Camphor Bath: ನೀರಿನಲ್ಲಿ ಕರ್ಪೂರ ಹಾಕಿಕೊಂಡು ಸ್ನಾನ ಮಾಡಿದರೆ ಏನಾಗುತ್ತದೆ!?

ಕರ್ಪೂರದ ಬಗ್ಗೆ ಜನರಿಗೆ ಹೆಚ್ಚಿನ ಪರಿಚಯ ಮಾಡುವ ಅಗತ್ಯವಿಲ್ಲ. ಕರ್ಪೂರವನ್ನು ಹೆಚ್ಚಾಗಿ ಪೂಜೆಗಳಲ್ಲಿ ಬಳಸಲಾಗುತ್ತದೆ. ಆದರೆ ಕರ್ಪೂರದಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಪ್ರಾಚೀನ ಕಾಲದಿಂದಲೂ, ಕರ್ಪೂರವನ್ನು ಆರೋಗ್ಯ ಸುಧಾರಣೆಗಾಗಿ ಬಳಸಲಾಗುತ್ತಿದೆ. ಕರ್ಪೂರದಿಂದ ಎಷ್ಟು ಪ್ರಯೋಜನಗಳಿವೆ ಎಂಬುದನ್ನು ನಾವು ಚೆನ್ನಾಗಿ ಕಲಿತಿದ್ದೇವೆ/ ಅರಿತಿದ್ದೇವೆ. ಆದರೆ ಇಲ್ಲಿ ನಾವು ನಿಮಗಾಗಿ ಮತ್ತೊಂದು ಆಸಕ್ತಿದಾಯಕ ವಿಷಯವನ್ನು ತಂದಿದ್ದೇವೆ. ಸ್ನಾನ ಮಾಡುವ ನೀರಿಗೆ ಕರ್ಪೂರ ಹಾಕಿದರೆ... ಏನಾಗುತ್ತದೆ!

|

Updated on: Oct 03, 2024 | 5:25 PM

ಕರ್ಪೂರದ ಬಗ್ಗೆ ಜನರಿಗೆ ಹೆಚ್ಚಿನ ಪರಿಚಯ ಮಾಡುವ ಅಗತ್ಯವಿಲ್ಲ. ಕರ್ಪೂರವನ್ನು ಹೆಚ್ಚಾಗಿ ಪೂಜೆಗಳಲ್ಲಿ ಬಳಸಲಾಗುತ್ತದೆ. ಆದರೆ ಕರ್ಪೂರದಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಪ್ರಾಚೀನ ಕಾಲದಿಂದಲೂ, ಕರ್ಪೂರವನ್ನು ಆರೋಗ್ಯ ಸುಧಾರಣೆಗಾಗಿ ಬಳಸಲಾಗುತ್ತಿದೆ. ಕರ್ಪೂರದಿಂದ ಎಷ್ಟು ಪ್ರಯೋಜನಗಳಿವೆ ಎಂಬುದನ್ನು ನಾವು ಚೆನ್ನಾಗಿ ಕಲಿತಿದ್ದೇವೆ/ ಅರಿತಿದ್ದೇವೆ. ಆದರೆ ಇಲ್ಲಿ ನಾವು ನಿಮಗಾಗಿ ಮತ್ತೊಂದು ಆಸಕ್ತಿದಾಯಕ ವಿಷಯವನ್ನು ತಂದಿದ್ದೇವೆ. ಸ್ನಾನ ಮಾಡುವ ನೀರಿಗೆ ಕರ್ಪೂರ ಹಾಕಿದರೆ... ಏನಾಗುತ್ತದೆ!

