Buttermilk For Weight Loss: ದೇಹದ ಅತಿಯಾದ ತೂಕ ಇಳಿಕೆಗೂ ಮಜ್ಜಿಗೆ ಸಹಕಾರಿ

Weight Loss: ಬೇಸಿಗೆ ಮಾತ್ರವಲ್ಲದೆ ವರ್ಷವಿಡೀ ಮಜ್ಜಿಗೆಯನ್ನು ಸೇವಿಸುವವರಿರುತ್ತಾರೆ. ಆದರೆ ಅದರ ಪ್ರಯೋಜನಗಳು ತಿಳಿದಿರುವುದಿಲ್ಲ. ಇಲ್ಲಿದೆ ನೋಡಿ ಮಜ್ಜಿಗೆಯ ಸೇವನೆಯಿಂದಾಗುವ ಉಪಯೋಗಗಳು.

| Updated By: Pavitra Bhat Jigalemane

Updated on:Feb 25, 2022 | 3:19 PM

1ಚಮಚ ತಾಜಾ ಶುಂಠಿ  ರಸವನ್ನು ತೆಗೆದುಕೊಳ್ಳಿ. ತಾಜಾ ಮಜ್ಜಿಗೆಗೆ ಈ ಶುಂಠಿಯ ರಸವನ್ನು ಸೇರಿಸಿ. ಇದು ಪಿತ್ತರಸ ಸ್ರವಿಸುವಿಕೆಯನ್ನು ನಿಯಂತ್ರಿಸುತ್ತದೆ ಮತ್ತು ತೂಕ ನಷ್ಟಕ್ಕೆ, ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

1 / 6
 ಬೇಸಿಗೆಯಲ್ಲಿ ದೇಹವನ್ನು ಚೈತನ್ಯಗೊಳಿಸಲು ಮತ್ತು ಮನಸ್ಥಿತಿಯನ್ನು ಸರಿಪಡಿಸಲು ಒಂದು ಲೋಟ ಮಜ್ಜಿಗೆ ಸಾಕು.

ಬೇಸಿಗೆಯಲ್ಲಿ ದೇಹವನ್ನು ಚೈತನ್ಯಗೊಳಿಸಲು ಮತ್ತು ಮನಸ್ಥಿತಿಯನ್ನು ಸರಿಪಡಿಸಲು ಒಂದು ಲೋಟ ಮಜ್ಜಿಗೆ ಸಾಕು.

2 / 6
Buttermilk For Weight Loss: ದೇಹದ ಅತಿಯಾದ ತೂಕ ಇಳಿಕೆಗೂ ಮಜ್ಜಿಗೆ ಸಹಕಾರಿ

ಮಜ್ಜಿಗೆ ಗ್ಯಾಸ್ಟ್ರಿಕ್​ ಸಮಸ್ಯೆ ದೂರ ಮಾಡಿ ದೇಹದ ತೂಕವನ್ನು ಕಡಿಮೆ ಮಾಡುತ್ತದೆ.

3 / 6
Buttermilk For Weight Loss: ದೇಹದ ಅತಿಯಾದ ತೂಕ ಇಳಿಕೆಗೂ ಮಜ್ಜಿಗೆ ಸಹಕಾರಿ

ಸ್ವಲ್ಪ ತಾಜಾ ಜೀರಿಗೆ ಪುಡಿಯನ್ನು ಮಜ್ಜಿಗೆಗೆ ಸೇರಿಸಿ ಸೇವಿಸಿ. ಇದು ಗ್ಯಾಸ್ಟ್ರಿಕ್ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಜತೆಗೆತೂಕ ನಷ್ಟಕ್ಕೂ ಸಹಾಯ ಮಾಡುತ್ತದೆ

4 / 6
Buttermilk For Weight Loss: ದೇಹದ ಅತಿಯಾದ ತೂಕ ಇಳಿಕೆಗೂ ಮಜ್ಜಿಗೆ ಸಹಕಾರಿ

ಜೀರ್ಣಕ್ರಿಯೆ ಮತ್ತು ಚಯಾಪಯಗಳು ಸರಾಗವಾಗಿ ನಡೆಯಲು ಮಸಾಲಾ ಮಜ್ಜಿಗೆ ಸಹಾಕಾರಿಯಾಗಿದೆ.

5 / 6
Buttermilk For Weight Loss: ದೇಹದ ಅತಿಯಾದ ತೂಕ ಇಳಿಕೆಗೂ ಮಜ್ಜಿಗೆ ಸಹಕಾರಿ

ಮಜ್ಜಿಗೆ ಪ್ರೋಬಯಾಟಿಕ್ ಆಗಿದೆ. ಇದು ದೇಹದ ತೂಕ ನಿಯಂತ್ರಣಕ್ಕೆ ಸಹಕಾರಿಯಾಗಿದೆ. ದೇಹವನ್ನು ತಂಪಾಗಿರಿಸಿ ಆರೋಗ್ಯವಾಗಿಡುತ್ತದೆ.

6 / 6

Published On - 12:51 pm, Fri, 25 February 22

Follow us
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್