AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Eyesight: ಈ ತಪ್ಪುಗಳನ್ನು ಮಾಡುವುದರಿಂದ ನೀವು ದೃಷ್ಟಿ ಕಳೆದುಕೊಳ್ಳಬಹುದು! ಇವುಗಳಿಂದ ಎಚ್ಚರವಾಗಿರಿ!

ಪ್ರತಿದಿನ ನಾವು ಕಣ್ಣಿಗೆ ಸಂಬಂಧಿಸಿದಂತೆ ಕೆಲ ತಪ್ಪುಗಳನ್ನು ಮಾಡುತ್ತೇವೆ. ಈ ತಪ್ಪುಗಳು ದೇಹದ ಮೇಲೆ ಕ್ರಮೇಣ ಪರಿಣಾಮ ಬೀರುತ್ತವೆ. ಮುಂದೆ ನಾವು ದೊಡ್ಡ ನಷ್ಟವನ್ನು ಅನುಭವಿಸಬೇಕಾಗುತ್ತದೆ. ದೃಷ್ಟಿ ಕಳೆದುಕೊಳ್ಳಲು ಈ ತಪ್ಪುಗಳು ಕಾರಣವಾಗಬಹುದು.

TV9 Web
| Edited By: |

Updated on: Oct 01, 2022 | 7:00 AM

Share
ಪ್ರತಿದಿನ ನಾವು ಕಣ್ಣಿಗೆ ಸಂಬಂಧಿಸಿದಂತೆ ಕೆಲ ತಪ್ಪುಗಳನ್ನು ಮಾಡುತ್ತೇವೆ. ಈ ತಪ್ಪುಗಳು ದೇಹದ ಮೇಲೆ ಕ್ರಮೇಣ ಪರಿಣಾಮ ಬೀರುತ್ತವೆ. ಮುಂದೆ ನಾವು ದೊಡ್ಡ ನಷ್ಟವನ್ನು ಅನುಭವಿಸಬೇಕಾಗುತ್ತದೆ. ದೃಷ್ಟಿ ಕಳೆದುಕೊಳ್ಳಲು ಈ ತಪ್ಪುಗಳು ಕಾರಣವಾಗಬಹುದು.

ಪ್ರತಿದಿನ ನಾವು ಕಣ್ಣಿಗೆ ಸಂಬಂಧಿಸಿದಂತೆ ಕೆಲ ತಪ್ಪುಗಳನ್ನು ಮಾಡುತ್ತೇವೆ. ಈ ತಪ್ಪುಗಳು ದೇಹದ ಮೇಲೆ ಕ್ರಮೇಣ ಪರಿಣಾಮ ಬೀರುತ್ತವೆ. ಮುಂದೆ ನಾವು ದೊಡ್ಡ ನಷ್ಟವನ್ನು ಅನುಭವಿಸಬೇಕಾಗುತ್ತದೆ. ದೃಷ್ಟಿ ಕಳೆದುಕೊಳ್ಳಲು ಈ ತಪ್ಪುಗಳು ಕಾರಣವಾಗಬಹುದು.

1 / 5
ಕಣ್ಣಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಇದ್ದರೆ, ವೈದ್ಯರನ್ನು ಭೇಟಿಯಾಗುವುದನ್ನು ವಿಳಂಬ ಮಾಡಬೇಡಿ. ಕಣ್ಣುಗಳಲ್ಲಿ ಸಾಮಾನ್ಯವಾಗಿ ಕಂಡುಬರುವ ತುರಿಕೆ, ನೀರು ಅಥವಾ ಇತರ ಸಮಸ್ಯೆಗಳಿಂದ ಬಳಲುವ ಮೊದಲು ಚಿಕಿತ್ಸೆ ಪಡೆಯಿರಿ. ಅವುಗಳನ್ನು ನಿರ್ಲಕ್ಷಿಸುವುದರಿಂದ ದೃಷ್ಟಿ ಕಳೆದುಕೊಳ್ಳಬಹುದಾಗಿದೆ.

ಕಣ್ಣಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಇದ್ದರೆ, ವೈದ್ಯರನ್ನು ಭೇಟಿಯಾಗುವುದನ್ನು ವಿಳಂಬ ಮಾಡಬೇಡಿ. ಕಣ್ಣುಗಳಲ್ಲಿ ಸಾಮಾನ್ಯವಾಗಿ ಕಂಡುಬರುವ ತುರಿಕೆ, ನೀರು ಅಥವಾ ಇತರ ಸಮಸ್ಯೆಗಳಿಂದ ಬಳಲುವ ಮೊದಲು ಚಿಕಿತ್ಸೆ ಪಡೆಯಿರಿ. ಅವುಗಳನ್ನು ನಿರ್ಲಕ್ಷಿಸುವುದರಿಂದ ದೃಷ್ಟಿ ಕಳೆದುಕೊಳ್ಳಬಹುದಾಗಿದೆ.

2 / 5
ಸ್ಮಾರ್ಟ್‌ಫೋನ್‌ಗಳ ಬಳಕೆ ಪ್ರವೃತ್ತಿಯು ಈ ಹಿಂದೆಗಿಂತ ಹೆಚ್ಚಾಗಿದೆ. ಹಗಲು ಮಾತ್ರವಲ್ಲದೆ ರಾತ್ರಿಯೂ ಸ್ಮಾರ್ಟ್‌ಫೋನ್​ ನೋಡುತ್ತ ಗಂಟೆಗಟ್ಟಲೆ ಕಳೆಯುವುದು ಇಂದಿನ ದಿನಗಳಲ್ಲಿ ಫ್ಯಾಷನ್ ಎಂದು ಪರಿಗಣಿಸಲಾಗಿದೆ. ಕಣ್ಣುಗಳ ಮೇಲೆ ಅಂತಹ ಹೊರೆಯು ಅವುಗಳನ್ನು ದುರ್ಬಲಗೊಳಿಸುತ್ತದೆ.

