡೆಸಲು ಸಿದ್ಧತೆ ನಡೆಸಿದೆ. ಮುಂದಿನ ಮೂರು ವರ್ಷಗಳಲ್ಲಿ ಆ್ಯಪಲ್ ಕಂಪನಿಯು ಭಾರತದಲ್ಲಿ ಐದು ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗವನ್ನು ಒದಗಿಸುವ ಗುರಿ ಹೊಂದಿದೆ. ಪ್ರಸ್ತುತ ಆ್ಯಪಲ್ ಮಾರಾಟಗಾರರು ಮತ್ತು ಪೂರೈಕೆದಾರರು ಭಾರತದಲ್ಲಿ 1.5 ಲಕ್ಷ ಜನರನ್ನು ನೇಮಿಸಿಕೊಂಡಿದ್ದಾರೆ.

Ganapathi Sharma
|

Updated on:Apr 27, 2024 | 3:58 PM

ದೇಶದ ಉದ್ಯೋಗಾಕಾಂಕ್ಷಿ ಯುವಕರಿಗೆ ಅಮೆರಿಕದ ಪ್ರಸಿದ್ಧ ಐಫೋನ್ ತಯಾರಿಕಾ ಕಂಪನಿ ಆ್ಯಪಲ್ ಶುಭ ಸುದ್ದಿ ನೀಡಿದೆ. ಭಾರತದಲ್ಲಿ ಉದ್ಯಮ ವಿಸ್ತರಿಸಲು ಕಂಪನಿ ಸಿದ್ಧತೆ ನಡೆಸಿದ್ದು, ಮುಂದಿನ ಮೂರು ವರ್ಷಗಳಲ್ಲಿ ಐದು ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗವನ್ನು ಒದಗಿಸುವ ನಿರೀಕ್ಷೆಯಿದೆ.

ದೇಶದ ಉದ್ಯೋಗಾಕಾಂಕ್ಷಿ ಯುವಕರಿಗೆ ಅಮೆರಿಕದ ಪ್ರಸಿದ್ಧ ಐಫೋನ್ ತಯಾರಿಕಾ ಕಂಪನಿ ಆ್ಯಪಲ್ ಶುಭ ಸುದ್ದಿ ನೀಡಿದೆ. ಭಾರತದಲ್ಲಿ ಉದ್ಯಮ ವಿಸ್ತರಿಸಲು ಕಂಪನಿ ಸಿದ್ಧತೆ ನಡೆಸಿದ್ದು, ಮುಂದಿನ ಮೂರು ವರ್ಷಗಳಲ್ಲಿ ಐದು ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗವನ್ನು ಒದಗಿಸುವ ನಿರೀಕ್ಷೆಯಿದೆ.

1 / 5
ಪ್ರಸ್ತುತ ಆ್ಯಪಲ್ ಮಾರಾಟಗಾರರು ಮತ್ತು ಪೂರೈಕೆದಾರರು ಭಾರತದಲ್ಲಿ 1.5 ಲಕ್ಷ ಉದ್ಯೋಗಿಗಳನ್ನು ಹೊಂದಿವೆ. ಆ್ಯಪಲ್​​ಗಾಗಿ ಎರಡು ಘಟಕಗಳನ್ನು ನಡೆಸುತ್ತಿರುವ ಟಾಟಾ ಎಲೆಕ್ಟ್ರಾನಿಕ್ಸ್ ಹೆಚ್ಚು ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ. ಕೊರೊನಾ ಸಾಂಕ್ರಾಮಿಕ ರೋಗದ ನಂತರದಲ್ಲಿ ಐಫೋನ್ ತಯಾರಿಕಾ ಕಂಪನಿ ಆ್ಯಪಲ್ ಚೀನಾದಿಂದ ದೂರ ಸರಿಯುತ್ತಿದೆ ಮತ್ತು ಭಾರತದಲ್ಲಿ ಹೂಡಿಕೆ ಮಾಡುತ್ತಿದೆ.

