AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KRS ಬೃಂದಾವನ ಮೇಲ್ದರ್ಜೆಗೇರಿಸಲು ಕ್ಯಾಬಿನೆಟ್ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ ಗೊತ್ತಾ?

ಮಂಡ್ಯ ಜಿಲ್ಲೆಯಲ್ಲಿರುವ ಕೆಆರ್​ಎಸ್​ ಬೃಂದಾವನ ಉದ್ಯಾನವನವನ್ನು ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಮ್ಮತಿ ನೀಡಿದ್ದು, ಬರೋಬ್ಬರಿ 2,633 ಕೋಟಿ ರೂ. ವೆಚ್ಚದಲ್ಲಿ PPP ಮಾದರಿಯಲ್ಲಿ ಅಭಿವೃದ್ಧಿಗೆ ಒಪ್ಪಿಗೆ ಕೊಟ್ಟಿದೆ. ಈ ಉದ್ಯಾನವನದ ಕೆಲಸ 1927 ರಲ್ಲಿ ಪ್ರಾರಂಭವಾಗಿ 1932 ರಲ್ಲಿ ಪೂರ್ಣಗೊಂಡಿತು. ವರ್ಷಕ್ಕೆ ಸುಮಾರು 2 ಮಿಲಿಯನ್ ಪ್ರವಾಸಿಗರು ಭೇಟಿ ನೀಡುತ್ತಾರೆ.

ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Jul 26, 2024 | 5:28 PM

Share
 ಕೆಆರ್​ಎಸ್​ ಬೃಂದಾವನ ಉದ್ಯಾನವನವನ್ನು ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಮ್ಮತಿ ನೀಡಿದ್ದು, ಬರೋಬ್ಬರಿ 2,633 ಕೋಟಿ ರೂ. ವೆಚ್ಚದಲ್ಲಿ PPP ಮಾದರಿಯಲ್ಲಿ ಅಭಿವೃದ್ಧಿಗೆ ಒಪ್ಪಿಗೆ ಕೊಟ್ಟಿದೆ.

ಕೆಆರ್​ಎಸ್​ ಬೃಂದಾವನ ಉದ್ಯಾನವನವನ್ನು ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಮ್ಮತಿ ನೀಡಿದ್ದು, ಬರೋಬ್ಬರಿ 2,633 ಕೋಟಿ ರೂ. ವೆಚ್ಚದಲ್ಲಿ PPP ಮಾದರಿಯಲ್ಲಿ ಅಭಿವೃದ್ಧಿಗೆ ಒಪ್ಪಿಗೆ ಕೊಟ್ಟಿದೆ.

1 / 6
 ಮಂಡ್ಯ ಜಿಲ್ಲೆಯಲ್ಲಿರುವ ಈ ಉದ್ಯಾನವನ, ಕಾವೇರಿ ನದಿಯುದ್ದಕ್ಕೂ ನಿರ್ಮಿಸಲಾಗಿರುವ ಕೃಷ್ಣರಾಜಸಾಗರ ಅಣೆಕಟ್ಟಿನ ಪಕ್ಕದಲ್ಲಿದೆ. ಈ ಉದ್ಯಾನವನದ ಕೆಲಸ 1927 ರಲ್ಲಿ ಪ್ರಾರಂಭವಾಗಿ 1932 ರಲ್ಲಿ ಪೂರ್ಣಗೊಂಡಿತು. ವರ್ಷಕ್ಕೆ ಸುಮಾರು 2 ಮಿಲಿಯನ್ ಪ್ರವಾಸಿಗರು ಭೇಟಿ ನೀಡುತ್ತಾರೆ.

ಮಂಡ್ಯ ಜಿಲ್ಲೆಯಲ್ಲಿರುವ ಈ ಉದ್ಯಾನವನ, ಕಾವೇರಿ ನದಿಯುದ್ದಕ್ಕೂ ನಿರ್ಮಿಸಲಾಗಿರುವ ಕೃಷ್ಣರಾಜಸಾಗರ ಅಣೆಕಟ್ಟಿನ ಪಕ್ಕದಲ್ಲಿದೆ. ಈ ಉದ್ಯಾನವನದ ಕೆಲಸ 1927 ರಲ್ಲಿ ಪ್ರಾರಂಭವಾಗಿ 1932 ರಲ್ಲಿ ಪೂರ್ಣಗೊಂಡಿತು. ವರ್ಷಕ್ಕೆ ಸುಮಾರು 2 ಮಿಲಿಯನ್ ಪ್ರವಾಸಿಗರು ಭೇಟಿ ನೀಡುತ್ತಾರೆ.

