Sign In

By signing in or creating an account, you agree with Associated Broadcasting Company's Terms & Conditions and Privacy Policy.

Eyesight: ಈ ತಪ್ಪುಗಳನ್ನು ಮಾಡುವುದರಿಂದ ನೀವು ದೃಷ್ಟಿ ಕಳೆದುಕೊಳ್ಳಬಹುದು! ಇವುಗಳಿಂದ ಎಚ್ಚರವಾಗಿರಿ!

ಪ್ರತಿದಿನ ನಾವು ಕಣ್ಣಿಗೆ ಸಂಬಂಧಿಸಿದಂತೆ ಕೆಲ ತಪ್ಪುಗಳನ್ನು ಮಾಡುತ್ತೇವೆ. ಈ ತಪ್ಪುಗಳು ದೇಹದ ಮೇಲೆ ಕ್ರಮೇಣ ಪರಿಣಾಮ ಬೀರುತ್ತವೆ. ಮುಂದೆ ನಾವು ದೊಡ್ಡ ನಷ್ಟವನ್ನು ಅನುಭವಿಸಬೇಕಾಗುತ್ತದೆ. ದೃಷ್ಟಿ ಕಳೆದುಕೊಳ್ಳಲು ಈ ತಪ್ಪುಗಳು ಕಾರಣವಾಗಬಹುದು.

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Oct 01, 2022 | 7:00 AM

ಪ್ರತಿದಿನ ನಾವು ಕಣ್ಣಿಗೆ ಸಂಬಂಧಿಸಿದಂತೆ ಕೆಲ ತಪ್ಪುಗಳನ್ನು ಮಾಡುತ್ತೇವೆ. ಈ ತಪ್ಪುಗಳು ದೇಹದ ಮೇಲೆ ಕ್ರಮೇಣ ಪರಿಣಾಮ ಬೀರುತ್ತವೆ. ಮುಂದೆ ನಾವು ದೊಡ್ಡ ನಷ್ಟವನ್ನು ಅನುಭವಿಸಬೇಕಾಗುತ್ತದೆ. ದೃಷ್ಟಿ ಕಳೆದುಕೊಳ್ಳಲು ಈ ತಪ್ಪುಗಳು ಕಾರಣವಾಗಬಹುದು.

ಪ್ರತಿದಿನ ನಾವು ಕಣ್ಣಿಗೆ ಸಂಬಂಧಿಸಿದಂತೆ ಕೆಲ ತಪ್ಪುಗಳನ್ನು ಮಾಡುತ್ತೇವೆ. ಈ ತಪ್ಪುಗಳು ದೇಹದ ಮೇಲೆ ಕ್ರಮೇಣ ಪರಿಣಾಮ ಬೀರುತ್ತವೆ. ಮುಂದೆ ನಾವು ದೊಡ್ಡ ನಷ್ಟವನ್ನು ಅನುಭವಿಸಬೇಕಾಗುತ್ತದೆ. ದೃಷ್ಟಿ ಕಳೆದುಕೊಳ್ಳಲು ಈ ತಪ್ಪುಗಳು ಕಾರಣವಾಗಬಹುದು.

1 / 5
ಕಣ್ಣಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಇದ್ದರೆ, ವೈದ್ಯರನ್ನು ಭೇಟಿಯಾಗುವುದನ್ನು ವಿಳಂಬ ಮಾಡಬೇಡಿ. ಕಣ್ಣುಗಳಲ್ಲಿ ಸಾಮಾನ್ಯವಾಗಿ ಕಂಡುಬರುವ ತುರಿಕೆ, ನೀರು ಅಥವಾ ಇತರ ಸಮಸ್ಯೆಗಳಿಂದ ಬಳಲುವ ಮೊದಲು ಚಿಕಿತ್ಸೆ ಪಡೆಯಿರಿ. ಅವುಗಳನ್ನು ನಿರ್ಲಕ್ಷಿಸುವುದರಿಂದ ದೃಷ್ಟಿ ಕಳೆದುಕೊಳ್ಳಬಹುದಾಗಿದೆ.

ಕಣ್ಣಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಇದ್ದರೆ, ವೈದ್ಯರನ್ನು ಭೇಟಿಯಾಗುವುದನ್ನು ವಿಳಂಬ ಮಾಡಬೇಡಿ. ಕಣ್ಣುಗಳಲ್ಲಿ ಸಾಮಾನ್ಯವಾಗಿ ಕಂಡುಬರುವ ತುರಿಕೆ, ನೀರು ಅಥವಾ ಇತರ ಸಮಸ್ಯೆಗಳಿಂದ ಬಳಲುವ ಮೊದಲು ಚಿಕಿತ್ಸೆ ಪಡೆಯಿರಿ. ಅವುಗಳನ್ನು ನಿರ್ಲಕ್ಷಿಸುವುದರಿಂದ ದೃಷ್ಟಿ ಕಳೆದುಕೊಳ್ಳಬಹುದಾಗಿದೆ.

2 / 5
ಸ್ಮಾರ್ಟ್‌ಫೋನ್‌ಗಳ ಬಳಕೆ ಪ್ರವೃತ್ತಿಯು ಈ ಹಿಂದೆಗಿಂತ ಹೆಚ್ಚಾಗಿದೆ. ಹಗಲು ಮಾತ್ರವಲ್ಲದೆ ರಾತ್ರಿಯೂ ಸ್ಮಾರ್ಟ್‌ಫೋನ್​ ನೋಡುತ್ತ ಗಂಟೆಗಟ್ಟಲೆ ಕಳೆಯುವುದು ಇಂದಿನ ದಿನಗಳಲ್ಲಿ ಫ್ಯಾಷನ್ ಎಂದು ಪರಿಗಣಿಸಲಾಗಿದೆ. ಕಣ್ಣುಗಳ ಮೇಲೆ ಅಂತಹ ಹೊರೆಯು ಅವುಗಳನ್ನು ದುರ್ಬಲಗೊಳಿಸುತ್ತದೆ.

