AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Buttermilk For Weight Loss: ದೇಹದ ಅತಿಯಾದ ತೂಕ ಇಳಿಕೆಗೂ ಮಜ್ಜಿಗೆ ಸಹಕಾರಿ

Weight Loss: ಬೇಸಿಗೆ ಮಾತ್ರವಲ್ಲದೆ ವರ್ಷವಿಡೀ ಮಜ್ಜಿಗೆಯನ್ನು ಸೇವಿಸುವವರಿರುತ್ತಾರೆ. ಆದರೆ ಅದರ ಪ್ರಯೋಜನಗಳು ತಿಳಿದಿರುವುದಿಲ್ಲ. ಇಲ್ಲಿದೆ ನೋಡಿ ಮಜ್ಜಿಗೆಯ ಸೇವನೆಯಿಂದಾಗುವ ಉಪಯೋಗಗಳು.

TV9 Web
| Edited By: |

Updated on:Feb 25, 2022 | 3:19 PM

Share
1ಚಮಚ ತಾಜಾ ಶುಂಠಿ  ರಸವನ್ನು ತೆಗೆದುಕೊಳ್ಳಿ. ತಾಜಾ ಮಜ್ಜಿಗೆಗೆ ಈ ಶುಂಠಿಯ ರಸವನ್ನು ಸೇರಿಸಿ. ಇದು ಪಿತ್ತರಸ ಸ್ರವಿಸುವಿಕೆಯನ್ನು ನಿಯಂತ್ರಿಸುತ್ತದೆ ಮತ್ತು ತೂಕ ನಷ್ಟಕ್ಕೆ, ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

1 / 6
 ಬೇಸಿಗೆಯಲ್ಲಿ ದೇಹವನ್ನು ಚೈತನ್ಯಗೊಳಿಸಲು ಮತ್ತು ಮನಸ್ಥಿತಿಯನ್ನು ಸರಿಪಡಿಸಲು ಒಂದು ಲೋಟ ಮಜ್ಜಿಗೆ ಸಾಕು.

ಬೇಸಿಗೆಯಲ್ಲಿ ದೇಹವನ್ನು ಚೈತನ್ಯಗೊಳಿಸಲು ಮತ್ತು ಮನಸ್ಥಿತಿಯನ್ನು ಸರಿಪಡಿಸಲು ಒಂದು ಲೋಟ ಮಜ್ಜಿಗೆ ಸಾಕು.

2 / 6
Buttermilk For Weight Loss: ದೇಹದ ಅತಿಯಾದ ತೂಕ ಇಳಿಕೆಗೂ ಮಜ್ಜಿಗೆ ಸಹಕಾರಿ

ಮಜ್ಜಿಗೆ ಗ್ಯಾಸ್ಟ್ರಿಕ್​ ಸಮಸ್ಯೆ ದೂರ ಮಾಡಿ ದೇಹದ ತೂಕವನ್ನು ಕಡಿಮೆ ಮಾಡುತ್ತದೆ.

3 / 6
Buttermilk For Weight Loss: ದೇಹದ ಅತಿಯಾದ ತೂಕ ಇಳಿಕೆಗೂ ಮಜ್ಜಿಗೆ ಸಹಕಾರಿ

ಸ್ವಲ್ಪ ತಾಜಾ ಜೀರಿಗೆ ಪುಡಿಯನ್ನು ಮಜ್ಜಿಗೆಗೆ ಸೇರಿಸಿ ಸೇವಿಸಿ. ಇದು ಗ್ಯಾಸ್ಟ್ರಿಕ್ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಜತೆಗೆತೂಕ ನಷ್ಟಕ್ಕೂ ಸಹಾಯ ಮಾಡುತ್ತದೆ

4 / 6
Buttermilk For Weight Loss: ದೇಹದ ಅತಿಯಾದ ತೂಕ ಇಳಿಕೆಗೂ ಮಜ್ಜಿಗೆ ಸಹಕಾರಿ

ಜೀರ್ಣಕ್ರಿಯೆ ಮತ್ತು ಚಯಾಪಯಗಳು ಸರಾಗವಾಗಿ ನಡೆಯಲು ಮಸಾಲಾ ಮಜ್ಜಿಗೆ ಸಹಾಕಾರಿಯಾಗಿದೆ.

5 / 6
Buttermilk For Weight Loss: ದೇಹದ ಅತಿಯಾದ ತೂಕ ಇಳಿಕೆಗೂ ಮಜ್ಜಿಗೆ ಸಹಕಾರಿ

ಮಜ್ಜಿಗೆ ಪ್ರೋಬಯಾಟಿಕ್ ಆಗಿದೆ. ಇದು ದೇಹದ ತೂಕ ನಿಯಂತ್ರಣಕ್ಕೆ ಸಹಕಾರಿಯಾಗಿದೆ. ದೇಹವನ್ನು ತಂಪಾಗಿರಿಸಿ ಆರೋಗ್ಯವಾಗಿಡುತ್ತದೆ.

6 / 6

Published On - 12:51 pm, Fri, 25 February 22

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