Sign In

By signing in or creating an account, you agree with Associated Broadcasting Company's Terms & Conditions and Privacy Policy.

Camphor Bath: ನೀರಿನಲ್ಲಿ ಕರ್ಪೂರ ಹಾಕಿಕೊಂಡು ಸ್ನಾನ ಮಾಡಿದರೆ ಏನಾಗುತ್ತದೆ!?

ಕರ್ಪೂರದ ಬಗ್ಗೆ ಜನರಿಗೆ ಹೆಚ್ಚಿನ ಪರಿಚಯ ಮಾಡುವ ಅಗತ್ಯವಿಲ್ಲ. ಕರ್ಪೂರವನ್ನು ಹೆಚ್ಚಾಗಿ ಪೂಜೆಗಳಲ್ಲಿ ಬಳಸಲಾಗುತ್ತದೆ. ಆದರೆ ಕರ್ಪೂರದಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಪ್ರಾಚೀನ ಕಾಲದಿಂದಲೂ, ಕರ್ಪೂರವನ್ನು ಆರೋಗ್ಯ ಸುಧಾರಣೆಗಾಗಿ ಬಳಸಲಾಗುತ್ತಿದೆ. ಕರ್ಪೂರದಿಂದ ಎಷ್ಟು ಪ್ರಯೋಜನಗಳಿವೆ ಎಂಬುದನ್ನು ನಾವು ಚೆನ್ನಾಗಿ ಕಲಿತಿದ್ದೇವೆ/ ಅರಿತಿದ್ದೇವೆ. ಆದರೆ ಇಲ್ಲಿ ನಾವು ನಿಮಗಾಗಿ ಮತ್ತೊಂದು ಆಸಕ್ತಿದಾಯಕ ವಿಷಯವನ್ನು ತಂದಿದ್ದೇವೆ. ಸ್ನಾನ ಮಾಡುವ ನೀರಿಗೆ ಕರ್ಪೂರ ಹಾಕಿದರೆ... ಏನಾಗುತ್ತದೆ!

ಸಾಧು ಶ್ರೀನಾಥ್​
|

Updated on:Oct 04, 2024 | 7:16 AM

ಕರ್ಪೂರದ ಬಗ್ಗೆ ಜನರಿಗೆ ಹೆಚ್ಚಿನ ಪರಿಚಯ ಮಾಡುವ ಅಗತ್ಯವಿಲ್ಲ. ಕರ್ಪೂರವನ್ನು ಹೆಚ್ಚಾಗಿ ಪೂಜೆಗಳಲ್ಲಿ ಬಳಸಲಾಗುತ್ತದೆ. ಆದರೆ ಕರ್ಪೂರದಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಪ್ರಾಚೀನ ಕಾಲದಿಂದಲೂ, ಕರ್ಪೂರವನ್ನು ಆರೋಗ್ಯ ಸುಧಾರಣೆಗಾಗಿ ಬಳಸಲಾಗುತ್ತಿದೆ. ಕರ್ಪೂರದಿಂದ ಎಷ್ಟು ಪ್ರಯೋಜನಗಳಿವೆ ಎಂಬುದನ್ನು ನಾವು ಚೆನ್ನಾಗಿ ಕಲಿತಿದ್ದೇವೆ/ ಅರಿತಿದ್ದೇವೆ. ಆದರೆ ಇಲ್ಲಿ ...

ಕರ್ಪೂರದ ಬಗ್ಗೆ ಜನರಿಗೆ ಹೆಚ್ಚಿನ ಪರಿಚಯ ಮಾಡುವ ಅಗತ್ಯವಿಲ್ಲ. ಕರ್ಪೂರವನ್ನು ಹೆಚ್ಚಾಗಿ ಪೂಜೆಗಳಲ್ಲಿ ಬಳಸಲಾಗುತ್ತದೆ. ಆದರೆ ಕರ್ಪೂರದಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಪ್ರಾಚೀನ ಕಾಲದಿಂದಲೂ, ಕರ್ಪೂರವನ್ನು ಆರೋಗ್ಯ ಸುಧಾರಣೆಗಾಗಿ ಬಳಸಲಾಗುತ್ತಿದೆ. ಕರ್ಪೂರದಿಂದ ಎಷ್ಟು ಪ್ರಯೋಜನಗಳಿವೆ ಎಂಬುದನ್ನು ನಾವು ಚೆನ್ನಾಗಿ ಕಲಿತಿದ್ದೇವೆ/ ಅರಿತಿದ್ದೇವೆ. ಆದರೆ ಇಲ್ಲಿ ...

