AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Camphor Bath: ನೀರಿನಲ್ಲಿ ಕರ್ಪೂರ ಹಾಕಿಕೊಂಡು ಸ್ನಾನ ಮಾಡಿದರೆ ಏನಾಗುತ್ತದೆ!?

ಕರ್ಪೂರದ ಬಗ್ಗೆ ಜನರಿಗೆ ಹೆಚ್ಚಿನ ಪರಿಚಯ ಮಾಡುವ ಅಗತ್ಯವಿಲ್ಲ. ಕರ್ಪೂರವನ್ನು ಹೆಚ್ಚಾಗಿ ಪೂಜೆಗಳಲ್ಲಿ ಬಳಸಲಾಗುತ್ತದೆ. ಆದರೆ ಕರ್ಪೂರದಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಪ್ರಾಚೀನ ಕಾಲದಿಂದಲೂ, ಕರ್ಪೂರವನ್ನು ಆರೋಗ್ಯ ಸುಧಾರಣೆಗಾಗಿ ಬಳಸಲಾಗುತ್ತಿದೆ. ಕರ್ಪೂರದಿಂದ ಎಷ್ಟು ಪ್ರಯೋಜನಗಳಿವೆ ಎಂಬುದನ್ನು ನಾವು ಚೆನ್ನಾಗಿ ಕಲಿತಿದ್ದೇವೆ/ ಅರಿತಿದ್ದೇವೆ. ಆದರೆ ಇಲ್ಲಿ ನಾವು ನಿಮಗಾಗಿ ಮತ್ತೊಂದು ಆಸಕ್ತಿದಾಯಕ ವಿಷಯವನ್ನು ತಂದಿದ್ದೇವೆ. ಸ್ನಾನ ಮಾಡುವ ನೀರಿಗೆ ಕರ್ಪೂರ ಹಾಕಿದರೆ... ಏನಾಗುತ್ತದೆ!

ಸಾಧು ಶ್ರೀನಾಥ್​
|

Updated on:Oct 04, 2024 | 7:16 AM

Share
ಕರ್ಪೂರದ ಬಗ್ಗೆ ಜನರಿಗೆ ಹೆಚ್ಚಿನ ಪರಿಚಯ ಮಾಡುವ ಅಗತ್ಯವಿಲ್ಲ. ಕರ್ಪೂರವನ್ನು ಹೆಚ್ಚಾಗಿ ಪೂಜೆಗಳಲ್ಲಿ ಬಳಸಲಾಗುತ್ತದೆ. ಆದರೆ ಕರ್ಪೂರದಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಪ್ರಾಚೀನ ಕಾಲದಿಂದಲೂ, ಕರ್ಪೂರವನ್ನು ಆರೋಗ್ಯ ಸುಧಾರಣೆಗಾಗಿ ಬಳಸಲಾಗುತ್ತಿದೆ. ಕರ್ಪೂರದಿಂದ ಎಷ್ಟು ಪ್ರಯೋಜನಗಳಿವೆ ಎಂಬುದನ್ನು ನಾವು ಚೆನ್ನಾಗಿ ಕಲಿತಿದ್ದೇವೆ/ ಅರಿತಿದ್ದೇವೆ. ಆದರೆ ಇಲ್ಲಿ ...

ಕರ್ಪೂರದ ಬಗ್ಗೆ ಜನರಿಗೆ ಹೆಚ್ಚಿನ ಪರಿಚಯ ಮಾಡುವ ಅಗತ್ಯವಿಲ್ಲ. ಕರ್ಪೂರವನ್ನು ಹೆಚ್ಚಾಗಿ ಪೂಜೆಗಳಲ್ಲಿ ಬಳಸಲಾಗುತ್ತದೆ. ಆದರೆ ಕರ್ಪೂರದಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಪ್ರಾಚೀನ ಕಾಲದಿಂದಲೂ, ಕರ್ಪೂರವನ್ನು ಆರೋಗ್ಯ ಸುಧಾರಣೆಗಾಗಿ ಬಳಸಲಾಗುತ್ತಿದೆ. ಕರ್ಪೂರದಿಂದ ಎಷ್ಟು ಪ್ರಯೋಜನಗಳಿವೆ ಎಂಬುದನ್ನು ನಾವು ಚೆನ್ನಾಗಿ ಕಲಿತಿದ್ದೇವೆ/ ಅರಿತಿದ್ದೇವೆ. ಆದರೆ ಇಲ್ಲಿ ...

