AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diabetes: ಸಕ್ಕರೆ ಕಾಯಿಲೆ ಇರುವವರು ಈರುಳ್ಳಿ ಸೇವಿಸಬಹುದಾ? ಇಲ್ಲಿದೆ ತಜ್ಞರ ಸಲಹೆ

ಭಾರತೀಯ ಮನೆಗಳಲ್ಲಿ ಈರುಳ್ಳಿ ಹೆಚ್ಚಾಗಿ ಬಳಸುವ ತರಕಾರಿಗಳಲ್ಲಿ ಒಂದು. ಹಸಿ ಈರುಳ್ಳಿ ತಿನ್ನುವುದರಿಂದ ಸಾಕಷ್ಟು ಪ್ರಯೋಜನಗಳಿವೆ ಎನ್ನುತ್ತಾರೆ ತಜ್ಞರು. ಹಾಗಾದ್ರೆ ಮಧುಮೇಹ ಸಮಸ್ಯೆ ಇರುವವರು ಈರುಳ್ಳಿ ತಿನ್ನಬಹುದಾ ಎಂದು ಈಗ ತಿಳಿದುಕೊಳ್ಳೋಣ.

TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Feb 15, 2023 | 10:02 PM

Share
ಭಾರತೀಯ ಮನೆಗಳಲ್ಲಿ ಈರುಳ್ಳಿ ಹೆಚ್ಚಾಗಿ ಬಳಸುವ ತರಕಾರಿಗಳಲ್ಲಿ ಒಂದು. ಈ ಈರುಳ್ಳಿಯನ್ನು
ಬೇಯಿಸಿ ತಿನ್ನುವುದಕ್ಕಿಂತ ಹಸಿ ಈರುಳ್ಳಿ ತಿನ್ನುವುದರಿಂದ ಸಾಕಷ್ಟು ಪ್ರಯೋಜನಗಳಿವೆ ಎನ್ನುತ್ತಾರೆ
ತಜ್ಞರು. ಹಾಗಾದ್ರೆ ಮಧುಮೇಹ ಸಮಸ್ಯೆ ಇರುವವರು ಈರುಳ್ಳಿ ತಿನ್ನಬಹುದಾ ಎಂದು ಈಗ ತಿಳಿದುಕೊಳ್ಳೋಣ.

ಭಾರತೀಯ ಮನೆಗಳಲ್ಲಿ ಈರುಳ್ಳಿ ಹೆಚ್ಚಾಗಿ ಬಳಸುವ ತರಕಾರಿಗಳಲ್ಲಿ ಒಂದು. ಈ ಈರುಳ್ಳಿಯನ್ನು ಬೇಯಿಸಿ ತಿನ್ನುವುದಕ್ಕಿಂತ ಹಸಿ ಈರುಳ್ಳಿ ತಿನ್ನುವುದರಿಂದ ಸಾಕಷ್ಟು ಪ್ರಯೋಜನಗಳಿವೆ ಎನ್ನುತ್ತಾರೆ ತಜ್ಞರು. ಹಾಗಾದ್ರೆ ಮಧುಮೇಹ ಸಮಸ್ಯೆ ಇರುವವರು ಈರುಳ್ಳಿ ತಿನ್ನಬಹುದಾ ಎಂದು ಈಗ ತಿಳಿದುಕೊಳ್ಳೋಣ.

1 / 5
ಮಧುಮೇಹ ಸಮಸ್ಯೆ ಇರುವವರಿಗೆ ಈರುಳ್ಳಿ ತುಂಬಾ ಒಳ್ಳೆಯದು. ಪ್ರತಿದಿನ ಈರುಳ್ಳಿಯನ್ನು ಸೇವಿಸುವುದರಿಂದ
ಸಕ್ಕರೆಯ ಪ್ರಮಾಣವನ್ನು ಕಡಿಮೆ ಮಾಡುತ್ತದೆ.

ಮಧುಮೇಹ ಸಮಸ್ಯೆ ಇರುವವರಿಗೆ ಈರುಳ್ಳಿ ತುಂಬಾ ಒಳ್ಳೆಯದು. ಪ್ರತಿದಿನ ಈರುಳ್ಳಿಯನ್ನು ಸೇವಿಸುವುದರಿಂದ ಸಕ್ಕರೆಯ ಪ್ರಮಾಣವನ್ನು ಕಡಿಮೆ ಮಾಡುತ್ತದೆ.

2 / 5
ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡಲು ಈರುಳ್ಳಿ ಸಹಾಯ ಮಾಡುತ್ತದೆ. ಇದು ಅನೇಕ ಉತ್ಕರ್ಷಣ 
ನಿರೋಧಕಗಳನ್ನು ಒಳಗೊಂಡಿದೆ.

ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡಲು ಈರುಳ್ಳಿ ಸಹಾಯ ಮಾಡುತ್ತದೆ. ಇದು ಅನೇಕ ಉತ್ಕರ್ಷಣ ನಿರೋಧಕಗಳನ್ನು ಒಳಗೊಂಡಿದೆ.

3 / 5
ಈರುಳ್ಳಿ ರಸವು ಸುಟ್ಟಗಾಯಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ. ಸುಟ್ಟ ಜಾಗಕ್ಕೆ ಈರುಳ್ಳಿ 
ರಸವನ್ನು ಹಚ್ಚುವುದರಿಂದ ಗುಳ್ಳೆಗಳು ಬರದಂತೆ ತಡೆಯುತ್ತದೆ. ಈರುಳ್ಳಿ
ರಸವು ಸುಟ್ಟಗಾಯಗಳಿಗೆ ಸೋಂಕು ತಗುಲುವುದನ್ನು ತಡೆಯುತ್ತದೆ.

ಈರುಳ್ಳಿ ರಸವು ಸುಟ್ಟಗಾಯಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ. ಸುಟ್ಟ ಜಾಗಕ್ಕೆ ಈರುಳ್ಳಿ ರಸವನ್ನು ಹಚ್ಚುವುದರಿಂದ ಗುಳ್ಳೆಗಳು ಬರದಂತೆ ತಡೆಯುತ್ತದೆ. ಈರುಳ್ಳಿ ರಸವು ಸುಟ್ಟಗಾಯಗಳಿಗೆ ಸೋಂಕು ತಗುಲುವುದನ್ನು ತಡೆಯುತ್ತದೆ.

4 / 5
ಮೂಳೆಗಳು ದುರ್ಬಲವಾಗಿದ್ದರೆ ಹಸಿ ಈರುಳ್ಳಿಯನ್ನು ತಿನ್ನಬಹುದು. ಜೀರ್ಣಾಂಗ ವ್ಯವಸ್ಥೆಯನ್ನು 
ಬಲಪಡಿಸಲು ಮತ್ತು ಹೊಟ್ಟೆಯನ್ನು ಆರೋಗ್ಯಕರವಾಗಿಡಲು ಈರುಳ್ಳಿಯನ್ನು ಸಲಾಡ್ ರೂಪದಲ್ಲಿ 
ತೆಗೆದುಕೊಳ್ಳಬಹುದು

ಮೂಳೆಗಳು ದುರ್ಬಲವಾಗಿದ್ದರೆ ಹಸಿ ಈರುಳ್ಳಿಯನ್ನು ತಿನ್ನಬಹುದು. ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಹೊಟ್ಟೆಯನ್ನು ಆರೋಗ್ಯಕರವಾಗಿಡಲು ಈರುಳ್ಳಿಯನ್ನು ಸಲಾಡ್ ರೂಪದಲ್ಲಿ ತೆಗೆದುಕೊಳ್ಳಬಹುದು

5 / 5
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!