ಪ್ರಸ್ತುತ ಆ್ಯಪಲ್ ಮಾರಾಟಗಾರರು ಮತ್ತು ಪೂರೈಕೆದಾರರು ಭಾರತದಲ್ಲಿ 1.5 ಲಕ್ಷ ಉದ್ಯೋಗಿಗಳನ್ನು ಹೊಂದಿವೆ. ಆ್ಯಪಲ್​​ಗಾಗಿ ಎರಡು ಘಟಕಗಳನ್ನು ನಡೆಸುತ್ತಿರುವ ಟಾಟಾ ಎಲೆಕ್ಟ್ರಾನಿಕ್ಸ್ ಹೆಚ್ಚು ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ. ಕೊರೊನಾ ಸಾಂಕ್ರಾಮಿಕ ರೋಗದ ನಂತರದಲ್ಲಿ ಐಫೋನ್ ತಯಾರಿಕಾ ಕಂಪನಿ ಆ್ಯಪಲ್ ಚೀನಾದಿಂದ ದೂರ ಸರಿಯುತ್ತಿದೆ ಮತ್ತು ಭಾರತದಲ್ಲಿ ಹೂಡಿಕೆ ಮಾಡುತ್ತಿದೆ.

2 / 5
ಈಗ ಕಂಪನಿಯು ಮುಂದಿನ ದಿನಗಳಲ್ಲಿ ತನ್ನ ಅರ್ಧದಷ್ಟು ಪೂರೈಕೆ ಘಟಕಗಳನ್ನು ಚೀನಾದಿಂದ ಭಾರತಕ್ಕೆ ವರ್ಗಾಯಿಸಲಿದೆ. ಇದು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿದೆ. ಆ್ಯಪಲ್ ಭಾರತದಲ್ಲಿ ತನ್ನ ಉತ್ಪಾದನೆಯನ್ನು ಸುಮಾರು 5 ಪಟ್ಟು ಹೆಚ್ಚಿಸಲು ಯೋಜಿಸಿದೆ. ಮುಂದಿನ 5 ವರ್ಷಗಳಲ್ಲಿ ಭಾರತದಲ್ಲಿ ಉತ್ಪಾದನೆಯನ್ನು ಸುಮಾರು 40 ಶತಕೋಟಿ ಡಾಲರ್‌ಗೆ (3.32 ಲಕ್ಷ ಕೋಟಿ ರೂ.) ಕೊಂಡೊಯ್ಯುವ ಆಶಯವನ್ನು ಕಂಪನಿ ಹೊಂದಿದೆ.

ಈಗ ಕಂಪನಿಯು ಮುಂದಿನ ದಿನಗಳಲ್ಲಿ ತನ್ನ ಅರ್ಧದಷ್ಟು ಪೂರೈಕೆ ಘಟಕಗಳನ್ನು ಚೀನಾದಿಂದ ಭಾರತಕ್ಕೆ ವರ್ಗಾಯಿಸಲಿದೆ. ಇದು ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿದೆ. ಆ್ಯಪಲ್ ಭಾರತದಲ್ಲಿ ತನ್ನ ಉತ್ಪಾದನೆಯನ್ನು ಸುಮಾರು 5 ಪಟ್ಟು ಹೆಚ್ಚಿಸಲು ಯೋಜಿಸಿದೆ. ಮುಂದಿನ 5 ವರ್ಷಗಳಲ್ಲಿ ಭಾರತದಲ್ಲಿ ಉತ್ಪಾದನೆಯನ್ನು ಸುಮಾರು 40 ಶತಕೋಟಿ ಡಾಲರ್‌ಗೆ (3.32 ಲಕ್ಷ ಕೋಟಿ ರೂ.) ಕೊಂಡೊಯ್ಯುವ ಆಶಯವನ್ನು ಕಂಪನಿ ಹೊಂದಿದೆ.

3 / 5
ಇಷ್ಟು ದೊಡ್ಡ ಪ್ರಮಾಣದಲ್ಲಿ ಉತ್ಪಾದಿಸಲು ಆ್ಯಪಲ್ ಸಾಕಷ್ಟು ಉದ್ಯೋಗಗಳನ್ನು ಸೃಷ್ಟಿಸಬೇಕಾಗುತ್ತದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದಾರೆ. ಕೋವಿಡ್ 19 ಸಾಂಕ್ರಾಮಿಕ ಸಮಯದಲ್ಲಿ ಆ್ಯಪಲ್ ಚೀನಾದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಿತು. ಇದರ ನಂತರ ಕಂಪನಿಯು ಭಾರತದತ್ತ ಗಮನ ಹರಿಸಿತು.