1 / 5
ಸ್ನಾನ ಮಾಡುವ ನೀರಿಗೆ ಕರ್ಪೂರ ಹಾಕಿದರೆ... ಏನಾಗುತ್ತದೆ! ಸ್ನಾನದ ನೀರಿಗೆ ಕರ್ಪೂರ ಹಾಕಿದರೆ ಆಗುವ ಲಾಭ ಅಷ್ಟಿಷ್ಟಲ್ಲ. ಆರೋಗ್ಯ ಮತ್ತು ಸೌಂದರ್ಯ ಎರಡರಲ್ಲೂ ಪ್ರಯೋಜನಗಳಿವೆ.

ಸ್ನಾನ ಮಾಡುವ ನೀರಿಗೆ ಕರ್ಪೂರ ಹಾಕಿದರೆ... ಏನಾಗುತ್ತದೆ! ಸ್ನಾನದ ನೀರಿಗೆ ಕರ್ಪೂರ ಹಾಕಿದರೆ ಆಗುವ ಲಾಭ ಅಷ್ಟಿಷ್ಟಲ್ಲ. ಆರೋಗ್ಯ ಮತ್ತು ಸೌಂದರ್ಯ ಎರಡರಲ್ಲೂ ಪ್ರಯೋಜನಗಳಿವೆ.

2 / 5
ಕರ್ಪೂರದಲ್ಲಿ ಬ್ಯಾಕ್ಟೀರಿಯಾ ವಿರೋಧಿ ಮತ್ತು ಆ್ಯಂಟಿ ಬಯೋಟಿಕ್ ಗುಣಗಳಿವೆ. ಇದನ್ನು ನೀರಿಗೆ ಹಾಕಿ ಸ್ನಾನ ಮಾಡಿದರೆ ತುರಿಕೆ, ದದ್ದು, ಮೊಡವೆ ಮತ್ತಿತರ ತ್ವಚೆ ಸಮಸ್ಯೆ ದೂರವಾಗುತ್ತದೆ. ಚರ್ಮವು ಪ್ರಕಾಶಮಾನವಾಗಿ ಹೊಳೆಯುತ್ತದೆ. ನೈಸರ್ಗಿಕ ಸೌಂದರ್ಯವರ್ಧಕ ಉತ್ಪನ್ನವಾಗಿ ಕಾರ್ಯನಿರ್ವಹಿಸುತ್ತದೆ.

ಕರ್ಪೂರದಲ್ಲಿ ಬ್ಯಾಕ್ಟೀರಿಯಾ ವಿರೋಧಿ ಮತ್ತು ಆ್ಯಂಟಿ ಬಯೋಟಿಕ್ ಗುಣಗಳಿವೆ. ಇದನ್ನು ನೀರಿಗೆ ಹಾಕಿ ಸ್ನಾನ ಮಾಡಿದರೆ ತುರಿಕೆ, ದದ್ದು, ಮೊಡವೆ ಮತ್ತಿತರ ತ್ವಚೆ ಸಮಸ್ಯೆ ದೂರವಾಗುತ್ತದೆ. ಚರ್ಮವು ಪ್ರಕಾಶಮಾನವಾಗಿ ಹೊಳೆಯುತ್ತದೆ. ನೈಸರ್ಗಿಕ ಸೌಂದರ್ಯವರ್ಧಕ ಉತ್ಪನ್ನವಾಗಿ ಕಾರ್ಯನಿರ್ವಹಿಸುತ್ತದೆ.

