AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Camphor Bath: ನೀರಿನಲ್ಲಿ ಕರ್ಪೂರ ಹಾಕಿಕೊಂಡು ಸ್ನಾನ ಮಾಡಿದರೆ ಏನಾಗುತ್ತದೆ!?

ಕರ್ಪೂರದ ಬಗ್ಗೆ ಜನರಿಗೆ ಹೆಚ್ಚಿನ ಪರಿಚಯ ಮಾಡುವ ಅಗತ್ಯವಿಲ್ಲ. ಕರ್ಪೂರವನ್ನು ಹೆಚ್ಚಾಗಿ ಪೂಜೆಗಳಲ್ಲಿ ಬಳಸಲಾಗುತ್ತದೆ. ಆದರೆ ಕರ್ಪೂರದಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಪ್ರಾಚೀನ ಕಾಲದಿಂದಲೂ, ಕರ್ಪೂರವನ್ನು ಆರೋಗ್ಯ ಸುಧಾರಣೆಗಾಗಿ ಬಳಸಲಾಗುತ್ತಿದೆ. ಕರ್ಪೂರದಿಂದ ಎಷ್ಟು ಪ್ರಯೋಜನಗಳಿವೆ ಎಂಬುದನ್ನು ನಾವು ಚೆನ್ನಾಗಿ ಕಲಿತಿದ್ದೇವೆ/ ಅರಿತಿದ್ದೇವೆ. ಆದರೆ ಇಲ್ಲಿ ನಾವು ನಿಮಗಾಗಿ ಮತ್ತೊಂದು ಆಸಕ್ತಿದಾಯಕ ವಿಷಯವನ್ನು ತಂದಿದ್ದೇವೆ. ಸ್ನಾನ ಮಾಡುವ ನೀರಿಗೆ ಕರ್ಪೂರ ಹಾಕಿದರೆ... ಏನಾಗುತ್ತದೆ!

ಸಾಧು ಶ್ರೀನಾಥ್​
|

Updated on:Oct 04, 2024 | 7:16 AM

Share
ಕರ್ಪೂರದ ಬಗ್ಗೆ ಜನರಿಗೆ ಹೆಚ್ಚಿನ ಪರಿಚಯ ಮಾಡುವ ಅಗತ್ಯವಿಲ್ಲ. ಕರ್ಪೂರವನ್ನು ಹೆಚ್ಚಾಗಿ ಪೂಜೆಗಳಲ್ಲಿ ಬಳಸಲಾಗುತ್ತದೆ. ಆದರೆ ಕರ್ಪೂರದಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಪ್ರಾಚೀನ ಕಾಲದಿಂದಲೂ, ಕರ್ಪೂರವನ್ನು ಆರೋಗ್ಯ ಸುಧಾರಣೆಗಾಗಿ ಬಳಸಲಾಗುತ್ತಿದೆ. ಕರ್ಪೂರದಿಂದ ಎಷ್ಟು ಪ್ರಯೋಜನಗಳಿವೆ ಎಂಬುದನ್ನು ನಾವು ಚೆನ್ನಾಗಿ ಕಲಿತಿದ್ದೇವೆ/ ಅರಿತಿದ್ದೇವೆ. ಆದರೆ ಇಲ್ಲಿ ...

ಕರ್ಪೂರದ ಬಗ್ಗೆ ಜನರಿಗೆ ಹೆಚ್ಚಿನ ಪರಿಚಯ ಮಾಡುವ ಅಗತ್ಯವಿಲ್ಲ. ಕರ್ಪೂರವನ್ನು ಹೆಚ್ಚಾಗಿ ಪೂಜೆಗಳಲ್ಲಿ ಬಳಸಲಾಗುತ್ತದೆ. ಆದರೆ ಕರ್ಪೂರದಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಪ್ರಾಚೀನ ಕಾಲದಿಂದಲೂ, ಕರ್ಪೂರವನ್ನು ಆರೋಗ್ಯ ಸುಧಾರಣೆಗಾಗಿ ಬಳಸಲಾಗುತ್ತಿದೆ. ಕರ್ಪೂರದಿಂದ ಎಷ್ಟು ಪ್ರಯೋಜನಗಳಿವೆ ಎಂಬುದನ್ನು ನಾವು ಚೆನ್ನಾಗಿ ಕಲಿತಿದ್ದೇವೆ/ ಅರಿತಿದ್ದೇವೆ. ಆದರೆ ಇಲ್ಲಿ ...