ಕರ್ಪೂರದ ಬಗ್ಗೆ ಜನರಿಗೆ ಹೆಚ್ಚಿನ ಪರಿಚಯ ಮಾಡುವ ಅಗತ್ಯವಿಲ್ಲ. ಕರ್ಪೂರವನ್ನು ಹೆಚ್ಚಾಗಿ ಪೂಜೆಗಳಲ್ಲಿ ಬಳಸಲಾಗುತ್ತದೆ. ಆದರೆ ಕರ್ಪೂರದಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಪ್ರಾಚೀನ ಕಾಲದಿಂದಲೂ, ಕರ್ಪೂರವನ್ನು ಆರೋಗ್ಯ ಸುಧಾರಣೆಗಾಗಿ ಬಳಸಲಾಗುತ್ತಿದೆ. ಕರ್ಪೂರದಿಂದ ಎಷ್ಟು ಪ್ರಯೋಜನಗಳಿವೆ ಎಂಬುದನ್ನು ನಾವು ಚೆನ್ನಾಗಿ ಕಲಿತಿದ್ದೇವೆ/ ಅರಿತಿದ್ದೇವೆ. ಆದರೆ ಇಲ್ಲಿ ನಾವು ನಿಮಗಾಗಿ ಮತ್ತೊಂದು ಆಸಕ್ತಿದಾಯಕ ವಿಷಯವನ್ನು ತಂದಿದ್ದೇವೆ. ಸ್ನಾನ ಮಾಡುವ ನೀರಿಗೆ ಕರ್ಪೂರ ಹಾಕಿದರೆ... ಏನಾಗುತ್ತದೆ!

1 / 6
ಕರ್ಪೂರದ ಬಗ್ಗೆ ಜನರಿಗೆ ಹೆಚ್ಚಿನ ಪರಿಚಯ ಮಾಡುವ ಅಗತ್ಯವಿಲ್ಲ. ಕರ್ಪೂರವನ್ನು ಹೆಚ್ಚಾಗಿ ಪೂಜೆಗಳಲ್ಲಿ ಬಳಸಲಾಗುತ್ತದೆ. ಆದರೆ ಕರ್ಪೂರದಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಪ್ರಾಚೀನ ಕಾಲದಿಂದಲೂ, ಕರ್ಪೂರವನ್ನು ಆರೋಗ್ಯ ಸುಧಾರಣೆಗಾಗಿ ಬಳಸಲಾಗುತ್ತಿದೆ. ಕರ್ಪೂರದಿಂದ ಎಷ್ಟು ಪ್ರಯೋಜನಗಳಿವೆ ಎಂಬುದನ್ನು ನಾವು ಚೆನ್ನಾಗಿ ಕಲಿತಿದ್ದೇವೆ/ ಅರಿತಿದ್ದೇವೆ. ಆದರೆ ಇಲ್ಲಿ ...

ಕರ್ಪೂರದ ಬಗ್ಗೆ ಜನರಿಗೆ ಹೆಚ್ಚಿನ ಪರಿಚಯ ಮಾಡುವ ಅಗತ್ಯವಿಲ್ಲ. ಕರ್ಪೂರವನ್ನು ಹೆಚ್ಚಾಗಿ ಪೂಜೆಗಳಲ್ಲಿ ಬಳಸಲಾಗುತ್ತದೆ. ಆದರೆ ಕರ್ಪೂರದಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಪ್ರಾಚೀನ ಕಾಲದಿಂದಲೂ, ಕರ್ಪೂರವನ್ನು ಆರೋಗ್ಯ ಸುಧಾರಣೆಗಾಗಿ ಬಳಸಲಾಗುತ್ತಿದೆ. ಕರ್ಪೂರದಿಂದ ಎಷ್ಟು ಪ್ರಯೋಜನಗಳಿವೆ ಎಂಬುದನ್ನು ನಾವು ಚೆನ್ನಾಗಿ ಕಲಿತಿದ್ದೇವೆ/ ಅರಿತಿದ್ದೇವೆ. ಆದರೆ ಇಲ್ಲಿ ...

