AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಶ್ರೀ ಮದುವೆಗೆ ಧರಿಸಿದ್ದ ಈ ಸುಂದರ ಸೀರೆಯ ನಿಖರವಾದ ಬೆಲೆ ಎಷ್ಟು?

Anushree saree: ಮದುವೆ ಸಮಯದಲ್ಲಿ ಅನುಶ್ರೀ ಧರಿಸಿದ್ದ ಸೀರೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿತ್ತು. ಸೀರೆಯ ಬೆಲೆಯ ಬಗ್ಗೆಯೂ ಚರ್ಚೆ ನಡೆದಿತ್ತು. ಅನುಶ್ರೀ ಧರಿಸಿರುವ ಸೀರೆಯ ಬೆಲೆ 2.50 ಲಕ್ಷ ಎನ್ನಲಾಗಿತ್ತು. ಅಷ್ಟಕ್ಕೂ ಈ ಸೀರೆಯ ನಿಖರವಾದ ಬೆಲೆ ಎಷ್ಟು ಗೊತ್ತೆ? ಇಲ್ಲಿದೆ ನೋಡಿ ಚಿತ್ರಸಹಿತ ಮಾಹಿತಿ...

ಮಂಜುನಾಥ ಸಿ.
|

Updated on: Sep 04, 2025 | 5:59 PM

Share
ನಟಿ, ನಿರೂಪಕಿ ಅನುಶ್ರೀ ಕೆಲವೇ ದಿನಗಳ ಹಿಂದೆ ಮದುವೆಯಾದರು. ರೋಷನ್ ಎಂಬವರೊಟ್ಟಿಗೆ ನಟಿ ಅನುಶ್ರೀ ಹಸೆಮಣೆ ಏರಿದರು.

ನಟಿ, ನಿರೂಪಕಿ ಅನುಶ್ರೀ ಕೆಲವೇ ದಿನಗಳ ಹಿಂದೆ ಮದುವೆಯಾದರು. ರೋಷನ್ ಎಂಬವರೊಟ್ಟಿಗೆ ನಟಿ ಅನುಶ್ರೀ ಹಸೆಮಣೆ ಏರಿದರು.

1 / 6
ಈ ಇಬ್ಬರ ಮದುವೆ ಬೆಂಗಳೂರಿನ ಹೊರವಲಯದಲ್ಲಿ ಅದ್ಧೂರಿಯಾಗಿ ನಡೆಯಿತು, ಶಿವಣ್ಣ ಸೇರಿದಂತೆ ಚಿತ್ರರಂಗದ ಹಲವಾರು ಗಣ್ಯರು ಮದವೆ ಕಾರ್ಯದಲ್ಲಿ ಭಾಗಿ ಆಗಿದ್ದರು.

ಈ ಇಬ್ಬರ ಮದುವೆ ಬೆಂಗಳೂರಿನ ಹೊರವಲಯದಲ್ಲಿ ಅದ್ಧೂರಿಯಾಗಿ ನಡೆಯಿತು, ಶಿವಣ್ಣ ಸೇರಿದಂತೆ ಚಿತ್ರರಂಗದ ಹಲವಾರು ಗಣ್ಯರು ಮದವೆ ಕಾರ್ಯದಲ್ಲಿ ಭಾಗಿ ಆಗಿದ್ದರು.

2 / 6
ಮದುವೆ ಸಮಯದಲ್ಲಿ ಅನುಶ್ರೀ ಧರಿಸಿದ್ದ ಸೀರೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿತ್ತು. ಸೀರೆಯ ಬೆಲೆಯ ಬಗ್ಗೆಯೂ ಚರ್ಚೆ ನಡೆದಿತ್ತು.

ಮದುವೆ ಸಮಯದಲ್ಲಿ ಅನುಶ್ರೀ ಧರಿಸಿದ್ದ ಸೀರೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿತ್ತು. ಸೀರೆಯ ಬೆಲೆಯ ಬಗ್ಗೆಯೂ ಚರ್ಚೆ ನಡೆದಿತ್ತು.

3 / 6
ಅನುಶ್ರೀ ಈ ಚಿತ್ರಗಳಲ್ಲಿ ಧರಿಸಿರುವ ತಿಳು ಬಿಳಿ ಬಣ್ಣದ ಸೀರೆಯ ಬೆಲೆ 2.50 ಲಕ್ಷ ರೂಪಾಯಿಗಳಂತೆ ಎಂಬ ಸುದ್ದಿ ತುಸು ಜೋರಾಗಿಯೇ ಹರಿದಾಡಿತ್ತು.

ಅನುಶ್ರೀ ಈ ಚಿತ್ರಗಳಲ್ಲಿ ಧರಿಸಿರುವ ತಿಳು ಬಿಳಿ ಬಣ್ಣದ ಸೀರೆಯ ಬೆಲೆ 2.50 ಲಕ್ಷ ರೂಪಾಯಿಗಳಂತೆ ಎಂಬ ಸುದ್ದಿ ತುಸು ಜೋರಾಗಿಯೇ ಹರಿದಾಡಿತ್ತು.

4 / 6
Anushree5ಆದರೆ ಇದೀಗ ಅನುಶ್ರೀ ಸ್ವತಃ ಸೀರೆಯ ಬೆಲೆ ಎಷ್ಟೆಂದು ಹೇಳಿದ್ದಾರೆ. ಅಸಲಿಗೆ ಈ ಸೀರೆಯ ಬೆಲೆ 2700 ರೂಪಾಯಿಗಳು ಮಾತ್ರವಂತೆ.

ಆದರೆ ಇದೀಗ ಅನುಶ್ರೀ ಸ್ವತಃ ಸೀರೆಯ ಬೆಲೆ ಎಷ್ಟೆಂದು ಹೇಳಿದ್ದಾರೆ. ಅಸಲಿಗೆ ಈ ಸೀರೆಯ ಬೆಲೆ 2700 ರೂಪಾಯಿಗಳು ಮಾತ್ರವಂತೆ.

5 / 6
ಈ ಸುಂದರವಾದ ಸೀರೆಯನ್ನು ನಟಿ ಅನುಶ್ರೀ ಅವರು ಮೈಸೂರು ಸಿಲ್ಕ್ ಉದ್ಯೋಗ್​​ನಿಂದ ಖರೀದಿ ಮಾಡಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಈ ಸುಂದರವಾದ ಸೀರೆಯನ್ನು ನಟಿ ಅನುಶ್ರೀ ಅವರು ಮೈಸೂರು ಸಿಲ್ಕ್ ಉದ್ಯೋಗ್​​ನಿಂದ ಖರೀದಿ ಮಾಡಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

6 / 6
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!