1 / 5
ಸ್ನಾನ ಮಾಡುವ ನೀರಿಗೆ ಕರ್ಪೂರ ಹಾಕಿದರೆ... ಏನಾಗುತ್ತದೆ! ಸ್ನಾನದ ನೀರಿಗೆ ಕರ್ಪೂರ ಹಾಕಿದರೆ ಆಗುವ ಲಾಭ ಅಷ್ಟಿಷ್ಟಲ್ಲ. ಆರೋಗ್ಯ ಮತ್ತು ಸೌಂದರ್ಯ ಎರಡರಲ್ಲೂ ಪ್ರಯೋಜನಗಳಿವೆ.

ಸ್ನಾನ ಮಾಡುವ ನೀರಿಗೆ ಕರ್ಪೂರ ಹಾಕಿದರೆ... ಏನಾಗುತ್ತದೆ! ಸ್ನಾನದ ನೀರಿಗೆ ಕರ್ಪೂರ ಹಾಕಿದರೆ ಆಗುವ ಲಾಭ ಅಷ್ಟಿಷ್ಟಲ್ಲ. ಆರೋಗ್ಯ ಮತ್ತು ಸೌಂದರ್ಯ ಎರಡರಲ್ಲೂ ಪ್ರಯೋಜನಗಳಿವೆ.

2 / 5
ಕರ್ಪೂರದಲ್ಲಿ ಬ್ಯಾಕ್ಟೀರಿಯಾ ವಿರೋಧಿ ಮತ್ತು ಆ್ಯಂಟಿ ಬಯೋಟಿಕ್ ಗುಣಗಳಿವೆ. ಇದನ್ನು ನೀರಿಗೆ ಹಾಕಿ ಸ್ನಾನ ಮಾಡಿದರೆ ತುರಿಕೆ, ದದ್ದು, ಮೊಡವೆ ಮತ್ತಿತರ ತ್ವಚೆ ಸಮಸ್ಯೆ ದೂರವಾಗುತ್ತದೆ. ಚರ್ಮವು ಪ್ರಕಾಶಮಾನವಾಗಿ ಹೊಳೆಯುತ್ತದೆ. ನೈಸರ್ಗಿಕ ಸೌಂದರ್ಯವರ್ಧಕ ಉತ್ಪನ್ನವಾಗಿ ಕಾರ್ಯನಿರ್ವಹಿಸುತ್ತದೆ.

ಕರ್ಪೂರದಲ್ಲಿ ಬ್ಯಾಕ್ಟೀರಿಯಾ ವಿರೋಧಿ ಮತ್ತು ಆ್ಯಂಟಿ ಬಯೋಟಿಕ್ ಗುಣಗಳಿವೆ. ಇದನ್ನು ನೀರಿಗೆ ಹಾಕಿ ಸ್ನಾನ ಮಾಡಿದರೆ ತುರಿಕೆ, ದದ್ದು, ಮೊಡವೆ ಮತ್ತಿತರ ತ್ವಚೆ ಸಮಸ್ಯೆ ದೂರವಾಗುತ್ತದೆ. ಚರ್ಮವು ಪ್ರಕಾಶಮಾನವಾಗಿ ಹೊಳೆಯುತ್ತದೆ. ನೈಸರ್ಗಿಕ ಸೌಂದರ್ಯವರ್ಧಕ ಉತ್ಪನ್ನವಾಗಿ ಕಾರ್ಯನಿರ್ವಹಿಸುತ್ತದೆ.