2 / 6
ಸ್ನಾನ ಮಾಡುವ ನೀರಿಗೆ ಕರ್ಪೂರ ಹಾಕಿದರೆ... ಏನಾಗುತ್ತದೆ! ಸ್ನಾನದ ನೀರಿಗೆ ಕರ್ಪೂರ ಹಾಕಿದರೆ ಆಗುವ ಲಾಭ ಅಷ್ಟಿಷ್ಟಲ್ಲ. ಆರೋಗ್ಯ ಮತ್ತು ಸೌಂದರ್ಯ ಎರಡರಲ್ಲೂ ಪ್ರಯೋಜನಗಳಿವೆ.

ಸ್ನಾನ ಮಾಡುವ ನೀರಿಗೆ ಕರ್ಪೂರ ಹಾಕಿದರೆ... ಏನಾಗುತ್ತದೆ! ಸ್ನಾನದ ನೀರಿಗೆ ಕರ್ಪೂರ ಹಾಕಿದರೆ ಆಗುವ ಲಾಭ ಅಷ್ಟಿಷ್ಟಲ್ಲ. ಆರೋಗ್ಯ ಮತ್ತು ಸೌಂದರ್ಯ ಎರಡರಲ್ಲೂ ಪ್ರಯೋಜನಗಳಿವೆ.

3 / 6
ಕರ್ಪೂರದಲ್ಲಿ ಬ್ಯಾಕ್ಟೀರಿಯಾ ವಿರೋಧಿ ಮತ್ತು ಆ್ಯಂಟಿ ಬಯೋಟಿಕ್ ಗುಣಗಳಿವೆ. ಇದನ್ನು ನೀರಿಗೆ ಹಾಕಿ ಸ್ನಾನ ಮಾಡಿದರೆ ತುರಿಕೆ, ದದ್ದು, ಮೊಡವೆ ಮತ್ತಿತರ ತ್ವಚೆ ಸಮಸ್ಯೆ ದೂರವಾಗುತ್ತದೆ. ಚರ್ಮವು ಪ್ರಕಾಶಮಾನವಾಗಿ ಹೊಳೆಯುತ್ತದೆ. ನೈಸರ್ಗಿಕ ಸೌಂದರ್ಯವರ್ಧಕ ಉತ್ಪನ್ನವಾಗಿ ಕಾರ್ಯನಿರ್ವಹಿಸುತ್ತದೆ.

ಕರ್ಪೂರದಲ್ಲಿ ಬ್ಯಾಕ್ಟೀರಿಯಾ ವಿರೋಧಿ ಮತ್ತು ಆ್ಯಂಟಿ ಬಯೋಟಿಕ್ ಗುಣಗಳಿವೆ. ಇದನ್ನು ನೀರಿಗೆ ಹಾಕಿ ಸ್ನಾನ ಮಾಡಿದರೆ ತುರಿಕೆ, ದದ್ದು, ಮೊಡವೆ ಮತ್ತಿತರ ತ್ವಚೆ ಸಮಸ್ಯೆ ದೂರವಾಗುತ್ತದೆ. ಚರ್ಮವು ಪ್ರಕಾಶಮಾನವಾಗಿ ಹೊಳೆಯುತ್ತದೆ. ನೈಸರ್ಗಿಕ ಸೌಂದರ್ಯವರ್ಧಕ ಉತ್ಪನ್ನವಾಗಿ ಕಾರ್ಯನಿರ್ವಹಿಸುತ್ತದೆ.

4 / 6
ಸ್ನಾನ ಮಾಡುವಾಗ ಕರ್ಪೂರದ ವಾಸನೆಯು ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ. ತಲೆನೋವು ಮತ್ತು ಬೆನ್ನುನೋವು ಕೂಡ ಕಡಿಮೆಯಾಗುತ್ತದೆ. ಕೀಲು ನೋವು ಮತ್ತು ಹುಣ್ಣುಗಳಿಂದ ಬಳಲುತ್ತಿರುವವರು ನಿತ್ಯ ಕರ್ಪೂರ ಸ್ನಾನ ಮಾಡಿದರೆ ಉತ್ತಮ ಉಪಶಮನ ದೊರೆಯುತ್ತದೆ.

