AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಶ್ರೀ ಮದುವೆಗೆ ಧರಿಸಿದ್ದ ಈ ಸುಂದರ ಸೀರೆಯ ನಿಖರವಾದ ಬೆಲೆ ಎಷ್ಟು?

Anushree saree: ಮದುವೆ ಸಮಯದಲ್ಲಿ ಅನುಶ್ರೀ ಧರಿಸಿದ್ದ ಸೀರೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿತ್ತು. ಸೀರೆಯ ಬೆಲೆಯ ಬಗ್ಗೆಯೂ ಚರ್ಚೆ ನಡೆದಿತ್ತು. ಅನುಶ್ರೀ ಧರಿಸಿರುವ ಸೀರೆಯ ಬೆಲೆ 2.50 ಲಕ್ಷ ಎನ್ನಲಾಗಿತ್ತು. ಅಷ್ಟಕ್ಕೂ ಈ ಸೀರೆಯ ನಿಖರವಾದ ಬೆಲೆ ಎಷ್ಟು ಗೊತ್ತೆ? ಇಲ್ಲಿದೆ ನೋಡಿ ಚಿತ್ರಸಹಿತ ಮಾಹಿತಿ...

ಮಂಜುನಾಥ ಸಿ.
|

Updated on: Sep 04, 2025 | 5:59 PM

Share
ನಟಿ, ನಿರೂಪಕಿ ಅನುಶ್ರೀ ಕೆಲವೇ ದಿನಗಳ ಹಿಂದೆ ಮದುವೆಯಾದರು. ರೋಷನ್ ಎಂಬವರೊಟ್ಟಿಗೆ ನಟಿ ಅನುಶ್ರೀ ಹಸೆಮಣೆ ಏರಿದರು.

ನಟಿ, ನಿರೂಪಕಿ ಅನುಶ್ರೀ ಕೆಲವೇ ದಿನಗಳ ಹಿಂದೆ ಮದುವೆಯಾದರು. ರೋಷನ್ ಎಂಬವರೊಟ್ಟಿಗೆ ನಟಿ ಅನುಶ್ರೀ ಹಸೆಮಣೆ ಏರಿದರು.

1 / 6
ಈ ಇಬ್ಬರ ಮದುವೆ ಬೆಂಗಳೂರಿನ ಹೊರವಲಯದಲ್ಲಿ ಅದ್ಧೂರಿಯಾಗಿ ನಡೆಯಿತು, ಶಿವಣ್ಣ ಸೇರಿದಂತೆ ಚಿತ್ರರಂಗದ ಹಲವಾರು ಗಣ್ಯರು ಮದವೆ ಕಾರ್ಯದಲ್ಲಿ ಭಾಗಿ ಆಗಿದ್ದರು.

ಈ ಇಬ್ಬರ ಮದುವೆ ಬೆಂಗಳೂರಿನ ಹೊರವಲಯದಲ್ಲಿ ಅದ್ಧೂರಿಯಾಗಿ ನಡೆಯಿತು, ಶಿವಣ್ಣ ಸೇರಿದಂತೆ ಚಿತ್ರರಂಗದ ಹಲವಾರು ಗಣ್ಯರು ಮದವೆ ಕಾರ್ಯದಲ್ಲಿ ಭಾಗಿ ಆಗಿದ್ದರು.

2 / 6
ಮದುವೆ ಸಮಯದಲ್ಲಿ ಅನುಶ್ರೀ ಧರಿಸಿದ್ದ ಸೀರೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿತ್ತು. ಸೀರೆಯ ಬೆಲೆಯ ಬಗ್ಗೆಯೂ ಚರ್ಚೆ ನಡೆದಿತ್ತು.

ಮದುವೆ ಸಮಯದಲ್ಲಿ ಅನುಶ್ರೀ ಧರಿಸಿದ್ದ ಸೀರೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿತ್ತು. ಸೀರೆಯ ಬೆಲೆಯ ಬಗ್ಗೆಯೂ ಚರ್ಚೆ ನಡೆದಿತ್ತು.

3 / 6
ಅನುಶ್ರೀ ಈ ಚಿತ್ರಗಳಲ್ಲಿ ಧರಿಸಿರುವ ತಿಳು ಬಿಳಿ ಬಣ್ಣದ ಸೀರೆಯ ಬೆಲೆ 2.50 ಲಕ್ಷ ರೂಪಾಯಿಗಳಂತೆ ಎಂಬ ಸುದ್ದಿ ತುಸು ಜೋರಾಗಿಯೇ ಹರಿದಾಡಿತ್ತು.

ಅನುಶ್ರೀ ಈ ಚಿತ್ರಗಳಲ್ಲಿ ಧರಿಸಿರುವ ತಿಳು ಬಿಳಿ ಬಣ್ಣದ ಸೀರೆಯ ಬೆಲೆ 2.50 ಲಕ್ಷ ರೂಪಾಯಿಗಳಂತೆ ಎಂಬ ಸುದ್ದಿ ತುಸು ಜೋರಾಗಿಯೇ ಹರಿದಾಡಿತ್ತು.

4 / 6
Anushree5ಆದರೆ ಇದೀಗ ಅನುಶ್ರೀ ಸ್ವತಃ ಸೀರೆಯ ಬೆಲೆ ಎಷ್ಟೆಂದು ಹೇಳಿದ್ದಾರೆ. ಅಸಲಿಗೆ ಈ ಸೀರೆಯ ಬೆಲೆ 2700 ರೂಪಾಯಿಗಳು ಮಾತ್ರವಂತೆ.

ಆದರೆ ಇದೀಗ ಅನುಶ್ರೀ ಸ್ವತಃ ಸೀರೆಯ ಬೆಲೆ ಎಷ್ಟೆಂದು ಹೇಳಿದ್ದಾರೆ. ಅಸಲಿಗೆ ಈ ಸೀರೆಯ ಬೆಲೆ 2700 ರೂಪಾಯಿಗಳು ಮಾತ್ರವಂತೆ.

5 / 6
ಈ ಸುಂದರವಾದ ಸೀರೆಯನ್ನು ನಟಿ ಅನುಶ್ರೀ ಅವರು ಮೈಸೂರು ಸಿಲ್ಕ್ ಉದ್ಯೋಗ್​​ನಿಂದ ಖರೀದಿ ಮಾಡಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಈ ಸುಂದರವಾದ ಸೀರೆಯನ್ನು ನಟಿ ಅನುಶ್ರೀ ಅವರು ಮೈಸೂರು ಸಿಲ್ಕ್ ಉದ್ಯೋಗ್​​ನಿಂದ ಖರೀದಿ ಮಾಡಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

6 / 6
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