2 / 6
 ಫ್ಯಾಂಟಸಿ ಪಾರ್ಕ್ ಮಾದರಿಯಲ್ಲಿ ಅಭಿವೃದ್ಧಿ ಮಾಡಲು ಕ್ಯಾಬಿನೆಟ್ ಒಪ್ಪಿಗೆ ನೀಡಿದ್ದು, ವಾಟರ್ ಸ್ಟೋಟ್ಟ್, ಹೆಲಿಪ್ಯಾಡ್, ಫೈವ್ ಸ್ಟಾರ್ ಹೊಟೇಲ್, ಫ್ಲಾಜಾ, ಗ್ರ್ಯಾಂಡ್ ವೆಲ್ ಕಮ್ ಆರ್ಚ್, ಮಕ್ಕಳಿಗಾಗಿ ಸ್ಪೆಷಲ್ ಚಿಲ್ಡ್ರನ್ ಪಾರ್ಕ್ ಸೇರಿ ಹಲವು ವೈಶಿಷ್ಟ್ಯ ಹೊಂದಿರುವಂತೆ KRS ಬೃಂದಾವನ ಅಭಿವೃದ್ಧಿಗೆ ಪ್ಲ್ಯಾನ್​ ಮಾಡಲಾಗಿದೆ.

ಫ್ಯಾಂಟಸಿ ಪಾರ್ಕ್ ಮಾದರಿಯಲ್ಲಿ ಅಭಿವೃದ್ಧಿ ಮಾಡಲು ಕ್ಯಾಬಿನೆಟ್ ಒಪ್ಪಿಗೆ ನೀಡಿದ್ದು, ವಾಟರ್ ಸ್ಟೋಟ್ಟ್, ಹೆಲಿಪ್ಯಾಡ್, ಫೈವ್ ಸ್ಟಾರ್ ಹೊಟೇಲ್, ಫ್ಲಾಜಾ, ಗ್ರ್ಯಾಂಡ್ ವೆಲ್ ಕಮ್ ಆರ್ಚ್, ಮಕ್ಕಳಿಗಾಗಿ ಸ್ಪೆಷಲ್ ಚಿಲ್ಡ್ರನ್ ಪಾರ್ಕ್ ಸೇರಿ ಹಲವು ವೈಶಿಷ್ಟ್ಯ ಹೊಂದಿರುವಂತೆ KRS ಬೃಂದಾವನ ಅಭಿವೃದ್ಧಿಗೆ ಪ್ಲ್ಯಾನ್​ ಮಾಡಲಾಗಿದೆ.

3 / 6
ಇನ್ನು ಇದರಲ್ಲಿ ಕೆಆರ್​ಎಸ್​ ಸರ್ಕಲ್ ವಿಸ್ತರಣೆ, ಟೋಲ್ ಗೇಟ್, ವಾಹನಗಳ ಪಾರ್ಕಿಂಗ್, ವಿಸ್ತಾರವಾದ ಪಾದಚಾರಿ ಮಾರ್ಗ, ಬೋಟಿಂಗ್ ಲೇಕ್, ಆ್ಯಂಪಿಥಿಯೇಟರ್, ಕಾವೇರಿ ಪ್ರತಿಮೆ, ವಿಶಾಲವಾದ ಸ್ವಾಗತ ಕಮಾನು, ಮೀನಾ ಬಜಾರ್, ಜಂಗಲ್ ಟ್ರ್ಯಾಕ್, ಡೋಲ್ ಮ್ಯೂಸಿಯಂ, ಪೆಂಗ್ವಿನ್ ಪಾರ್ಕ್, ಇಂಡೋರ್ ಅಮ್ಯೂಸ್ ಮೆಂಟ್ ಪಾರ್ಕ್, ಗಾಜಿನ ಮೇಲ್ಸೇತುವೆ ಇರಲಿದೆ.

ಇನ್ನು ಇದರಲ್ಲಿ ಕೆಆರ್​ಎಸ್​ ಸರ್ಕಲ್ ವಿಸ್ತರಣೆ, ಟೋಲ್ ಗೇಟ್, ವಾಹನಗಳ ಪಾರ್ಕಿಂಗ್, ವಿಸ್ತಾರವಾದ ಪಾದಚಾರಿ ಮಾರ್ಗ, ಬೋಟಿಂಗ್ ಲೇಕ್, ಆ್ಯಂಪಿಥಿಯೇಟರ್, ಕಾವೇರಿ ಪ್ರತಿಮೆ, ವಿಶಾಲವಾದ ಸ್ವಾಗತ ಕಮಾನು, ಮೀನಾ ಬಜಾರ್, ಜಂಗಲ್ ಟ್ರ್ಯಾಕ್, ಡೋಲ್ ಮ್ಯೂಸಿಯಂ, ಪೆಂಗ್ವಿನ್ ಪಾರ್ಕ್, ಇಂಡೋರ್ ಅಮ್ಯೂಸ್ ಮೆಂಟ್ ಪಾರ್ಕ್, ಗಾಜಿನ ಮೇಲ್ಸೇತುವೆ ಇರಲಿದೆ.