ಇಷ್ಟು ದೊಡ್ಡ ಪ್ರಮಾಣದಲ್ಲಿ ಉತ್ಪಾದಿಸಲು ಆ್ಯಪಲ್ ಸಾಕಷ್ಟು ಉದ್ಯೋಗಗಳನ್ನು ಸೃಷ್ಟಿಸಬೇಕಾಗುತ್ತದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದ್ದಾರೆ. ಕೋವಿಡ್ 19 ಸಾಂಕ್ರಾಮಿಕ ಸಮಯದಲ್ಲಿ ಆ್ಯಪಲ್ ಚೀನಾದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಿತು. ಇದರ ನಂತರ ಕಂಪನಿಯು ಭಾರತದತ್ತ ಗಮನ ಹರಿಸಿತು.

4 / 5
ಮಾರುಕಟ್ಟೆ ಸಂಶೋಧನಾ ಸಂಸ್ಥೆ ಕೌಂಟರ್ ಪಾಯಿಂಟ್ ಪ್ರಕಾರ, ಆ್ಯಪಲ್ 2023 ರಲ್ಲಿ ಭಾರತದಿಂದ ಅತಿ ಹೆಚ್ಚು ಆದಾಯವನ್ನು ಪಡೆಯಲಿದೆ. ಆದರೆ ಮಾರಾಟದ ವಿಷಯದಲ್ಲಿ ಸ್ಯಾಮ್ಸಂಗ್ ಗೆದ್ದಿದೆ. ಆ್ಯಪಲ್ ಭಾರತದಿಂದ ಸುಮಾರು ಒಂದು ಕೋಟಿ ಫೋನ್‌ಗಳನ್ನು ರಫ್ತು ಮಾಡಿದೆ. ಅಲ್ಲದೆ, ಆದಾಯದಲ್ಲಿ ಮೊದಲ ಬಾರಿಗೆ ದೇಶದಲ್ಲೇ ನಂಬರ್ ಒನ್ ಕಂಪನಿಯಾಗಿ ಹೊರಹೊಮ್ಮಿದೆ. ಆ್ಯಪಲ್ 2023-24ರಲ್ಲಿ ಐಫೋನ್ ರಫ್ತು ಮೂಲಕ ಭಾರತದಿಂದ 12.1 ಬಿಲಿಯನ್ ಡಾಲರ್ ಗಳಿಸಿದೆ. 2022-23 ರಲ್ಲಿ 6.27 ಶತಕೋಟಿ ಡಾಲರ್ ಗಳಿಸಿತ್ತು.

ಮಾರುಕಟ್ಟೆ ಸಂಶೋಧನಾ ಸಂಸ್ಥೆ ಕೌಂಟರ್ ಪಾಯಿಂಟ್ ಪ್ರಕಾರ, ಆ್ಯಪಲ್ 2023 ರಲ್ಲಿ ಭಾರತದಿಂದ ಅತಿ ಹೆಚ್ಚು ಆದಾಯವನ್ನು ಪಡೆಯಲಿದೆ. ಆದರೆ ಮಾರಾಟದ ವಿಷಯದಲ್ಲಿ ಸ್ಯಾಮ್ಸಂಗ್ ಗೆದ್ದಿದೆ. ಆ್ಯಪಲ್ ಭಾರತದಿಂದ ಸುಮಾರು ಒಂದು ಕೋಟಿ ಫೋನ್‌ಗಳನ್ನು ರಫ್ತು ಮಾಡಿದೆ. ಅಲ್ಲದೆ, ಆದಾಯದಲ್ಲಿ ಮೊದಲ ಬಾರಿಗೆ ದೇಶದಲ್ಲೇ ನಂಬರ್ ಒನ್ ಕಂಪನಿಯಾಗಿ ಹೊರಹೊಮ್ಮಿದೆ. ಆ್ಯಪಲ್ 2023-24ರಲ್ಲಿ ಐಫೋನ್ ರಫ್ತು ಮೂಲಕ ಭಾರತದಿಂದ 12.1 ಬಿಲಿಯನ್ ಡಾಲರ್ ಗಳಿಸಿದೆ. 2022-23 ರಲ್ಲಿ 6.27 ಶತಕೋಟಿ ಡಾಲರ್ ಗಳಿಸಿತ್ತು.

5 / 5

Published On - 3:54 pm, Sat, 27 April 24

Follow us
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