3 / 5
ಸ್ನಾನ ಮಾಡುವಾಗ ಕರ್ಪೂರದ ವಾಸನೆಯು ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ. ತಲೆನೋವು ಮತ್ತು ಬೆನ್ನುನೋವು ಕೂಡ ಕಡಿಮೆಯಾಗುತ್ತದೆ. ಕೀಲು ನೋವು ಮತ್ತು ಹುಣ್ಣುಗಳಿಂದ ಬಳಲುತ್ತಿರುವವರು ನಿತ್ಯ ಕರ್ಪೂರ ಸ್ನಾನ ಮಾಡಿದರೆ ಉತ್ತಮ ಉಪಶಮನ ದೊರೆಯುತ್ತದೆ.

ಸ್ನಾನ ಮಾಡುವಾಗ ಕರ್ಪೂರದ ವಾಸನೆಯು ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ. ತಲೆನೋವು ಮತ್ತು ಬೆನ್ನುನೋವು ಕೂಡ ಕಡಿಮೆಯಾಗುತ್ತದೆ. ಕೀಲು ನೋವು ಮತ್ತು ಹುಣ್ಣುಗಳಿಂದ ಬಳಲುತ್ತಿರುವವರು ನಿತ್ಯ ಕರ್ಪೂರ ಸ್ನಾನ ಮಾಡಿದರೆ ಉತ್ತಮ ಉಪಶಮನ ದೊರೆಯುತ್ತದೆ.

4 / 5

ಉಗುರು ಬೆಚ್ಚಗಿನ ನೀರಿನಲ್ಲಿ ಕರ್ಪೂರ ಹಾಕಿ ಸ್ನಾನ ಮಾಡಿದರೆ ಸುಸ್ತು, ನಿಶ್ಯಕ್ತಿ ಕಡಿಮೆಯಾಗುತ್ತದೆ. ಕ್ರಿಯಾಶೀಲರಾಗುತ್ತೀರಿ. ಇದು ನವಚೈತನ್ಯ, ನವ ಶಕ್ತಿ ತುಂಬುತ್ತದೆ. ಈ ನೀರಿನಿಂದ ಒಳ್ಳೆಯ ಪರಿಮಳ ಬರುತ್ತಿದ್ದಂತೆ.. ಮನಸ್ಸು ಪ್ರಶಾಂತವಾಗುತ್ತದೆ/ ಪ್ರಫುಲ್ಲವಾಗುತ್ತದೆ. ರಾತ್ರಿ ವೇಳೆ ಹೀಗೆ ಕರ್ಪೂರ ಸ್ನಾನ ಮಾಡಿದರೆ ಚೆನ್ನಾಗಿ ನಿದ್ದೆ ಬರುತ್ತದೆ.

ಉಗುರು ಬೆಚ್ಚಗಿನ ನೀರಿನಲ್ಲಿ ಕರ್ಪೂರ ಹಾಕಿ ಸ್ನಾನ ಮಾಡಿದರೆ ಸುಸ್ತು, ನಿಶ್ಯಕ್ತಿ ಕಡಿಮೆಯಾಗುತ್ತದೆ. ಕ್ರಿಯಾಶೀಲರಾಗುತ್ತೀರಿ. ಇದು ನವಚೈತನ್ಯ, ನವ ಶಕ್ತಿ ತುಂಬುತ್ತದೆ. ಈ ನೀರಿನಿಂದ ಒಳ್ಳೆಯ ಪರಿಮಳ ಬರುತ್ತಿದ್ದಂತೆ.. ಮನಸ್ಸು ಪ್ರಶಾಂತವಾಗುತ್ತದೆ/ ಪ್ರಫುಲ್ಲವಾಗುತ್ತದೆ. ರಾತ್ರಿ ವೇಳೆ ಹೀಗೆ ಕರ್ಪೂರ ಸ್ನಾನ ಮಾಡಿದರೆ ಚೆನ್ನಾಗಿ ನಿದ್ದೆ ಬರುತ್ತದೆ.

5 / 5

Published On - 5:25 pm, Thu, 3 October 24

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್