3 / 5
ಸ್ನಾನ ಮಾಡುವಾಗ ಕರ್ಪೂರದ ವಾಸನೆಯು ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ. ತಲೆನೋವು ಮತ್ತು ಬೆನ್ನುನೋವು ಕೂಡ ಕಡಿಮೆಯಾಗುತ್ತದೆ. ಕೀಲು ನೋವು ಮತ್ತು ಹುಣ್ಣುಗಳಿಂದ ಬಳಲುತ್ತಿರುವವರು ನಿತ್ಯ ಕರ್ಪೂರ ಸ್ನಾನ ಮಾಡಿದರೆ ಉತ್ತಮ ಉಪಶಮನ ದೊರೆಯುತ್ತದೆ.

ಸ್ನಾನ ಮಾಡುವಾಗ ಕರ್ಪೂರದ ವಾಸನೆಯು ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡುತ್ತದೆ. ತಲೆನೋವು ಮತ್ತು ಬೆನ್ನುನೋವು ಕೂಡ ಕಡಿಮೆಯಾಗುತ್ತದೆ. ಕೀಲು ನೋವು ಮತ್ತು ಹುಣ್ಣುಗಳಿಂದ ಬಳಲುತ್ತಿರುವವರು ನಿತ್ಯ ಕರ್ಪೂರ ಸ್ನಾನ ಮಾಡಿದರೆ ಉತ್ತಮ ಉಪಶಮನ ದೊರೆಯುತ್ತದೆ.

4 / 5

ಉಗುರು ಬೆಚ್ಚಗಿನ ನೀರಿನಲ್ಲಿ ಕರ್ಪೂರ ಹಾಕಿ ಸ್ನಾನ ಮಾಡಿದರೆ ಸುಸ್ತು, ನಿಶ್ಯಕ್ತಿ ಕಡಿಮೆಯಾಗುತ್ತದೆ. ಕ್ರಿಯಾಶೀಲರಾಗುತ್ತೀರಿ. ಇದು ನವಚೈತನ್ಯ, ನವ ಶಕ್ತಿ ತುಂಬುತ್ತದೆ. ಈ ನೀರಿನಿಂದ ಒಳ್ಳೆಯ ಪರಿಮಳ ಬರುತ್ತಿದ್ದಂತೆ.. ಮನಸ್ಸು ಪ್ರಶಾಂತವಾಗುತ್ತದೆ/ ಪ್ರಫುಲ್ಲವಾಗುತ್ತದೆ. ರಾತ್ರಿ ವೇಳೆ ಹೀಗೆ ಕರ್ಪೂರ ಸ್ನಾನ ಮಾಡಿದರೆ ಚೆನ್ನಾಗಿ ನಿದ್ದೆ ಬರುತ್ತದೆ.

ಉಗುರು ಬೆಚ್ಚಗಿನ ನೀರಿನಲ್ಲಿ ಕರ್ಪೂರ ಹಾಕಿ ಸ್ನಾನ ಮಾಡಿದರೆ ಸುಸ್ತು, ನಿಶ್ಯಕ್ತಿ ಕಡಿಮೆಯಾಗುತ್ತದೆ. ಕ್ರಿಯಾಶೀಲರಾಗುತ್ತೀರಿ. ಇದು ನವಚೈತನ್ಯ, ನವ ಶಕ್ತಿ ತುಂಬುತ್ತದೆ. ಈ ನೀರಿನಿಂದ ಒಳ್ಳೆಯ ಪರಿಮಳ ಬರುತ್ತಿದ್ದಂತೆ.. ಮನಸ್ಸು ಪ್ರಶಾಂತವಾಗುತ್ತದೆ/ ಪ್ರಫುಲ್ಲವಾಗುತ್ತದೆ. ರಾತ್ರಿ ವೇಳೆ ಹೀಗೆ ಕರ್ಪೂರ ಸ್ನಾನ ಮಾಡಿದರೆ ಚೆನ್ನಾಗಿ ನಿದ್ದೆ ಬರುತ್ತದೆ.

5 / 5

Published On - 5:25 pm, Thu, 3 October 24

Follow us
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್