ಸ್ನಾನ ಮಾಡುವಾಗ ಕರ್ಪೂರದ ವಾಸನೆಯು ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ. ತಲೆನೋವು ಮತ್ತು ಬೆನ್ನುನೋವು ಕೂಡ ಕಡಿಮೆಯಾಗುತ್ತದೆ. ಕೀಲು ನೋವು ಮತ್ತು ಹುಣ್ಣುಗಳಿಂದ ಬಳಲುತ್ತಿರುವವರು ನಿತ್ಯ ಕರ್ಪೂರ ಸ್ನಾನ ಮಾಡಿದರೆ ಉತ್ತಮ ಉಪಶಮನ ದೊರೆಯುತ್ತದೆ.

5 / 6

ಉಗುರು ಬೆಚ್ಚಗಿನ ನೀರಿನಲ್ಲಿ ಕರ್ಪೂರ ಹಾಕಿ ಸ್ನಾನ ಮಾಡಿದರೆ ಸುಸ್ತು, ನಿಶ್ಯಕ್ತಿ ಕಡಿಮೆಯಾಗುತ್ತದೆ. ಕ್ರಿಯಾಶೀಲರಾಗುತ್ತೀರಿ. ಇದು ನವಚೈತನ್ಯ, ನವ ಶಕ್ತಿ ತುಂಬುತ್ತದೆ. ಈ ನೀರಿನಿಂದ ಒಳ್ಳೆಯ ಪರಿಮಳ ಬರುತ್ತಿದ್ದಂತೆ.. ಮನಸ್ಸು ಪ್ರಶಾಂತವಾಗುತ್ತದೆ/ ಪ್ರಫುಲ್ಲವಾಗುತ್ತದೆ. ರಾತ್ರಿ ವೇಳೆ ಹೀಗೆ ಕರ್ಪೂರ ಸ್ನಾನ ಮಾಡಿದರೆ ಚೆನ್ನಾಗಿ ನಿದ್ದೆ ಬರುತ್ತದೆ.

ಉಗುರು ಬೆಚ್ಚಗಿನ ನೀರಿನಲ್ಲಿ ಕರ್ಪೂರ ಹಾಕಿ ಸ್ನಾನ ಮಾಡಿದರೆ ಸುಸ್ತು, ನಿಶ್ಯಕ್ತಿ ಕಡಿಮೆಯಾಗುತ್ತದೆ. ಕ್ರಿಯಾಶೀಲರಾಗುತ್ತೀರಿ. ಇದು ನವಚೈತನ್ಯ, ನವ ಶಕ್ತಿ ತುಂಬುತ್ತದೆ. ಈ ನೀರಿನಿಂದ ಒಳ್ಳೆಯ ಪರಿಮಳ ಬರುತ್ತಿದ್ದಂತೆ.. ಮನಸ್ಸು ಪ್ರಶಾಂತವಾಗುತ್ತದೆ/ ಪ್ರಫುಲ್ಲವಾಗುತ್ತದೆ. ರಾತ್ರಿ ವೇಳೆ ಹೀಗೆ ಕರ್ಪೂರ ಸ್ನಾನ ಮಾಡಿದರೆ ಚೆನ್ನಾಗಿ ನಿದ್ದೆ ಬರುತ್ತದೆ.