ಸ್ಮಾರ್ಟ್‌ಫೋನ್‌ಗಳ ಬಳಕೆ ಪ್ರವೃತ್ತಿಯು ಈ ಹಿಂದೆಗಿಂತ ಹೆಚ್ಚಾಗಿದೆ. ಹಗಲು ಮಾತ್ರವಲ್ಲದೆ ರಾತ್ರಿಯೂ ಸ್ಮಾರ್ಟ್‌ಫೋನ್​ ನೋಡುತ್ತ ಗಂಟೆಗಟ್ಟಲೆ ಕಳೆಯುವುದು ಇಂದಿನ ದಿನಗಳಲ್ಲಿ ಫ್ಯಾಷನ್ ಎಂದು ಪರಿಗಣಿಸಲಾಗಿದೆ. ಕಣ್ಣುಗಳ ಮೇಲೆ ಅಂತಹ ಹೊರೆಯು ಅವುಗಳನ್ನು ದುರ್ಬಲಗೊಳಿಸುತ್ತದೆ.

3 / 5
ಕಣ್ಣುಗಳಲ್ಲಿ ಸಮಸ್ಯೆ ಇದ್ದಾಗ ಅವುಗಳನ್ನು ಉಜ್ಜುವುದು ಸಾಮಾನ್ಯ ಚಟುವಟಿಕೆಯಾಗಿದೆ, ಆದರೆ ಅದು ನಿಮಗೆ ಪದೇ ಪದೇ ಸಮಸ್ಯೆಯಾಗಿ ಕಾಡುತ್ತಿದ್ದರೆ ಚಿಕಿತ್ಸೆ ಪಡೆಯುವುದು ಉತ್ತಮ. ತುರಿಕೆಯಿಂದಾಗಿ ಕಣ್ಣುಗಳನ್ನು ಉಜ್ಜುವುದರಿಂದ ಅವು ದುರ್ಬಲಗೊಳ್ಳುತ್ತವೆ ಮತ್ತು ನಿರ್ಲಕ್ಷಿಸುವುದರಿಂದ ದೊಡ್ಡ ಹಾನಿ ಉಂಟಾಗುತ್ತದೆ.

ಕಣ್ಣುಗಳಲ್ಲಿ ಸಮಸ್ಯೆ ಇದ್ದಾಗ ಅವುಗಳನ್ನು ಉಜ್ಜುವುದು ಸಾಮಾನ್ಯ ಚಟುವಟಿಕೆಯಾಗಿದೆ, ಆದರೆ ಅದು ನಿಮಗೆ ಪದೇ ಪದೇ ಸಮಸ್ಯೆಯಾಗಿ ಕಾಡುತ್ತಿದ್ದರೆ ಚಿಕಿತ್ಸೆ ಪಡೆಯುವುದು ಉತ್ತಮ. ತುರಿಕೆಯಿಂದಾಗಿ ಕಣ್ಣುಗಳನ್ನು ಉಜ್ಜುವುದರಿಂದ ಅವು ದುರ್ಬಲಗೊಳ್ಳುತ್ತವೆ ಮತ್ತು ನಿರ್ಲಕ್ಷಿಸುವುದರಿಂದ ದೊಡ್ಡ ಹಾನಿ ಉಂಟಾಗುತ್ತದೆ.

4 / 5
ತಿಂಗಳಾನುಗಟ್ಟಲೆ ಜನರು ತಪಾಸಣೆ ಮಾಡಿಸಿಕೊಳ್ಳದಿರುವುದು ಕೂಡ ಕಂಡು ಬಂದಿದೆ. ಉಳಿದ ಅಂಗಗಳಿಗೆ ಎಷ್ಟು ಕಾಳಜಿ ವಹಿಸುತ್ತಾರೋ ಅಷ್ಟೇ ಕಾಳಜಿಯನ್ನು ಕಣ್ಣುಗಳಿಗೂ ವಹಿಸಬೇಕು. ಹೆಚ್ಚಿನ ಜನರು ಪ್ರತಿದಿನ ತಪಾಸಣೆ ಮಾಡುವುದನ್ನು ತಪ್ಪಿಸುತ್ತಾರೆ ಅಥವಾ ಅದನ್ನು ನಿರ್ಲಕ್ಷಿಸುತ್ತಾರೆ.

ತಿಂಗಳಾನುಗಟ್ಟಲೆ ಜನರು ತಪಾಸಣೆ ಮಾಡಿಸಿಕೊಳ್ಳದಿರುವುದು ಕೂಡ ಕಂಡು ಬಂದಿದೆ. ಉಳಿದ ಅಂಗಗಳಿಗೆ ಎಷ್ಟು ಕಾಳಜಿ ವಹಿಸುತ್ತಾರೋ ಅಷ್ಟೇ ಕಾಳಜಿಯನ್ನು ಕಣ್ಣುಗಳಿಗೂ ವಹಿಸಬೇಕು. ಹೆಚ್ಚಿನ ಜನರು ಪ್ರತಿದಿನ ತಪಾಸಣೆ ಮಾಡುವುದನ್ನು ತಪ್ಪಿಸುತ್ತಾರೆ ಅಥವಾ ಅದನ್ನು ನಿರ್ಲಕ್ಷಿಸುತ್ತಾರೆ.

5 / 5
Follow us
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