AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Buttermilk For Weight Loss: ದೇಹದ ಅತಿಯಾದ ತೂಕ ಇಳಿಕೆಗೂ ಮಜ್ಜಿಗೆ ಸಹಕಾರಿ

Weight Loss: ಬೇಸಿಗೆ ಮಾತ್ರವಲ್ಲದೆ ವರ್ಷವಿಡೀ ಮಜ್ಜಿಗೆಯನ್ನು ಸೇವಿಸುವವರಿರುತ್ತಾರೆ. ಆದರೆ ಅದರ ಪ್ರಯೋಜನಗಳು ತಿಳಿದಿರುವುದಿಲ್ಲ. ಇಲ್ಲಿದೆ ನೋಡಿ ಮಜ್ಜಿಗೆಯ ಸೇವನೆಯಿಂದಾಗುವ ಉಪಯೋಗಗಳು.

TV9 Web
| Edited By: |

Updated on:Feb 25, 2022 | 3:19 PM

Share
1ಚಮಚ ತಾಜಾ ಶುಂಠಿ  ರಸವನ್ನು ತೆಗೆದುಕೊಳ್ಳಿ. ತಾಜಾ ಮಜ್ಜಿಗೆಗೆ ಈ ಶುಂಠಿಯ ರಸವನ್ನು ಸೇರಿಸಿ. ಇದು ಪಿತ್ತರಸ ಸ್ರವಿಸುವಿಕೆಯನ್ನು ನಿಯಂತ್ರಿಸುತ್ತದೆ ಮತ್ತು ತೂಕ ನಷ್ಟಕ್ಕೆ, ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

1 / 6
 ಬೇಸಿಗೆಯಲ್ಲಿ ದೇಹವನ್ನು ಚೈತನ್ಯಗೊಳಿಸಲು ಮತ್ತು ಮನಸ್ಥಿತಿಯನ್ನು ಸರಿಪಡಿಸಲು ಒಂದು ಲೋಟ ಮಜ್ಜಿಗೆ ಸಾಕು.

ಬೇಸಿಗೆಯಲ್ಲಿ ದೇಹವನ್ನು ಚೈತನ್ಯಗೊಳಿಸಲು ಮತ್ತು ಮನಸ್ಥಿತಿಯನ್ನು ಸರಿಪಡಿಸಲು ಒಂದು ಲೋಟ ಮಜ್ಜಿಗೆ ಸಾಕು.

2 / 6
Buttermilk For Weight Loss: ದೇಹದ ಅತಿಯಾದ ತೂಕ ಇಳಿಕೆಗೂ ಮಜ್ಜಿಗೆ ಸಹಕಾರಿ

ಮಜ್ಜಿಗೆ ಗ್ಯಾಸ್ಟ್ರಿಕ್​ ಸಮಸ್ಯೆ ದೂರ ಮಾಡಿ ದೇಹದ ತೂಕವನ್ನು ಕಡಿಮೆ ಮಾಡುತ್ತದೆ.

3 / 6
Buttermilk For Weight Loss: ದೇಹದ ಅತಿಯಾದ ತೂಕ ಇಳಿಕೆಗೂ ಮಜ್ಜಿಗೆ ಸಹಕಾರಿ

ಸ್ವಲ್ಪ ತಾಜಾ ಜೀರಿಗೆ ಪುಡಿಯನ್ನು ಮಜ್ಜಿಗೆಗೆ ಸೇರಿಸಿ ಸೇವಿಸಿ. ಇದು ಗ್ಯಾಸ್ಟ್ರಿಕ್ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಜತೆಗೆತೂಕ ನಷ್ಟಕ್ಕೂ ಸಹಾಯ ಮಾಡುತ್ತದೆ

4 / 6
Buttermilk For Weight Loss: ದೇಹದ ಅತಿಯಾದ ತೂಕ ಇಳಿಕೆಗೂ ಮಜ್ಜಿಗೆ ಸಹಕಾರಿ

ಜೀರ್ಣಕ್ರಿಯೆ ಮತ್ತು ಚಯಾಪಯಗಳು ಸರಾಗವಾಗಿ ನಡೆಯಲು ಮಸಾಲಾ ಮಜ್ಜಿಗೆ ಸಹಾಕಾರಿಯಾಗಿದೆ.

5 / 6
Buttermilk For Weight Loss: ದೇಹದ ಅತಿಯಾದ ತೂಕ ಇಳಿಕೆಗೂ ಮಜ್ಜಿಗೆ ಸಹಕಾರಿ

ಮಜ್ಜಿಗೆ ಪ್ರೋಬಯಾಟಿಕ್ ಆಗಿದೆ. ಇದು ದೇಹದ ತೂಕ ನಿಯಂತ್ರಣಕ್ಕೆ ಸಹಕಾರಿಯಾಗಿದೆ. ದೇಹವನ್ನು ತಂಪಾಗಿರಿಸಿ ಆರೋಗ್ಯವಾಗಿಡುತ್ತದೆ.

6 / 6

Published On - 12:51 pm, Fri, 25 February 22

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್