AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Buttermilk For Weight Loss: ದೇಹದ ಅತಿಯಾದ ತೂಕ ಇಳಿಕೆಗೂ ಮಜ್ಜಿಗೆ ಸಹಕಾರಿ

Weight Loss: ಬೇಸಿಗೆ ಮಾತ್ರವಲ್ಲದೆ ವರ್ಷವಿಡೀ ಮಜ್ಜಿಗೆಯನ್ನು ಸೇವಿಸುವವರಿರುತ್ತಾರೆ. ಆದರೆ ಅದರ ಪ್ರಯೋಜನಗಳು ತಿಳಿದಿರುವುದಿಲ್ಲ. ಇಲ್ಲಿದೆ ನೋಡಿ ಮಜ್ಜಿಗೆಯ ಸೇವನೆಯಿಂದಾಗುವ ಉಪಯೋಗಗಳು.

TV9 Web
| Updated By: Pavitra Bhat Jigalemane|

Updated on:Feb 25, 2022 | 3:19 PM

Share
1ಚಮಚ ತಾಜಾ ಶುಂಠಿ  ರಸವನ್ನು ತೆಗೆದುಕೊಳ್ಳಿ. ತಾಜಾ ಮಜ್ಜಿಗೆಗೆ ಈ ಶುಂಠಿಯ ರಸವನ್ನು ಸೇರಿಸಿ. ಇದು ಪಿತ್ತರಸ ಸ್ರವಿಸುವಿಕೆಯನ್ನು ನಿಯಂತ್ರಿಸುತ್ತದೆ ಮತ್ತು ತೂಕ ನಷ್ಟಕ್ಕೆ, ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

1 / 6
 ಬೇಸಿಗೆಯಲ್ಲಿ ದೇಹವನ್ನು ಚೈತನ್ಯಗೊಳಿಸಲು ಮತ್ತು ಮನಸ್ಥಿತಿಯನ್ನು ಸರಿಪಡಿಸಲು ಒಂದು ಲೋಟ ಮಜ್ಜಿಗೆ ಸಾಕು.

ಬೇಸಿಗೆಯಲ್ಲಿ ದೇಹವನ್ನು ಚೈತನ್ಯಗೊಳಿಸಲು ಮತ್ತು ಮನಸ್ಥಿತಿಯನ್ನು ಸರಿಪಡಿಸಲು ಒಂದು ಲೋಟ ಮಜ್ಜಿಗೆ ಸಾಕು.

2 / 6
Buttermilk For Weight Loss: ದೇಹದ ಅತಿಯಾದ ತೂಕ ಇಳಿಕೆಗೂ ಮಜ್ಜಿಗೆ ಸಹಕಾರಿ

ಮಜ್ಜಿಗೆ ಗ್ಯಾಸ್ಟ್ರಿಕ್​ ಸಮಸ್ಯೆ ದೂರ ಮಾಡಿ ದೇಹದ ತೂಕವನ್ನು ಕಡಿಮೆ ಮಾಡುತ್ತದೆ.

3 / 6
Buttermilk For Weight Loss: ದೇಹದ ಅತಿಯಾದ ತೂಕ ಇಳಿಕೆಗೂ ಮಜ್ಜಿಗೆ ಸಹಕಾರಿ

ಸ್ವಲ್ಪ ತಾಜಾ ಜೀರಿಗೆ ಪುಡಿಯನ್ನು ಮಜ್ಜಿಗೆಗೆ ಸೇರಿಸಿ ಸೇವಿಸಿ. ಇದು ಗ್ಯಾಸ್ಟ್ರಿಕ್ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಜತೆಗೆತೂಕ ನಷ್ಟಕ್ಕೂ ಸಹಾಯ ಮಾಡುತ್ತದೆ

4 / 6
Buttermilk For Weight Loss: ದೇಹದ ಅತಿಯಾದ ತೂಕ ಇಳಿಕೆಗೂ ಮಜ್ಜಿಗೆ ಸಹಕಾರಿ

ಜೀರ್ಣಕ್ರಿಯೆ ಮತ್ತು ಚಯಾಪಯಗಳು ಸರಾಗವಾಗಿ ನಡೆಯಲು ಮಸಾಲಾ ಮಜ್ಜಿಗೆ ಸಹಾಕಾರಿಯಾಗಿದೆ.

5 / 6
Buttermilk For Weight Loss: ದೇಹದ ಅತಿಯಾದ ತೂಕ ಇಳಿಕೆಗೂ ಮಜ್ಜಿಗೆ ಸಹಕಾರಿ

ಮಜ್ಜಿಗೆ ಪ್ರೋಬಯಾಟಿಕ್ ಆಗಿದೆ. ಇದು ದೇಹದ ತೂಕ ನಿಯಂತ್ರಣಕ್ಕೆ ಸಹಕಾರಿಯಾಗಿದೆ. ದೇಹವನ್ನು ತಂಪಾಗಿರಿಸಿ ಆರೋಗ್ಯವಾಗಿಡುತ್ತದೆ.

6 / 6

Published On - 12:51 pm, Fri, 25 February 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