AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Buttermilk For Weight Loss: ದೇಹದ ಅತಿಯಾದ ತೂಕ ಇಳಿಕೆಗೂ ಮಜ್ಜಿಗೆ ಸಹಕಾರಿ

Weight Loss: ಬೇಸಿಗೆ ಮಾತ್ರವಲ್ಲದೆ ವರ್ಷವಿಡೀ ಮಜ್ಜಿಗೆಯನ್ನು ಸೇವಿಸುವವರಿರುತ್ತಾರೆ. ಆದರೆ ಅದರ ಪ್ರಯೋಜನಗಳು ತಿಳಿದಿರುವುದಿಲ್ಲ. ಇಲ್ಲಿದೆ ನೋಡಿ ಮಜ್ಜಿಗೆಯ ಸೇವನೆಯಿಂದಾಗುವ ಉಪಯೋಗಗಳು.

TV9 Web
| Edited By: |

Updated on:Feb 25, 2022 | 3:19 PM

Share
1ಚಮಚ ತಾಜಾ ಶುಂಠಿ  ರಸವನ್ನು ತೆಗೆದುಕೊಳ್ಳಿ. ತಾಜಾ ಮಜ್ಜಿಗೆಗೆ ಈ ಶುಂಠಿಯ ರಸವನ್ನು ಸೇರಿಸಿ. ಇದು ಪಿತ್ತರಸ ಸ್ರವಿಸುವಿಕೆಯನ್ನು ನಿಯಂತ್ರಿಸುತ್ತದೆ ಮತ್ತು ತೂಕ ನಷ್ಟಕ್ಕೆ, ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

1 / 6
 ಬೇಸಿಗೆಯಲ್ಲಿ ದೇಹವನ್ನು ಚೈತನ್ಯಗೊಳಿಸಲು ಮತ್ತು ಮನಸ್ಥಿತಿಯನ್ನು ಸರಿಪಡಿಸಲು ಒಂದು ಲೋಟ ಮಜ್ಜಿಗೆ ಸಾಕು.

ಬೇಸಿಗೆಯಲ್ಲಿ ದೇಹವನ್ನು ಚೈತನ್ಯಗೊಳಿಸಲು ಮತ್ತು ಮನಸ್ಥಿತಿಯನ್ನು ಸರಿಪಡಿಸಲು ಒಂದು ಲೋಟ ಮಜ್ಜಿಗೆ ಸಾಕು.

2 / 6
Buttermilk For Weight Loss: ದೇಹದ ಅತಿಯಾದ ತೂಕ ಇಳಿಕೆಗೂ ಮಜ್ಜಿಗೆ ಸಹಕಾರಿ

ಮಜ್ಜಿಗೆ ಗ್ಯಾಸ್ಟ್ರಿಕ್​ ಸಮಸ್ಯೆ ದೂರ ಮಾಡಿ ದೇಹದ ತೂಕವನ್ನು ಕಡಿಮೆ ಮಾಡುತ್ತದೆ.

3 / 6
Buttermilk For Weight Loss: ದೇಹದ ಅತಿಯಾದ ತೂಕ ಇಳಿಕೆಗೂ ಮಜ್ಜಿಗೆ ಸಹಕಾರಿ

ಸ್ವಲ್ಪ ತಾಜಾ ಜೀರಿಗೆ ಪುಡಿಯನ್ನು ಮಜ್ಜಿಗೆಗೆ ಸೇರಿಸಿ ಸೇವಿಸಿ. ಇದು ಗ್ಯಾಸ್ಟ್ರಿಕ್ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಜತೆಗೆತೂಕ ನಷ್ಟಕ್ಕೂ ಸಹಾಯ ಮಾಡುತ್ತದೆ

4 / 6
Buttermilk For Weight Loss: ದೇಹದ ಅತಿಯಾದ ತೂಕ ಇಳಿಕೆಗೂ ಮಜ್ಜಿಗೆ ಸಹಕಾರಿ

ಜೀರ್ಣಕ್ರಿಯೆ ಮತ್ತು ಚಯಾಪಯಗಳು ಸರಾಗವಾಗಿ ನಡೆಯಲು ಮಸಾಲಾ ಮಜ್ಜಿಗೆ ಸಹಾಕಾರಿಯಾಗಿದೆ.

5 / 6
Buttermilk For Weight Loss: ದೇಹದ ಅತಿಯಾದ ತೂಕ ಇಳಿಕೆಗೂ ಮಜ್ಜಿಗೆ ಸಹಕಾರಿ

ಮಜ್ಜಿಗೆ ಪ್ರೋಬಯಾಟಿಕ್ ಆಗಿದೆ. ಇದು ದೇಹದ ತೂಕ ನಿಯಂತ್ರಣಕ್ಕೆ ಸಹಕಾರಿಯಾಗಿದೆ. ದೇಹವನ್ನು ತಂಪಾಗಿರಿಸಿ ಆರೋಗ್ಯವಾಗಿಡುತ್ತದೆ.

6 / 6

Published On - 12:51 pm, Fri, 25 February 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