4 / 6
ಜೊತೆಗೆ ವ್ಯಾಕ್ಸ್ ಮ್ಯೂಸಿಯಂ, ಅರೋಮ ಗಾರ್ಡನ್ ಮತ್ತು ಮಕ್ಕಳಿಗಾಗಿ ವಿಶೇಷ ಪಾರ್ಕ್, ಪ್ಯಾರಾ ಸೇಲಿಂಗ್, ವಾಟರ್ ಪ್ಲೇನ್, ಬೊಟಾನಿಕಲ್ ಗಾರ್ಡನ್, ಲೇಸರ್ ಶೋ ಪ್ರಾಜೆಕ್ಟ್ ವಾಲ್, ಹೆಲಿಪ್ಯಾಡ್‌, ಜೈ ಓಹೋ ಫೌಂಟನ್​ ಸೇರಿದಂತೆ ಹಲವು ವೈಶಿಷ್ಟ್ಯ ಹೊಂದಿರುವಂತೆ ನಿರ್ಮಿಸಲಾಗುವುದು.

ಜೊತೆಗೆ ವ್ಯಾಕ್ಸ್ ಮ್ಯೂಸಿಯಂ, ಅರೋಮ ಗಾರ್ಡನ್ ಮತ್ತು ಮಕ್ಕಳಿಗಾಗಿ ವಿಶೇಷ ಪಾರ್ಕ್, ಪ್ಯಾರಾ ಸೇಲಿಂಗ್, ವಾಟರ್ ಪ್ಲೇನ್, ಬೊಟಾನಿಕಲ್ ಗಾರ್ಡನ್, ಲೇಸರ್ ಶೋ ಪ್ರಾಜೆಕ್ಟ್ ವಾಲ್, ಹೆಲಿಪ್ಯಾಡ್‌, ಜೈ ಓಹೋ ಫೌಂಟನ್​ ಸೇರಿದಂತೆ ಹಲವು ವೈಶಿಷ್ಟ್ಯ ಹೊಂದಿರುವಂತೆ ನಿರ್ಮಿಸಲಾಗುವುದು.

5 / 6
ಈ ಉದ್ಯಾನವು ಶ್ರೀರಂಗಪಟ್ಟಣದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದೆ. ಮೈಸೂರಿಗೆ ಭೇಟಿ ನೀಡುವ ಪ್ರವಾಸಿಗರು ನಗರದಿಂದ ಕೇವಲ 20 ಕಿಮೀ ದೂರದಲ್ಲಿರುವ ಬೃಂದಾವನ ಹೂದೋಟವನ್ನು ಹೋಗಿ ನೋಡಲೇಬೇಕಾದ ಸ್ಥಳ. ಹಿಂದೆ ಕೃಷ್ಣರಾಜೇಂದ್ರ ಟೆರೇಸ್ ಗಾರ್ಡನ್ ಎಂದು ಕರೆಯಲ್ಪಡುತ್ತಿದ್ದ ಬೃಂದಾವನವೂ, ಕೃಷ್ಣರಾಜಸಾಗರ ಆಣೆಕಟ್ಟಿನ ಕೆಳಭಾಗದಲ್ಲೇ ಇದೆ.

ಈ ಉದ್ಯಾನವು ಶ್ರೀರಂಗಪಟ್ಟಣದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದೆ. ಮೈಸೂರಿಗೆ ಭೇಟಿ ನೀಡುವ ಪ್ರವಾಸಿಗರು ನಗರದಿಂದ ಕೇವಲ 20 ಕಿಮೀ ದೂರದಲ್ಲಿರುವ ಬೃಂದಾವನ ಹೂದೋಟವನ್ನು ಹೋಗಿ ನೋಡಲೇಬೇಕಾದ ಸ್ಥಳ. ಹಿಂದೆ ಕೃಷ್ಣರಾಜೇಂದ್ರ ಟೆರೇಸ್ ಗಾರ್ಡನ್ ಎಂದು ಕರೆಯಲ್ಪಡುತ್ತಿದ್ದ ಬೃಂದಾವನವೂ, ಕೃಷ್ಣರಾಜಸಾಗರ ಆಣೆಕಟ್ಟಿನ ಕೆಳಭಾಗದಲ್ಲೇ ಇದೆ.

6 / 6
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