ಸ್ಮಾರ್ಟ್‌ಫೋನ್‌ಗಳ ಬಳಕೆ ಪ್ರವೃತ್ತಿಯು ಈ ಹಿಂದೆಗಿಂತ ಹೆಚ್ಚಾಗಿದೆ. ಹಗಲು ಮಾತ್ರವಲ್ಲದೆ ರಾತ್ರಿಯೂ ಸ್ಮಾರ್ಟ್‌ಫೋನ್​ ನೋಡುತ್ತ ಗಂಟೆಗಟ್ಟಲೆ ಕಳೆಯುವುದು ಇಂದಿನ ದಿನಗಳಲ್ಲಿ ಫ್ಯಾಷನ್ ಎಂದು ಪರಿಗಣಿಸಲಾಗಿದೆ. ಕಣ್ಣುಗಳ ಮೇಲೆ ಅಂತಹ ಹೊರೆಯು ಅವುಗಳನ್ನು ದುರ್ಬಲಗೊಳಿಸುತ್ತದೆ.

3 / 5
ಕಣ್ಣುಗಳಲ್ಲಿ ಸಮಸ್ಯೆ ಇದ್ದಾಗ ಅವುಗಳನ್ನು ಉಜ್ಜುವುದು ಸಾಮಾನ್ಯ ಚಟುವಟಿಕೆಯಾಗಿದೆ, ಆದರೆ ಅದು ನಿಮಗೆ ಪದೇ ಪದೇ ಸಮಸ್ಯೆಯಾಗಿ ಕಾಡುತ್ತಿದ್ದರೆ ಚಿಕಿತ್ಸೆ ಪಡೆಯುವುದು ಉತ್ತಮ. ತುರಿಕೆಯಿಂದಾಗಿ ಕಣ್ಣುಗಳನ್ನು ಉಜ್ಜುವುದರಿಂದ ಅವು ದುರ್ಬಲಗೊಳ್ಳುತ್ತವೆ ಮತ್ತು ನಿರ್ಲಕ್ಷಿಸುವುದರಿಂದ ದೊಡ್ಡ ಹಾನಿ ಉಂಟಾಗುತ್ತದೆ.

ಕಣ್ಣುಗಳಲ್ಲಿ ಸಮಸ್ಯೆ ಇದ್ದಾಗ ಅವುಗಳನ್ನು ಉಜ್ಜುವುದು ಸಾಮಾನ್ಯ ಚಟುವಟಿಕೆಯಾಗಿದೆ, ಆದರೆ ಅದು ನಿಮಗೆ ಪದೇ ಪದೇ ಸಮಸ್ಯೆಯಾಗಿ ಕಾಡುತ್ತಿದ್ದರೆ ಚಿಕಿತ್ಸೆ ಪಡೆಯುವುದು ಉತ್ತಮ. ತುರಿಕೆಯಿಂದಾಗಿ ಕಣ್ಣುಗಳನ್ನು ಉಜ್ಜುವುದರಿಂದ ಅವು ದುರ್ಬಲಗೊಳ್ಳುತ್ತವೆ ಮತ್ತು ನಿರ್ಲಕ್ಷಿಸುವುದರಿಂದ ದೊಡ್ಡ ಹಾನಿ ಉಂಟಾಗುತ್ತದೆ.

4 / 5
ತಿಂಗಳಾನುಗಟ್ಟಲೆ ಜನರು ತಪಾಸಣೆ ಮಾಡಿಸಿಕೊಳ್ಳದಿರುವುದು ಕೂಡ ಕಂಡು ಬಂದಿದೆ. ಉಳಿದ ಅಂಗಗಳಿಗೆ ಎಷ್ಟು ಕಾಳಜಿ ವಹಿಸುತ್ತಾರೋ ಅಷ್ಟೇ ಕಾಳಜಿಯನ್ನು ಕಣ್ಣುಗಳಿಗೂ ವಹಿಸಬೇಕು. ಹೆಚ್ಚಿನ ಜನರು ಪ್ರತಿದಿನ ತಪಾಸಣೆ ಮಾಡುವುದನ್ನು ತಪ್ಪಿಸುತ್ತಾರೆ ಅಥವಾ ಅದನ್ನು ನಿರ್ಲಕ್ಷಿಸುತ್ತಾರೆ.

ತಿಂಗಳಾನುಗಟ್ಟಲೆ ಜನರು ತಪಾಸಣೆ ಮಾಡಿಸಿಕೊಳ್ಳದಿರುವುದು ಕೂಡ ಕಂಡು ಬಂದಿದೆ. ಉಳಿದ ಅಂಗಗಳಿಗೆ ಎಷ್ಟು ಕಾಳಜಿ ವಹಿಸುತ್ತಾರೋ ಅಷ್ಟೇ ಕಾಳಜಿಯನ್ನು ಕಣ್ಣುಗಳಿಗೂ ವಹಿಸಬೇಕು. ಹೆಚ್ಚಿನ ಜನರು ಪ್ರತಿದಿನ ತಪಾಸಣೆ ಮಾಡುವುದನ್ನು ತಪ್ಪಿಸುತ್ತಾರೆ ಅಥವಾ ಅದನ್ನು ನಿರ್ಲಕ್ಷಿಸುತ್ತಾರೆ.

5 / 5
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