6 / 6
Follow us
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಜಿಟಿಡಿ ಪರೋಕ್ಷ ಟಾಂಗ್
ನಾನು ಇರುವುದನ್ನೇ ಹೇಳಿದ್ದೇನೆ: ಕುಮಾರಸ್ವಾಮಿಗೆ ಜಿಟಿಡಿ ಪರೋಕ್ಷ ಟಾಂಗ್
ನವರಾತ್ರಿ: ದುರ್ಗಾ ದೇವಿಗೆ 2.5 ಕೋಟಿ ಮೌಲ್ಯದ ಚಿನ್ನದ ಕಿರೀಟ ಉಡುಗೊರೆ
ನವರಾತ್ರಿ: ದುರ್ಗಾ ದೇವಿಗೆ 2.5 ಕೋಟಿ ಮೌಲ್ಯದ ಚಿನ್ನದ ಕಿರೀಟ ಉಡುಗೊರೆ
ಜಿ.ಟಿ ದೇವೇಗೌಡ ಹೇಳಿಕೆಗೆ ಖಡಕ್ ರಿಯಾಕ್ಷನ್​ ಕೊಟ್ಟ ಹೆಚ್​ಡಿಕೆ
ಜಿ.ಟಿ ದೇವೇಗೌಡ ಹೇಳಿಕೆಗೆ ಖಡಕ್ ರಿಯಾಕ್ಷನ್​ ಕೊಟ್ಟ ಹೆಚ್​ಡಿಕೆ
ಬಿಗ್​ಬಾಸ್​ ಮನೆಯಲ್ಲಿ ಲಾಯರ್​ ಜಗದೀಶ್​ ಜಪ
ಬಿಗ್​ಬಾಸ್​ ಮನೆಯಲ್ಲಿ ಲಾಯರ್​ ಜಗದೀಶ್​ ಜಪ
ಜಿಟಿ ದೇವೇಗೌಡ ಸಿಎಂ ಪರ ಮಾತನಾಡಿದ್ದೇಕೆ? ಕಾರಣ ಬಿಚ್ಚಿಟ್ಟ ಕುಮಾರಸ್ವಾಮಿ!
ಜಿಟಿ ದೇವೇಗೌಡ ಸಿಎಂ ಪರ ಮಾತನಾಡಿದ್ದೇಕೆ? ಕಾರಣ ಬಿಚ್ಚಿಟ್ಟ ಕುಮಾರಸ್ವಾಮಿ!
ಸಿಎಂ ಸಿದ್ದರಾಮಯ್ಯ ಅಂಡ್ ಟೀಮ್​ಗೆ ಓಪನ್ ಚಾಲೆಂಜ್ ಹಾಕಿದ ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಅಂಡ್ ಟೀಮ್​ಗೆ ಓಪನ್ ಚಾಲೆಂಜ್ ಹಾಕಿದ ಆರ್ ಅಶೋಕ್
ರೈಲ್ವೆ ಇಲಾಖೆಯಲ್ಲಿ ಮಹತ್ವದ ಚರ್ಚೆ, ಹೊಸ ಯೋಜನೆಗಳ ಬಗ್ಗೆ ಸಚಿವರ ಮಾತು
ರೈಲ್ವೆ ಇಲಾಖೆಯಲ್ಲಿ ಮಹತ್ವದ ಚರ್ಚೆ, ಹೊಸ ಯೋಜನೆಗಳ ಬಗ್ಗೆ ಸಚಿವರ ಮಾತು
ಮೊಟೊರೊಲ ಜಿ ಸರಣಿಯಲ್ಲಿ ಮತ್ತೊಂದು ಆಕರ್ಷಕ ಸ್ಮಾರ್ಟ್​​ಫೋನ್ ಬಿಡುಗಡೆ
ಮೊಟೊರೊಲ ಜಿ ಸರಣಿಯಲ್ಲಿ ಮತ್ತೊಂದು ಆಕರ್ಷಕ ಸ್ಮಾರ್ಟ್​​ಫೋನ್ ಬಿಡುಗಡೆ
ಸಿಎಂ ಯಾಕೆ ರಾಜೀನಾಮೆ ಕೊಡಬೇಕು? ಸಿದ್ದು ಬೆನ್ನಿಗೆ ನಿಂತ ಜಿಟಿಡಿ
ಸಿಎಂ ಯಾಕೆ ರಾಜೀನಾಮೆ ಕೊಡಬೇಕು? ಸಿದ್ದು ಬೆನ್ನಿಗೆ ನಿಂತ ಜಿಟಿಡಿ