1 / 5
ಸ್ನಾನ ಮಾಡುವ ನೀರಿಗೆ ಕರ್ಪೂರ ಹಾಕಿದರೆ... ಏನಾಗುತ್ತದೆ! ಸ್ನಾನದ ನೀರಿಗೆ ಕರ್ಪೂರ ಹಾಕಿದರೆ ಆಗುವ ಲಾಭ ಅಷ್ಟಿಷ್ಟಲ್ಲ. ಆರೋಗ್ಯ ಮತ್ತು ಸೌಂದರ್ಯ ಎರಡರಲ್ಲೂ ಪ್ರಯೋಜನಗಳಿವೆ.

ಸ್ನಾನ ಮಾಡುವ ನೀರಿಗೆ ಕರ್ಪೂರ ಹಾಕಿದರೆ... ಏನಾಗುತ್ತದೆ! ಸ್ನಾನದ ನೀರಿಗೆ ಕರ್ಪೂರ ಹಾಕಿದರೆ ಆಗುವ ಲಾಭ ಅಷ್ಟಿಷ್ಟಲ್ಲ. ಆರೋಗ್ಯ ಮತ್ತು ಸೌಂದರ್ಯ ಎರಡರಲ್ಲೂ ಪ್ರಯೋಜನಗಳಿವೆ.

2 / 5
ಕರ್ಪೂರದಲ್ಲಿ ಬ್ಯಾಕ್ಟೀರಿಯಾ ವಿರೋಧಿ ಮತ್ತು ಆ್ಯಂಟಿ ಬಯೋಟಿಕ್ ಗುಣಗಳಿವೆ. ಇದನ್ನು ನೀರಿಗೆ ಹಾಕಿ ಸ್ನಾನ ಮಾಡಿದರೆ ತುರಿಕೆ, ದದ್ದು, ಮೊಡವೆ ಮತ್ತಿತರ ತ್ವಚೆ ಸಮಸ್ಯೆ ದೂರವಾಗುತ್ತದೆ. ಚರ್ಮವು ಪ್ರಕಾಶಮಾನವಾಗಿ ಹೊಳೆಯುತ್ತದೆ. ನೈಸರ್ಗಿಕ ಸೌಂದರ್ಯವರ್ಧಕ ಉತ್ಪನ್ನವಾಗಿ ಕಾರ್ಯನಿರ್ವಹಿಸುತ್ತದೆ.

ಕರ್ಪೂರದಲ್ಲಿ ಬ್ಯಾಕ್ಟೀರಿಯಾ ವಿರೋಧಿ ಮತ್ತು ಆ್ಯಂಟಿ ಬಯೋಟಿಕ್ ಗುಣಗಳಿವೆ. ಇದನ್ನು ನೀರಿಗೆ ಹಾಕಿ ಸ್ನಾನ ಮಾಡಿದರೆ ತುರಿಕೆ, ದದ್ದು, ಮೊಡವೆ ಮತ್ತಿತರ ತ್ವಚೆ ಸಮಸ್ಯೆ ದೂರವಾಗುತ್ತದೆ. ಚರ್ಮವು ಪ್ರಕಾಶಮಾನವಾಗಿ ಹೊಳೆಯುತ್ತದೆ. ನೈಸರ್ಗಿಕ ಸೌಂದರ್ಯವರ್ಧಕ ಉತ್ಪನ್ನವಾಗಿ ಕಾರ್ಯನಿರ್ವಹಿಸುತ್ತದೆ.

3 / 5
ಸ್ನಾನ ಮಾಡುವಾಗ ಕರ್ಪೂರದ ವಾಸನೆಯು ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ. ತಲೆನೋವು ಮತ್ತು ಬೆನ್ನುನೋವು ಕೂಡ ಕಡಿಮೆಯಾಗುತ್ತದೆ. ಕೀಲು ನೋವು ಮತ್ತು ಹುಣ್ಣುಗಳಿಂದ ಬಳಲುತ್ತಿರುವವರು ನಿತ್ಯ ಕರ್ಪೂರ ಸ್ನಾನ ಮಾಡಿದರೆ ಉತ್ತಮ ಉಪಶಮನ ದೊರೆಯುತ್ತದೆ.

ಸ್ನಾನ ಮಾಡುವಾಗ ಕರ್ಪೂರದ ವಾಸನೆಯು ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ. ತಲೆನೋವು ಮತ್ತು ಬೆನ್ನುನೋವು ಕೂಡ ಕಡಿಮೆಯಾಗುತ್ತದೆ. ಕೀಲು ನೋವು ಮತ್ತು ಹುಣ್ಣುಗಳಿಂದ ಬಳಲುತ್ತಿರುವವರು ನಿತ್ಯ ಕರ್ಪೂರ ಸ್ನಾನ ಮಾಡಿದರೆ ಉತ್ತಮ ಉಪಶಮನ ದೊರೆಯುತ್ತದೆ.

4 / 5

ಉಗುರು ಬೆಚ್ಚಗಿನ ನೀರಿನಲ್ಲಿ ಕರ್ಪೂರ ಹಾಕಿ ಸ್ನಾನ ಮಾಡಿದರೆ ಸುಸ್ತು, ನಿಶ್ಯಕ್ತಿ ಕಡಿಮೆಯಾಗುತ್ತದೆ. ಕ್ರಿಯಾಶೀಲರಾಗುತ್ತೀರಿ. ಇದು ನವಚೈತನ್ಯ, ನವ ಶಕ್ತಿ ತುಂಬುತ್ತದೆ. ಈ ನೀರಿನಿಂದ ಒಳ್ಳೆಯ ಪರಿಮಳ ಬರುತ್ತಿದ್ದಂತೆ.. ಮನಸ್ಸು ಪ್ರಶಾಂತವಾಗುತ್ತದೆ/ ಪ್ರಫುಲ್ಲವಾಗುತ್ತದೆ. ರಾತ್ರಿ ವೇಳೆ ಹೀಗೆ ಕರ್ಪೂರ ಸ್ನಾನ ಮಾಡಿದರೆ ಚೆನ್ನಾಗಿ ನಿದ್ದೆ ಬರುತ್ತದೆ.

ಉಗುರು ಬೆಚ್ಚಗಿನ ನೀರಿನಲ್ಲಿ ಕರ್ಪೂರ ಹಾಕಿ ಸ್ನಾನ ಮಾಡಿದರೆ ಸುಸ್ತು, ನಿಶ್ಯಕ್ತಿ ಕಡಿಮೆಯಾಗುತ್ತದೆ. ಕ್ರಿಯಾಶೀಲರಾಗುತ್ತೀರಿ. ಇದು ನವಚೈತನ್ಯ, ನವ ಶಕ್ತಿ ತುಂಬುತ್ತದೆ. ಈ ನೀರಿನಿಂದ ಒಳ್ಳೆಯ ಪರಿಮಳ ಬರುತ್ತಿದ್ದಂತೆ.. ಮನಸ್ಸು ಪ್ರಶಾಂತವಾಗುತ್ತದೆ/ ಪ್ರಫುಲ್ಲವಾಗುತ್ತದೆ. ರಾತ್ರಿ ವೇಳೆ ಹೀಗೆ ಕರ್ಪೂರ ಸ್ನಾನ ಮಾಡಿದರೆ ಚೆನ್ನಾಗಿ ನಿದ್ದೆ ಬರುತ್ತದೆ.

5 / 5

Published On - 5:25 pm, Thu, 3 October 24

sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